ನಾಡಿನ ಕಲೆ, ಪರಂಪರೆಗೆ ಶರಣಸಿರಸಗಿ ಕೊಡುಗೆ ಅಪಾರ
ಕಲಬುರಗಿ: ಶರಣಸಿರಸಗಿ ಗ್ರಾಮವು ಪುರಾತನ ನಂದಿ ಬಸವಣ್ಣ, ಮಲ್ಲಿಕಾರ್ಜುನ, ಗಣೇಶ, ಹನುಮಾನ ದೇವಸ್ಥಾನ, ವೀರಗಲ್ಲುಗಳು ಹೊಂದಿವೆ, ಇಲ್ಲಿನ ಕಲೆ, ಪರಂಪರೆ ಪ್ರಮುಖವಾಗಿದೆ. ಮಹಾದಾಸೋಹಿ ಶ್ರೀ ಶರಣಬಸವೇಶ್ವರರು ಮೆಟ್ಟಿದ ಪವಿತ್ರ ಭೂಮಿ ಇದಾಗಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಶರಣಸಿರಸಗಿ ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ-40ರ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಪ್ರಾಚೀನ ಕಾಲದಲ್ಲಿ ಈ ಗ್ರಾಮವು ಕಲೆ, ಸಾಹಿತ್ಯ, ಸಂಗೀತ, […]
Continue Reading