ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಣಕು ಚುನಾವಣೆ: ಶೇ.92 ರಷ್ಟು ಮತದಾನ
ಸುದ್ದಿ ಸಂಗ್ರಹ ಶಹಾಬಾದ್ ಪ್ರಜಾಪ್ರಭುತ್ವದ ನಿಜವಾದ ಆಶಯ ಈಡೇರುವುದು ಉತ್ತಮ ನಾಯಕರ ಆಯ್ಕೆ ಪಾರದರ್ಶಕ ಚುನಾವಣೆ ಅವಲಂಬಿಸಿದೆ ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕ ಅಧ್ಯಕ್ಷ ಕೆ ರಮೇಶ ಭಟ್ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಆಮಿಷದ ಮತದಾನ ಪ್ರಜಾಪ್ರಭುತ್ವದ ಆಶಯಗಳನ್ನು ಹಾಳುಮಾಡುತ್ತವೆ. ಆದ್ದರಿಂದ ಯಾವುದೆ ಚುನಾವಣೆಯಲ್ಲಿ ಯಾವುದೆ ಆಸೆ- ಆಮಿಷಕ್ಕೆ […]
Continue Reading