ಫಿಟ್ಸ್ ಬಂದು ರಸ್ತೆಯಲ್ಲಿ ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಖಂಡ್ರೆ
ಬೀದರ್: ಫಿಟ್ಸ್ ಬಂದು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮಾನವೀಯತೆ ಮೆರೆದಿದ್ದಾರೆ. ಬೀದರ್ನ ಹೊರವಲಯದ ಶಾಪೂರ್ ಗೇಟ್ ಬಳಿ ಈ ಘಟನೆ ನಡೆದಿದೆ. ಸಚಿವ ಈಶ್ವರ್ ಖಂಡ್ರೆ ಹೈದರಾಬಾದ್ ಏರ್ಪೋರ್ಟ್ಗೆ ಹೋಗುತ್ತಿದ್ದರು, ಈ ವೇಳೆ ರಸ್ತೆಯಲ್ಲಿ ಫಿಟ್ಸ್ ಬಂದು ಬಾಲಕನೋರ್ವ ಸೈಕಲ್ ಮೇಲಿಂದ ಬಿದ್ದು ಒದ್ದಾಡುತ್ತಿದ್ದ. ಇದನ್ನು ಗಮನಿಸಿದ ಸಚಿವರು ಕಾರು ನಿಲ್ಲಿಸಿ, ಬಾಲಕನನ್ನು ಕೂಡಲೇ ಆಟೋದಲ್ಲಿ ಬ್ರೀಮ್ಸ್ ಆಸ್ಪತ್ರೆಗೆ ಕಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ […]
Continue Reading