ಮುಗಳನಾಗಾವಿ: ರೈತರಿಗೆ ಉಚಿತ ತೊಗರಿ ಬೀಜ ವಿತರಣೆ
ಸುದ್ದಿ ಸಂಗ್ರಹ ಶಹಾಬಾದ್ಕೃಷಿ ಇಲಾಖೆ ವತಿಯಿಂದ ಮುಗಳನಾಗಾವಿ ಗ್ರಾಮದ ರೈತರಿಗೆ ಉಚಿತವಾಗಿ ತೊಗರಿ ಬೀಜ ವಿತರಿಸಲಾಯಿತು. ತಾ.ಪಂ ಮಾಜಿ ಸದಸ್ಯ ನಾಮದೇವ ರಾಠೋಡ ಮಾತನಾಡಿ, ಕ್ಷೇತ್ರದ ಶಾಸಕರು ಹಾಗೂ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಮಾರ್ಗದರ್ಶನದಲ್ಲಿ ಮುಗಳನಾಗಾವಿ ಗ್ರಾಮ ಪಂಚಾಯಿತಿ ಭಾಗದಲ್ಲಿ ಮೂಲಭೂತ ಸೌಲಭ್ಯ ಮತ್ತು ವಿವಿಧ ಯೋಜನೆಗಳ ಮೂಲಕ ಅಭಿವೃದ್ಧಿ ಮಾಡಿದ್ದು, ತಾಲೂಕಿನ ರೈತರ ಸಮಸ್ಯೆಯನ್ನು ಆಲಿಸಿ ಅವರಿಗೆ ಪೂರಕವಾಗಿ ದೂರದೃಷ್ಟಿಯೊಂದಿಗೆ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡಿದಾರೆ. ಈ ಯೋಜನೆಗಾಗಿ ಸಚಿವರಿಗೆ, ಕೃಷಿ ಇಲಾಖೆಯ […]
Continue Reading