ನೋಡುವವರಿಲ್ಲ, ಟಿಆರ್​ಪಿಯೂ ಇಲ್ಲ: ಕಳೆಗುಂದಿದ ಐಪಿಎಲ್ ಜನಪ್ರಿಯತೆ

ಸುದ್ದಿ ಸಂಗ್ರಹ2026ರ ಐಪಿಎಲ್‌ನಲ್ಲಿ (IPL 2026) ಈಗಾಗಲೇ 47 ಪಂದ್ಯಗಳು ಮುಗಿದಿವೆ. ಅಂದರೆ ಐಪಿಎಲ್​ನ ಅರ್ಧ ಪ್ರಯಾಣ ಮುಗಿದಂತ್ತಾಗಿದೆ. ಆರಂಭದಲ್ಲಿ ಐಪಿಎಲ್​ಗೆ ಸಿಕ್ಕ ಬೆಂಬಲ ಪಂದ್ಯಗಳು ಮುಂದುವರೆದಂತೆ ಕಳೆಗುಂದಿದಂತೆ ಕಾಣುತ್ತಿದೆ. ಇದಕ್ಕೆ ಕಾರಣ ಕಳೆದ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಬರಿ ಬ್ಯಾಟರ್​ಗಳ ಪಾರುಪತ್ಯವೇ ಹೆಚ್ಚಾಗಿರುವುದು. ಇದರ ಜೊತೆಗೆ ಇನ್ನು ಅನೇಕ ಕಾರಣಗಳು ಐಪಿಎಲ್​ ಮೇಲೆ ಅಭಿಮಾನಿಗಳು ಉತ್ಸಾಹ ಕಳೆದುಕೊಳ್ಳುವಂತೆ ಮಾಡುತ್ತಿವೆ. ಇದೀಗ ಅದಕ್ಕೆ ಪೂರಕವೆಂಬಂತೆ ಹೊರಬಿದ್ದಿರುವ ವರದಿಯೊಂದು ಐಪಿಎಲ್ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂಬುದನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ, […]

Continue Reading

ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಯ ಭರ್ಜರಿ ಗೆಲುವು: ಇಂದು ಸಂಜೆ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಸುದ್ದಿ ಸಂಗ್ರಹ ನವದೆಹಲಿಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿ, ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ನವದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ಭೇಟಿ ನೀಡಲಿದ್ದಾರೆ. ಚುನಾವಣಾ ಫಲಿತಾಂಶಗಳಲ್ಲಿ ಬಿಜೆಪಿ ವಿಜಯಮಾಲೆಯನ್ನು ತನ್ನದಾಗಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಅಲ್ಲಿ ನೆರೆಯಲಿರುವ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ . ಈ ಮಹತ್ವದ ಬೆಳವಣಿಗೆಯನ್ನು ಬಿಜೆಪಿಯ ಮುಖ್ಯ ವಕ್ತಾರ ಅನಿಲ್ ಬಲೂನಿ ಅವರು […]

Continue Reading

ಕಲಬುರಗಿ- ಬೀದರ್‌ ಜನತೆಗೆ ಖು‌ಷಿ ಸುದ್ದಿ, ಸ್ಥಗಿತಗೊಂಡಿದ್ದ ವಿಮಾನ ಸೇವೆ ತಿಂಗಳಲ್ಲಿ ಪುನಾರಂಭ

ಸುದ್ದಿ ಸಂಗ್ರಹ ಕಲಬುರಗಿವಿಮಾನ ಸೇವೆ ವಿಷಯದಲ್ಲಿ ಕಲಬುರಗಿ- ಬೀದರ್‌ ಜಿಲ್ಲೆಯ ಜನರಿಗೆ ಇದೊಂದು ಖುಷಿ ಸುದ್ದಿ. ಎರಡು ಜಿಲ್ಲೆಗಳ ಏರ್‌ಪೋರ್ಟ್‌ನಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ತಿಂಗಳಲ್ಲಿ ಆರಂಭಿಸುವ ಸಿದ್ಧತೆಗಳು ನಡೆದಿವೆ. ಕಲಬುರಗಿ ಏರ್‌ಪೋರ್ಟನಿಂದ 2025ರ ಅಕ್ಟೋಬರ್‌ 15ಕ್ಕೆ ಮತ್ತು ಬೀದರ್‌ನಿಂದ 2026ರ ಏಪ್ರಿಲ್‌ 16 ರಿಂದ ವಿಮಾನ ಸೇವೆ ಸ್ಥಗಿತವಾಗಿತ್ತು. ಎರಡು ಜಿಲ್ಲೆಗಳಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಸ್ಟಾರ್‌ ಏರ್‌ ವಿಮಾನ ನಷ್ಟದ ಕಾರಣದಿಂದ ಸ್ಥಗಿತವಾಗಿತ್ತು. ಆದರೆ ರಾಜ್ಯ ಸರಕಾರ ಇದೀಗ ಸ್ಟಾರ್‌ ಏರ್‌ಗೆ ವಿಮಾನ ಸೇವೆಗಳ ನಿರ್ವಹಣೆಗಾಗಿ […]

Continue Reading

ಇಂದಿನಿಂದ ದೇಶದಲ್ಲಿ ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ

ದೇಶದ ಯುವ ಜನತೆ ಆನ್‌ಲೈನ್‌ ಗೇಮ್‌ಗಳಿಗೆ ಮಾರು ಹೋಗಿದ್ದಾರೆ. ಅದೆಷ್ಟರ ಮಟ್ಟಿಗೆ ಎಂದರೆ ದೇಶದ ಹಳ್ಳಿಯ ಮೂಲೆಯಲ್ಲೂ ಗೇಮ್‌ಗಳಲ್ಲಿ ತೊಡಗಿರುವವರು ಕಾಣಸಿಗುತ್ತಾರೆ. ಹೀಗೆ ಆಡುವವರಲ್ಲಿ ಅಪ್ರಾಪ್ತರು ಸೇರಿದಂತೆ ಅನೇಕರು ಹಣ ಹೂಡಿ ನಷ್ಟ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಾರೆ. ಅದೆ ರೀತಿ ಅಪರಾಧ ಕೃತ್ಯಗಳಲ್ಲೂ ತೊಡಗಿದ ಉದಾಹರಣೆಗಳನ್ನು ನಾವು ನೋಡಿದ್ದೆವೆ. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಆನ್‌ಲೈನ್‌ ಗೇಮಿಂಗ್‌ ಕಾಯ್ದೆ ಜಾರಿಗೆ ತಂದಿದೆ. ಯಾವೆಲ್ಲ ಕಂಪನಿಗಳು ಹೊಸ ಲೈಸೆನ್ಸ್‌ ಪಡೆಯಬೇಕು ?ನ್ಯಾಷನಲ್ ಗೇಮಿಂಗ್ ಅಥಾರಿಟಿ ಎಲ್ಲಾ ಗೇಮ್‌ಗಳಿಗೆ […]

Continue Reading

ತೊನಸನಳ್ಳಿ(ಎಸ್): ಏ.30ರಂದು ಸಂಗಮೇಶ್ವರ ರಥೋತ್ಸವ

ಸುದ್ದಿ ಸಂಗ್ರಹ ಶಹಾಬಾದತಾಲೂಕಿನ ತೊನಸನಳ್ಳಿ(ಎಸ್) ಗ್ರಾಮದ ಶ್ರೀಗುರು ಸಂಗಮೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ರೇವಣಸಿದ್ದ ಚರಂತೇಶ್ವರ ಶಿವಾಚಾರ್ಯರ 19ನೇ ಪೀಠಾಧಿಕಾರ ವರ್ಧಂತಿ ಮಹೋತ್ಸವ ಹಾಗೂ ಗುರು ಸಂಗಮೇಶ್ವರರ ಭವ್ಯ ರಥೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಏ.30ರಂದು ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. ಅಂದು ಬೆಳಗ್ಗೆ ಕತೃ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ ನಡೆಯಲಿದೆ, ಸಭೆಯನ್ನು ಸಚಿವ ಪ್ರಿಯಂಕ್ ಖರ್ಗೆ ಉದ್ಘಾಟಿಸಲಿದ್ದು, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಮಾಜಿ ಸಚಿವ […]

Continue Reading

ಮಕ್ಕಳ ಜೊತೆ ಫುಟ್‌ಬಾಲ್: ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

ಸುದ್ದಿ ಸಂಗ್ರಹ ಗ್ಯಾಂಗ್ಟಾಕ್ಪ್ರಧಾನಿ ನರೇಂದ್ರ ಮೋದಿ ಅವರು ಸಿಕ್ಕಿಂನ ಗ್ಯಾಂಗ್ಟಾಕ್‌ನಲ್ಲಿ ಮಕ್ಕಳ ಜೊತೆ ಫುಟ್‌ಬಾಲ್ ಆಡಿ ಸಂಭ್ರಮಿಸಿದ್ದಾರೆ. ಸಿಕ್ಕಿಂ ಭಾರತದೊಂದಿಗೆ ವಿಲೀನಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಗ್ಯಾಂಗ್ಟಾಕ್‌ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಇಂದು ಬೆಳಗ್ಗೆ ಪಾಲ್ಜೋರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳೀಯ ಮಕ್ಕಳೊಂದಿಗೆ ಫುಟ್‌ಬಾಲ್ ಆಡಿದರು. ನೀಲಿ ಬಣ್ಣದ ಸ್ಪೋರ್ಟ್ಸ್ ಜಾಕೆಟ್ ಧರಿಸಿದ್ದ ಪ್ರಧಾನಿಯವರು, ಮೈದಾನದಲ್ಲಿ ಉತ್ಸಾಹದಿಂದ ಓಡಾಡುತ್ತಾ ಮಕ್ಕಳೊಂದಿಗೆ ಚೆಂಡನ್ನು […]

Continue Reading

ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ

ಸುದ್ದಿ ಸಂಗ್ರಹ ಚಿತ್ತಾಪುರಸಮೀಪದ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ 2025-26ನೇ ಸಾಲಿನ ಹತ್ತನೇ ವಾರ್ಷಿಕ ಪರೀಕ್ಷೆ -1 ರಲ್ಲಿ 86 ಪ್ರತಿಶತ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 182 ವಿದ್ಯಾರ್ಥಿಗಳಲ್ಲಿ 156 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. ಅದರಲ್ಲಿ 3 ಡಿಸ್ಟಿಂಕ್ಷನ್, 56 ಪ್ರಥಮ ಸ್ಥಾನ, 50 ದ್ವಿತೀಯ ಸ್ಥಾನ, 47 ತೃತೀಯ ಸ್ಥಾನ ಪಡೆದಿದ್ದಾರೆ. ಅಕ್ಷತಾ ತಂದೆ ಖಂಡೆಪ್ಪ- 553 (88.48), ಮೇಘನಾ ತಂದೆ ಶಿವಕುಮಾರ್ – 535 (85.60), ರಾಕೇಶ್ ತಂದೆ ಮಹಾದೇವಪ್ಪ – […]

Continue Reading

ಟೆಂಗಳಿ ಸರ್ಕಾರಿ ಪ್ರೌಢ ಶಾಲೆಗೆ ಶೇ.90 ಫಲಿತಾಂಶ

ಕಾಳಗಿ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ, ಪರೀಕ್ಷೆಯಲ್ಲಿ ತಾಲೂಕಿನ ಟೆಂಗಳಿ ಸರಕಾರಿ ಪ್ರೌಢಶಾಲೆ ಶೇ.90 ಫಲಿತಾಂಶ ದಾಖಲಿಸಿ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾಗಿದ್ದ 49 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೈಕ್ಷಣಿಕ ಸಾಧನೆ ಮಾಡಿದ್ದಾರೆ. ಶಾಲೆಯಲ್ಲಿ ಭಾಗ್ಯಶ್ರೀ 544 (ಶೇ.87) ಅಂಕ ಪಡೆದು ಅಗ್ರಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ, ಮಹೇಶ್, ಪ್ರಿಯಾ ತಲಾ 518 (ಶೇ.83) ಅಂಕ ಪಡೆದರೆ ಮತ್ತು ನಿಖಿಲ್ ಶೇ.80 ರಷ್ಟು ಅಂಕ ಪಡೆದು ಶಾಲೆಯ ಗೌರವ […]

Continue Reading

4 ಬಾರಿ ಟ್ರಂಪ್‌ ಹತ್ಯೆಗೆ ಯತ್ನ: ಯಾವಾಗ ಏನಾಗಿತ್ತು ?

ಸುದ್ದಿ ಸಂಗ್ರಹ ವಾಷಿಂಗ್ಟನ್‌ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೇಲೆ ಮತ್ತೆ ಹತ್ಯೆಗೆ ಯತ್ನ ನಡೆದಿದೆ. ಹಿಲ್ಟನ್ ಹೋಟೆಲ್‌ನ ಘಟನೆ ಸೇರಿ ಒಟ್ಟು 4 ಬಾರಿ ಅಪರಿಚಿತರು ಹತ್ಯೆಗೆ ಯತ್ನ ನಡೆಸಿದ್ದರು. ವಾಷಿಂಗ್ಟನ್ ಡಿ.ಸಿಯ ಪ್ರತಿಷ್ಠಿತ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷ ಟ್ರಂಪ್ ಅವರು ಭಾಷಣ ಮಾಡಲು ವೇದಿಕೆಗೆ ಸಿದ್ಧರಾಗುತ್ತಿದ್ದಂತೆಯೇ, ಹೋಟೆಲ್‌ನ ಹೊರಗೆ ಸತತವಾಗಿ 5 ರಿಂದ 8 ಬಾರಿ ಗುಂಡಿನ ಸದ್ದು ಕೇಳಿಬಂದಿದೆ. ಇದರಿಂದ ಎಚ್ಚೆತ್ತ ಸೀಕ್ರೆಟ್ ಸರ್ವಿಸ್ ಏಜೆಂಟ್‌ಗಳು ಕ್ಷಣಾರ್ಧದಲ್ಲಿ […]

Continue Reading

ಹೆಬ್ಬಾಳ ಸರ್ಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಸುದ್ದಿ ಸಂಗ್ರಹ ಕಾಳಗಿ2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಸಾಧನೆಗೈದಿದ್ದಾರೆ. ಶಾಲೆಯಿಂದ ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 28 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ‌. ಇದರಲ್ಲಿ ಒರ್ವ ವಿದ್ಯಾರ್ಥಿ ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಮತ್ತು 5 ವಿದ್ಯಾರ್ಥಿಗಳು ತೃತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಮುಖ ವಿದ್ಯಾರ್ಥಿಗಳ ಸಾಧನೆಶುಭಲಕ್ಷ್ಮಿ ಸಿದ್ದಣ್ಣ 571 (91.36) ಅಂಕ ಗಳಿಸಿ ಶಾಲೆಗೆ […]

Continue Reading