ತಾಯಿ ದೇವರಾಗಬಹುದು, ದೇವರು ತಾಯಿಯಾಗಲ್ಲ: ಶಿವರಾಜ ಅಂಡಗಿ

ಬೆಂಗಳೂರು: ತನಗಾಗಿ ಏನನ್ನು ಬಯಸದವರು, ಏನನ್ನು ಕೂಡಿಡದವರು, ತನಗಿಲ್ಲವೆಂದು ಕೊರಗದವರು ಯಾರಾದರು ಇದ್ದರೆ ಅವರೆ ಕಣ್ಣಿಗೆ ಕಾಣುವ ದೇವರು ತಾಯಿ. ತಾಯಿ ದೇವರಾಗಬಹುದು ಆದರೆ ದೇವರು ತಾಯಿಯಾಗುವದಿಲ್ಲ ಎಂದು ಕಲಬುರಗಿ ಅಂಡಗಿ ಪ್ರತಿಷ್ಠಾನ ಅಧ್ಯಕ್ಷ ಶಿವರಾಜ ಅಂಡಗಿ ಹೇಳಿದರು. ನಗರದ ಕೆಂಗೇರಿ ಕೂಡಿಪಾಳ್ಯದಲ್ಲಿ “ವಿಶ್ವ ತಾಯಿಂದಿರ ದಿನಾಚರಣೆ” ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಸೋತಾಗ ಸದಾ ನಮ್ಮ ಜೊತೆಗೆ ಇದ್ದು ನಮಗೆ ಆತ್ಮಸ್ಥೈರ್ಯ ತುಂಬುವರು, ನಮ್ಮ ನಗುವಿನಲ್ಲಿಯೇ ತನ್ನ ಕುಷಿ ಕಾಣುವರು, ನಮಗಾಗಿಯೇ ಇಡಿ […]

Continue Reading

ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ […]

Continue Reading

ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ದರ ಫಿಕ್ಸ್: ಪ್ರತಿ ವ್ಯಕ್ತಿಗೆ 150 ರೂ ಪ್ರವೇಶ ಶುಲ್ಕ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರವು ವಿಧಾನಸೌಧದ ಮಾರ್ಗದರ್ಶಿ ಪ್ರವಾಸಕ್ಕಾಗಿ ಪ್ರತಿ ವ್ಯಕ್ತಿಗೆ 150 ರೂ. ಟಿಕೆಟ್ ಶುಲ್ಕ ನಿಗದಿಪಡಿಸಿದೆ. ಈ ಸಂಬಂಧ ವಿಧಾನಸೌಧ ಸ್ಪೀಕರ್ ಯು.ಟಿ ಖಾದರ್ ಅವರು ಮಂಗಳವಾರ ಮುಖ್ಯ ಕಾರ್ಯದರ್ಶಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ತಿಂಗಳಲ್ಲಿ ಇಲಾಖೆಯು ಪ್ರವಾಸ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (ಡಿಪಿಎಆರ್) ಅನುಮತಿ ಕೋರಿದೆ. ಡಿಪಿಎಆರ್ ತನ್ನ ಆದೇಶದಲ್ಲಿ, ರವಿವಾರ, ಎರಡನೇ ಶನಿವಾರ ಮತ್ತು ಇತರ ಸರ್ಕಾರಿ ರಜಾದಿನಗಳಲ್ಲಿ ಬೆಳಿಗ್ಗೆ 8 ರಿಂದ […]

Continue Reading

ಭಾರತ ಶೀಘ್ರದಲ್ಲೆ ಪ್ರತಿಕಾರ ತೀರಿಸಿಕೊಳ್ಳಲಿದೆ: ಉಗ್ರರಿಗೆ ರಾಜನಾಥ ಸಿಂಗ್‌ ಎಚ್ಚರಿಕೆ

ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆದಿದ ರಕ್ಷಣಾ ಸಚಿವ ರಾಜನಾಥ ಸಿಂಗ್, ಕೃತ್ಯ ಎಸಗಿದ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಭಾರತವು ಶೀಘ್ರದಲ್ಲೆ ಪ್ರತೀಕಾರ ತೀರಿಸಿಕೊಳ್ಳಲಿದೆ. ತೆರೆಮರೆಯಲ್ಲಿ ಪಿತೂರಿ ನಡೆಸಿದವರನ್ನೂ ಸಹ ಬಿಡುವ ಮಾತೆ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೆವೆ. […]

Continue Reading

ಇಂಗ್ಲೀಷ್ ಭಾಷೆ ಕಲಿಕೆಯಿಂದ ಅವಕಾಶ ಹೆಚ್ಚಳ

ಕಲಬುರಗಿ: ಇಂಗ್ಲೀಷ್ ಭಾಷೆ ಕಲಿಯುವದರಿಂದ ಉದ್ಯೋಗಾವಕಾಶಗಳ ಲಭ್ಯತೆ ಹೆಚ್ಚಾಗುವುದರ ಜೊತೆಗೆ ವಿಶ್ವದ ಅನೇಕ ರಾಷ್ಟ್ರಗಳಿಗೆ ಸಂಚರಿಸಬಹುದು ಎಂದು ಇಂಗ್ಲೀಷ್ ಭಾಷಾ ತರಬೇತಿದಾರ ದತ್ತು ಹಡಪದ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಇಂಗ್ಲೀಷ್ ಭಾಷೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲೀಷ್ ಭಾಷೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೆಯಾದ ಆಯವ್ಯಾಪಕವಾದ ಮಹತ್ವ ಹೊಂದಿದೆ. ವಿಶ್ವದ ಎಲ್ಲೆಡೆ ಇದನ್ನು […]

Continue Reading

ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ. ಭದ್ರತಾ ಸಂಸ್ಥೆಯು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು […]

Continue Reading

ಮೊದಲ ದಿನ ಕೇಸರಿ 2 ಸಿನಿಮಾ ಗಳಿಸಿದ್ದೆಷ್ಟು ? ಗೆದ್ದರಾ ಅಕ್ಷಯಕುಮಾರ

‘ಕೇಸರಿ 2’ ಸಿನಿಮಾ ಮೊದಲ ದಿನ ಸಾಧಾರಣ ಮೊತ್ತ ಕಲೆಕ್ಷನ್ ಮಾಡಿದೆ. ಬಿಡುಗಡೆಯಾದ ಮೊದಲ ದಿನ ಈ ಸಿನಿಮಾ ಗಳಿಸಿರುವುದು 7.50 ಕೋಟಿ ರೂ. ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಿಂದ ಸುಮಾರು 1.50 ಕೋಟಿ ಹಣ ಗಳಿಕೆಯಾಗಿತ್ತು. ಎಲ್ಲವೂ ಸೇರಿ ಮೊದಲ ದಿನಕ್ಕೆ ಕೇವಲ 7.50 ಕೋಟಿ ರೂ ಕಲೆಕ್ಷನ್ ಆಗಿದೆ. ಆ ಮೂಲಕ ಅಕ್ಷಯಕುಮಾರ ಮತ್ತೊಂದು ಸಾಧಾರಣ ಓಪನಿಂಗ್ ಪಡೆದುಕೊಂಡಿದೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಸನ್ನಿ ಡಿಯೋಲ್​ರ ಜಾಟ್ ಸಿನಿಮಾ ಮೊದಲ ದಿನ 7.40 ಕೋಟಿ […]

Continue Reading

ಟೆಂಗಳಲ್ಲಿ101 ಜಂಗಮರ ಪಾದಪೂಜೆ

ಕಾಳಗಿ: ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಅಂಡಗಿ ಮನೆತನದಿಂದ ಪ್ರತಿವರ್ಷದಂತೆ ಈ ವರ್ಷವೂ ಭೀಮೇಶ್ವರ ರಥೋತ್ಸವದ ಮರುದಿನ ಏ.19 ರಂದು ಶನಿವಾರ 101 ಜಂಗಮರ ಪಾದಪೂಜೆ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಡಾ.ಶಾಂತಸೋಮನಾಥ ಶಿವಾಚಾರ್ಯರ ಸಾನಿಧ್ಯದಲ್ಲಿ ಸಿದ್ರಾಮಪ್ಪ ಅಂಡಗಿ ಅವರಿಂದ ಜಂಗಮರ ಪಾದಪೂಜೆ ಜರುಗಲಿದೆ ಎಂದು ಟೆಂಗಳಿಯ ಅಂಡಗಿ ಪ್ರತಿಷ್ಠಾನ ಅಧ್ಯಕ್ಷ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬಿಗ್‌ ಬಾಸ್‌ ಟ್ರೋಫಿ ಗೆದ್ದು ಸುದೀಪ್‌ ಕಾಲಿಗೆ ಬಿದ್ದ ಹನುಮಂತ

ಬಿಗ್‌ ಬಾಸ್‌ ಕನ್ನಡ 11ರ ವಿನ್ನರ್‌ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್‌ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ ಪಡೆದಿದ್ದಾರೆ. ಬಿಗ್‌ ಬಾಸ್‌ ಫಿನಾಲೆ ಕೊನೆ ಹಂತ ರೋಚಕತೆಯಿಂದ ಕೂಡಿತ್ತು. ಯಾರು ವಿನ್ನರ್‌ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸುದೀಪ್‌ ಬಲಭಾಗದಲ್ಲಿ ಹನುಮಂತ ಹಾಗೂ ಎಡ ಭಾಗದಲ್ಲಿ ತ್ರಿವಿಕ್ರಮ್‌ ನಿಂತಿದ್ದರು. ಸುದೀಪ್‌ ಅವರು ಹನುಮಂತನ ಕೈ ಎತ್ತುವ ಮೂಲಕ ವಿನ್ನರ್‌ ಎಂದು ಘೋಷಿಸಿದರು. ಗೆದ್ದ ಖುಷಿಯಲ್ಲಿ ಹನುಮಂತ, ಸುದೀಪ್‌ […]

Continue Reading

ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿಜೇತ ‘ಹಳ್ಳಿ ಹೈದ’ ಹನುಮಂತ

‘ಬಿಗ್ ಬಾಸ್ ಕನ್ನಡ ಸೀಸನ್‌ 11’ ಗ್ರ್ಯಾಂಡ್ ಫಿನಾಲೆ ಮುಕ್ತಾಯವಾಗಿದೆ, ವಿಜೇತರಾಗಿ ಕುರಿಗಾಹಿ ಹನುಮಂತ ಲಮಾಣಿ ಹೊರಹೊಮ್ಮಿದ್ದಾರೆ, ಬಿಬಿಕೆ 11 ವಿನ್ನರ್‌ ಟ್ರೋಫಿ ಹಳ್ಳಿಹಕ್ಕಿ ಹನುಮಂತ ಲಮಾಣಿ ಪಾಲಾಗಿದೆ. ಹನುಮಂತ ಲಮಾಣಿಗೆ ಸಿಕ್ಕ ಮತಗಳು ಎಷ್ಟು ?‘ಬಿಗ್ ಬಾಸ್ ಕನ್ನಡ 11’ರ ವಿನ್ನರ್‌ ಆದ ಹನುಮಂತ ಲಮಾಣಿಗೆ ಒಟ್ಟು 5,23,89,318 ವೋಟ್ಸ್ ಬಿದ್ದಿವೆ. ‘ಬಿಗ್ ಬಾಸ್ ಕನ್ನಡ’ ಇತಿಹಾಸದ ಇಷ್ಟೂ ಸೀಸನ್‌ಗಳಲ್ಲಿ ವಿನ್ನರ್‌ಗೆ ಇಷ್ಟೊಂದು ವೋಟ್ಸ್ ಬಿದ್ದಿರೋದು ಇದೆ ಮೊದಲು‌. ಹೊಸ ಇತಿಹಾಸ ಸೃಷ್ಟಿಸಿದ ಹನುಮಂತ ಲಮಾಣಿ […]

Continue Reading