ಇಂದಿನಿಂದ ಮಲ್ಲಾರಾಧ್ಯ ಕೋರಿಸಿದ್ದೇಶ್ವರ ಜಾತ್ರೆ: ನಾಳೆ ರಥೋತ್ಸವ

ಸುದ್ದಿ ಸಂಗ್ರಹ ಕಲಬುರಗಿಯಡ್ರಾಮಿ ತಾಲೂಕಿನ ಶ್ರೀ ಕ್ಷೇತ್ರ ಕಾಕಂಟಗಿ ಸದ್ಗುರು ಶ್ರೀ ಮಲ್ಲಾರಾಧ್ಯ ಕೋರಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಇಂದು ಮೇ.16 ಮತ್ತು 17ರಂದು ಪೀಠಾಧಿಪತಿ ಡಾ. ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ನಡೆಯಲಿದೆ. ಪವಾಡ ಪುರುಷ, ಲೀಲಾಮೂರ್ತಿ ಮೂರ್ತಿ ಸದ್ಗುರು ಮಲ್ಲಾರಾಧ್ಯ ಮಹಾತ್ಮಾ ಕೋರಿಸಿದ್ದೇಶ್ವರ ಜಾತ್ರೆ ಪ್ರತಿ ವರ್ಷದ ಪದ್ಧತಿಯಂತೆ ಸಹಸ್ರಾರು ಭಕ್ತರ ಮಧ್ಯೆ ಸಂಭ್ರಮದಿಂದ ನಡೆಯಲಿದೆ. ನಾಲವಾರ- ಕಾಕಂಟಗಿ ಉಭಯ ಮಠದ ಪೀಠಾಧ್ಯಕ್ಷ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬಾದಾಮಿ ಅಮಾವಾಸ್ಯೆಯಂದು ಇಂದು ರಾತ್ರಿ […]

Continue Reading

ಮಹಿ ನಿವೃತ್ತಿ ಮುಚ್ಚಿಟ್ಟಿತಾ ಫ್ರಾಂಚೈಸಿ ? – ಸಿಎಸ್‌ಕೆ ಮೆಂಟರ್ ಆಗೋಕೆ ರೆಡಿನಾ ಧೋನಿ ?

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಉಸಿರು ಮಹೇಂದ್ರ ಸಿಂಗ್‌ ಧೋನಿ ಅವರು 2026 ಐಪಿಎಲ್‌ನಲ್ಲಿ ನಿರಂತರ 11 ಪಂದ್ಯಗಳಿಗೂ ಗೈರಾಗುರುವುದು ಸಿಎಸ್‌ಕೆ ತಂಡದ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತಾಲೀಮಿನಲ್ಲಿ ಸಕ್ರಿಯರಾಗಿ ಕಾಣಿಸಿಕೊಳ್ಳುತ್ತಿದ್ದರೂ, ಪಂದ್ಯದ ವೇಳೆ ಧೋನಿ ಅಲಭ್ಯರಾಗುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಫ್ರಾಂಚೈಸಿ ಮತ್ತು ನಾಯಕ ರುತುರಾಜ್ ಗಾಯಕ್ವಾಡ್ ಈ ಬಗ್ಗೆ ಸ್ಪಷ್ಟನೆ ನೀಡದ ಕಾರಣ, ಧೋನಿ ಸದ್ದಿಲ್ಲದೆ ನಿವೃತ್ತಿ ಪಡೆದಿದ್ದಾರೆಯೇ ಅಥವಾ ಕೇವಲ ಮೆಂಟರ್ ಪಾತ್ರಕ್ಕೆ ಸೀಮಿತವಾಗಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಇಂದು ಏಕನಾ ಕ್ರೀಡಾಂಗಣದಲ್ಲಿ […]

Continue Reading

ವಾಡಿ: ಬಿರುಗಾಳಿಗೆ ಧರೆಗುರುಳಿದ ಮರಗಳು

ವಾಡಿ: ಮಂಗಳವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ಹೆದ್ದಾರಿಯ ಪಕ್ಕದ ಮರಗಳು ಧರೆಗುರುಳಿವೆ. ಬಿರುಗಾಳಿಗೆ ಹಲಕರ್ಟಿ ಲಾಡ್ಲಾಪುರ ರಾಷ್ಟ್ರೀಯ ಹೆದ್ದಾರಿ-150ರ ಎರಡು ಬದಿಗಳಲ್ಲಿ ಸಾಲು ಸಾಲು ಮರಗಳು ಉರುಳಿ ಬಿದ್ದಿದ್ದು, ಭೀಕರ ಗಾಳಿಗೆ ಸಾಕ್ಷಿಯಾದವು. ಸುಮಾರು ಅರ್ಧಗಂಟೆಗಿಂತ ಹೆಚ್ಚು ಕಾಲ ಜೋರಾದ ಗಾಳಿ ಬೀಸಿತು ಮತ್ತು ಅಲ್ಲಲ್ಲಿ ಮಳೆಯೂ ಸುರಿಯಿತು. ಗಾಳಿ ಮಳೆಯಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು.

Continue Reading

ಹಂಟಾವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು

ಎಂವಿ ಹೋಡಿಯಸ್ ಕ್ರೂಸ್ ಹಡಗಿನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಹಂಟಾವೈರಸ್ (Hantavirus) ಸೋಂಕಿನ ಬಳಿಕ ವಿಶ್ವದ ಹಲವು ದೇಶಗಳು ಎಚ್ಚೆತ್ತುಕೊಂಡಿದೆ. ಈ ವೈರಸ್‌ ಕೆಲವರ ಸಾವಿಗೂ ಕಾರಣವಾಗಿರುವುದರಿಂದ ಭಾರತವೂ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕಠಿಣಗೊಳಿಸಿದೆ. ವಿಶೇಷವಾಗಿ ಹಡಗಿನಲ್ಲಿ ಭಾರತೀಯರು ಇದ್ದ ಕಾರಣ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೇಶದಾದ್ಯಂತ ಇರುವ ಸುಮಾರು 165 ವೈರಸ್ ರಿಸರ್ಚ್ ಮತ್ತು ಡಯಗ್ನೋಸ್ಟಿಕ್ ಲ್ಯಾಬ್‌ಗಳನ್ನು ಸಕ್ರಿಯಗೊಳಿಸಿದೆ. ವಿದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಹಂಟಾವೈರಸ್ ಲಕ್ಷಣಗಳು ಕಂಡುಬಂದರೆ, ಅವರ […]

Continue Reading

ಬಿಎಸ್‍ವೈ ಅಭಿಮಾನೋತ್ಸವ ಕಾರ್ಯಕ್ರಮ ಯಶಸ್ವಿಗೆ ಕಾರಜೋಳ ಕಾರ್ಯ ‌ಶ್ಲಾಘನೀಯ: ದೀಪಕ್ ಹೊಸ್ಸೂರಕರ್

ಸುದ್ದಿ ಸಂಗ್ರಹ ಚಿತ್ತಾಪುರಚಿತ್ರದುರ್ಗದಲ್ಲಿ ಮೊನ್ನೆ ನಡೆದ ಬಿಎಸ್‍ವೈ ಅಭಿಮಾನೋತ್ಸವ ಕಾರ್ಯಕ್ರಮದ ಮುಖ್ಯ ಕಾರಣಿಕರ್ತರಾಗಿರುವ ಸಂಸದ ಗೋವಿಂದ ಕಾರಜೋಳ ಮತ್ತು ಅವರ ಸುಪುತ್ರ ಯುವ ನಾಯಕ ಉಮೇಶ್ ಕಾರಜೋಳ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಯಡಿಯೂರಪ್ಪನವರು 50 ವರ್ಷಗಳ ಯಶಸ್ವಿ ರಾಜಕೀಯ ಪರ್ವ ಪೂರೈಸಿದ ಹಿನ್ನೆಲೆಯಲ್ಲಿ, ಅದನ್ನು ಕಾರ್ಯಗತ ಮಾಡಲು ಪಟ್ಟ ಶ್ರಮ ನಿಜಕ್ಕೂ ಪ್ರಶಂಸನೀಯ, […]

Continue Reading

ಇನ್ನೊಂದು ವಾರ ತಾಪಮಾನದಲ್ಲಿ ಏರುಪೇರು: ಉತ್ತರ ಕರ್ನಾಟಕಕ್ಕೆ ಅಪ್ಪಳಿಸಲಿದೆ 42° ತಾಪಮಾನ

ಸುದ್ದಿ ಸಂಗ್ರಹ ಬೆಂಗಳೂರುಮುಂದಿನ 1 ವಾರದವರೆಗೆ ರಾಜ್ಯದ ಹವಾಮಾನದಲ್ಲಿ ಭಾರಿ ಏರುಪೇರು ಕಂಡುಬರಲಿದೆ. ಒಂದೆಡೆ ಸುಡುವ ಬಿಸಿಲು, ಒಣಹವೆ ಹಾಗೂ ಮತ್ತೊಂದೆಡೆ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಗದಗದಲ್ಲಿ ಸೂರ್ಯನ ತಾಪ ವಿಪರೀತವಾಗಿರಲಿದೆ. ವಾರಪೂರ್ತಿ ಸುಮಾರು 42 ಡಿಗ್ರಿ ಸೆಲ್ಸಿಯಸ್ ತಾಪಮಾನದ ಎಚ್ಚರಿಕೆ ನೀಡಲಾಗಿದೆ. ನಿನ್ನೆ ಕಲಬುರಗಿಯಲ್ಲಿ 41.6 ಡಿಗ್ರಿ ದಾಖಲಾಗಿದೆ. ಬೆಳಗಾವಿ ಹಾಗೂ […]

Continue Reading

ನಿಯಮ ಉಲ್ಲಂಘನೆ: ಆಟೊಗೆ 23,500 ರೂ‌. ದಂಡ

ಕಲಬುರಗಿ: ರಸ್ತೆ ಸಂಚಾರ ನಿಯಮಗಳು ಉಲ್ಲಂಘಿಸಿದ್ದ ಆಟೊವೊಂದಕ್ಕೆ ಕಲಬುರಗಿ ಸಂಚಾರ ಠಾಣೆ-2 ಪೊಲೀಸರು ಬರೋಬ್ಬರಿ 23,500 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ ಆಟೊವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಸೇಡಂ ರಿಂಗ್ ರಸ್ತೆಯಿಂದ ಹಾಗರಗಾ ಕಡೆ ಹೊರಟಿದ್ದ ಆಟೊವನ್ನು ತಡೆದ ಪೊಲೀಸರು ಅದರ ನೋಂದಣಿ ಸಂಖ್ಯೆ ಬಳಸಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪರೀಕ್ಷಿಸಿದ್ದಾರೆ. ಬರೋಬ್ಬರಿ 44 ಉಲ್ಲಂಘನೆಗಳು ಕಂಡು ಬಂದಿವೆ. ಅದರ ರಸೀದಿ ಮುದ್ರಿಸಿದರೆ 10 ಅಡಿಗೂ ಉದ್ದದ ರಸೀದಿ ಬಂದಿದೆ. ಎಂದಿನಂತೆ ವಾಹನಗಳು ತಡೆದು ಸಂಚಾರ ನಿಯಮ […]

Continue Reading

ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ: ಪೈಲೆಟ್ ಸೇರಿ ಮೂವರು ಸಾವು

ಸುದ್ದಿ ಸಂಗ್ರಹ ಬ್ರೆಸಿಲಿಯಾಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲೆಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ. ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ವಿಮಾನ […]

Continue Reading

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ, ಮೋದಿ ಆಡಳಿತಕ್ಕೆ ಐತಿಹಾಸಿಕ ಜಯ: ಡಾ. ಉಮೇಶ ಜಾಧವ

ಕಲಬುರಗಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವಾಗಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಆಡಳಿತಕ್ಕೆ ಸಿಕ್ಕ ಐತಿಹಾಸಿಕ ಜಯವಾಗಿದೆ ಎಂದು ಮಾಜಿ ಸಂಸದ ಡಾ.ಉಮೇಶ್ ಜಾಧವ ತಿಳಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ತನ್ನ ಪಾರಮ್ಯ ಸಾಧಿಸಿದ್ದು, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಪಕ್ಷದ ಮತ ಶೇಕಡಾವಾರು ಗಣನೀಯವಾಗಿ ಹೆಚ್ಚಿರುವುದು ಜನಾಭಿಪ್ರಾಯದ ಸ್ಪಷ್ಟ ಸಂಕೇತವಾಗಿದೆ […]

Continue Reading

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದಲೂ ವಿಟಮಿನ್ ಡಿ ಕೊರತೆ ಉಂಟಾಗುತ್ತದೆಯೇ ?

ಇಂದಿನ ಜೀವನ ಶೈಲಿಯಲ್ಲಿ ವಿಟಮಿನ್ ಡಿ (Vitamin D) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಮನೆಯೊಳಗೆ ಹೆಚ್ಚು ಸಮಯ ಕಳೆಯುವುದು, ಸೂರ್ಯನ ಬೆಳಕಿಗೆ ಕಡಿಮೆ ಹೊದ್ದಿಕೊಳ್ಳುವುದು ಮತ್ತು ಅಸಮತೋಲನ ಆಹಾರ ಪದ್ಧತಿ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ತಜ್ಞರ ಪ್ರಕಾರ, ಸೂರ್ಯನ ಬೆಳಕು ವಿಟಮಿನ್ ಡಿಗೆ ಪ್ರಮುಖ ಮೂಲವಾದರೂ, ಎಲ್ಲರಿಗೂ ಇದು ಸಾಕಾಗುವುದಿಲ್ಲ. ಕೆಲವರು ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ ಇದ್ದರೂ ಕೂಡ ವಿಟಮಿನ್ ಡಿ ಕೊರತೆಯಿಂದ ಬಳಲುತ್ತಾರೆ. ಇದಕ್ಕೆ ಚರ್ಮದ ಬಣ್ಣ, ವಯಸ್ಸು, ದೇಹದ ಸ್ಥಿತಿ ಮತ್ತು ವಿಟಮಿನ್ […]

Continue Reading