ರಾವೂರ ಸಿದ್ದಲಿಂಗ ಶ್ರೀಗಳ ಜನ್ಮದಿನದಂದು ಉಚಿತ ಕ್ಷೌರ ಸೇವೆ
ಸುದ್ದಿ ಸಂಗ್ರಹ ಚಿತ್ತಾಪುರರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಸಿದ್ದಲಿಂಗ ಮಹಾಸ್ವಾಮಿಗಳ 34ನೇ ಜನ್ಮದಿನವನ್ನು ಉಚಿತ ಕ್ಷೌರ ಸೇವೆಯ ಮೂಲಕ ಆಚರಣೆ ಮಾಡಲಾಯಿತು. ರಾವೂರ ಗ್ರಾಮದ ಗುರು ಮೆನ್ಸ್ ಪಾರ್ಲರ್ ವತಿಯಿಂದ ನಿರಂತರ 3ನೇ ವರ್ಷದಿಂದ ಉಚಿತ ಕ್ಷೌರ ಸೇವೆ ಮಾಡುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ವೇಳೆ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮಾತನಾಡಿ, ಹುಟ್ಟು ಹಬ್ಬ ಸಮಾಜಮುಖಿಯಾಗಿ ಆಚರಣೆ ಮಾಡಿದಾಗ ಮಾತ್ರ ಜನ್ಮ ಸಾರ್ಥಕವಾಗುತ್ತದೆ. ಬಡವರಿಗೆ, ವಿಕಲಚೇತನರಿಗೆ, ದುರ್ಬಲರಿಗೆ ಸಹಾಯ ಮಾಡುವ […]
Continue Reading