ಈ ಬಾರಿಯ ಬಿಗ್‌ ಬಾಸ್ ನನಗೆ ತುಂಬಾ ವಿಶೇಷ: ಶೂಟಿಂಗ್‌ ಗುಟ್ಟು ಬಿಚ್ಚಿಟ್ಟ ಕಿಚ್ಚ ಸುದೀಪ್

ಸುದ್ದಿ ಸಂಗ್ರಹ ಬೆಂಗಳೂರುಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡದ ಹೊಸ ಸೀಸನ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯ ಬಿಗ್ ಬಾಸ್ ಹಲವು ಕಾರಣಗಳಿಂದ ತಮಗೆ ಬಹಳ ವಿಶೇಷ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೇಳಿದ್ದಾರೆ. ಸೆಪ್ಟೆಂಬರ್ 6 ರಿಂದ ಬಿಗ್ ಬಾಸ್ ಶುರುವಾಗಲಿರುವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಚಿತ್ರೀಕರಣ ಮತ್ತು ಬಿಗ್ ಬಾಸ್ ಶೋ ನಡುವಿನ ಸಮಯ ಹೊಂದಾಣಿಕೆಯ ಬಗ್ಗೆ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡರು. ಹಿಂದಿನ ಸೀಸನ್‌ಗಳಲ್ಲಿ ವೀಕೆಂಡ್ ಶೂಟಿಂಗ್ ಮ್ಯಾನೇಜ್ […]

Continue Reading

ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಕ್ರೀಡಾ ಲೋಕದ ಸಾಧಕ

ಸುದ್ದಿ ಸಂಗ್ರಹ ಶಹಾಬಾದ್ ಹಾಕಿ ಮಾಂತ್ರಿಕ ಎಂದೆ ಪ್ರಸಿದ್ದರಾದ ಮೇಜರ್ ಧ್ಯಾನ್ ಚಂದ್ ಕ್ರೀಡಾ ಕ್ಷೇತ್ರದ ಹೆಮ್ಮೆಯ ಸಾಧಕ ಎಂದು ದೈಹಿಕ ಶಿಕ್ಷಕ ಶಿವಕುಮಾರ್ ಸರಡಗಿ ಹೇಳಿದರು.‌ ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಕ್ರೀಡಾ ದಿನ’ ಉದ್ದೇಶಿಸಿ ಮಾತನಾಡಿದ ಅವರು, ಹಾಕಿ ಕ್ರೀಡೆಯಲ್ಲಿ ಭಾರತದ ಹೆಸರನ್ನು ಅಜರಾಮರಗೊಳಿಸಿದರು. ಸತತವಾಗಿ ಮೂರು ಒಲಂಪಿಕ್ಸ್’ನಲ್ಲಿ ಭಾರತದ ಹಾಕಿ ತಂಡ ಇವರ ನೇತೃತ್ವದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತು. ಇವರ ಆಟದಿಂದ ಪ್ರಭಾವಿತರಾದ ಅನೇಕರು ಅವರನ್ನು ಹಾಕಿ […]

Continue Reading

ರಾಜ್ಯದ ಮತದಾರರಿಗೆ ಗುಡ್ ನ್ಯೂಸ್‌: ರಾಜ್ಯದಲ್ಲಿ ನಡೆಯಲಿದೆ ಸ್ಪೆಷಲ್ SIR ಕ್ಯಾಂಪ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಮತದಾರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ, ರಾಜ್ಯದಲ್ಲಿ ಸ್ಪೆಷಲ್‌ ಎಸ್‌ಐಆರ್‌ ಕ್ಯಾಂಪ್‌ ನಡೆಯಲಿದೆ. ರಾಜ್ಯದಲ್ಲಿ ಒಂದು ಕೋಟಿ ಎಂಟು ಲಕ್ಷ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಎಸ್‌ಐಆರ್ ಸರ್ವೆಯಲ್ಲಿ ಗೊತ್ತಾಗಿದೆ. ಹೀಗಾಗಿ ಖುದ್ದು ಸಿಎಂ ಆವರೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ರು. ಇದರ ಬೆನ್ನಲ್ಲೆ ಈಗ ರಾಜ್ಯ ಚುನಾವಣಾ ಆಯೋಗ ರಾಜ್ಯದ ಮತದಾರರಿಗೆ ಗುಡ್ ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ಸ್ಪೆಷಲ್ SIR ಕ್ಯಾಂಪ್ ನಡೆಸಲು ಸಜ್ಜಾಗಿದೆ. ಆ.29, 30 ಮತ್ತು ಸೆ.19, […]

Continue Reading

ಸಂತರ ಸಂದೇಶ ಮೈಗೂಡಿಸಿಕೊಳ್ಳುವುದೆ ಸನ್ಮಾರ್ಗಕ್ಕೆ ದಾರಿ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ನಾರಾಯಣ ಗುರುಗಳನ್ನು ಪೂಜಿಸುವುದರ ಜೊತೆಗೆ, ಅವರ ಮಹೋನ್ನತ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ, ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಾರಾಯಣ ಗುರುಗಳು ಸಮಾಜದಲ್ಲಿದ್ದ ದುಷ್ಟ ಪದ್ಧತಿಗಳಿಂದ ಜನರನ್ನು ಮುಕ್ತಗೊಳಿಸಿ, ಅವರ ಉದ್ಧಾರಕ್ಕಾಗಿ ಜೀವನದ ಕೊನೆಯವರೆಗೂ ನಿಸ್ವಾರ್ಥವಾಗಿ ಶ್ರಮಿಸಿದ್ದಾರೆ. ಅವರು […]

Continue Reading

ಅಸ್ಸಾಂನಲ್ಲಿ 168 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್: ಡ್ರಗ್ ಪೆಡ್ಲರ್ ಅರೆಸ್ಟ್

ಸುದ್ದಿ ಸಂಗ್ರಹ ಗುವಾಹಟಿಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಡ್ರಗ್ಸ್ ಜಾಲವನ್ನು ಭೇದಿಸಿರುವ ಭದ್ರತಾ ಪಡೆಗಳು, ಸುಮಾರು 168 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಓರ್ವ ಡ್ರಗ್ ಪೆಡ್ಲರ್‌ನನ್ನು ಬಂಧಿಸಿದೆ. ಆಗಸ್ಟ್ 25-26ರ ಮಧ್ಯರಾತ್ರಿ ಕಚಾರ್ ಜಿಲ್ಲೆಯ ಲಖಿಪುರದ ಜುಜಾಂಗ್ ಪಹಾರ್ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್ ಮತ್ತು ಸಿಲ್ಚಾರ್‌ನ ಕಂದಾಯ ಗುಪ್ತಚರ ನಿರ್ದೇಶನಾಲಯ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆಯಲ್ಲಿ ಬರೋಬ್ಬರಿ 5.60 ಲಕ್ಷ ಯಾಬಾ ಮಾತ್ರೆಗಳು ಪತ್ತೆಯಾಗಿದ್ದು, ಅವುಗಳ ಒಟ್ಟು ತೂಕ ಸುಮಾರು 60 ಕೆ.ಜಿ ಎಂದು ಅಧಿಕಾರಿಗಳು […]

Continue Reading

ಚಿಂಚೋಳಿ: ನಾಗರಾಳ ಜಲಾಶಯದಲ್ಲಿ ಪುತ್ರನ ಬಿಸಾಕಿ ಕೊಂದ ತಂದೆ

ಸುದ್ದಿ ಸಂಗ್ರಹ ಕಲಬುರಗಿತಂದೆಯೊಬ್ಬ ತನ್ನ ಕರುಳ ಕುಡಿಯನ್ನು ಕಿರು ಜಲಾಶಯಕ್ಕೆ ಎಸೆದು ಸಾಯಿಸಿದ ಹೃದಯ ವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ದುರಂತ ನಡೆದ ಮೂರು ದಿನಗಳ ನಂತರ ಗುರುವಾರಈ ಕೃತ್ಯ ಬೆಳಕಿಗೆ ಬಂದಿದೆ. ತಾಲೂಕಿನ ಹಸರಗುಂಡಗಿ ಗ್ರಾಮದ ಕಲ್ಪನಾ ಹಾಗೂ ಸೋಮರಾವ್‌ ಹೂಗಾರ ದಂಪತಿಯ ಪುತ್ರ ಮಹೇಶ (2) ಮೃತ ಬಾಲಕ. ಹಸರಗುಂಡಗಿಯ ಮಡಿವಾಳಪ್ಪ ಕರುಣಾದೇವಿ ದಂಪತಿಗೆ ಕೇವಲ ಇಬ್ಬರು ಪುತ್ರಿಯರಿದ್ದು ಗಂಡು ಮಕ್ಕಳಿರಲಿಲ್ಲ. ಪುತ್ರಿ ಕಲ್ಪನಾ ಅವರನ್ನು ದೋಟಿಕೊಳ ಗ್ರಾಮದ ಸೋಮರಾವ್‌ […]

Continue Reading

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ರೈಡ್‌: ಶಾಸಕ ಕೋಳಿವಾಡಗೆ 500 ರೂ. ದಂಡ

ಸುದ್ದಿ ಸಂಗ್ರಹ ಹಾವೇರಿಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ ಚಲಾಯಿಸಿದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಸಂಚಾರ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಆ.25 ರಂದು ಬೈಕ್ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಹೆಲ್ಮೆಟ್‌ ಇಲ್ಲದೆ ಬೈಕ್‌ ಚಲಾಯಿಸಿದ್ದರು. ಇದು ನಗರದ ವಿವಿಧೆಡೆ ಅಳವಡಿಸಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಇದು ಸಂಚಾರ ಪೊಲೀಸರ ಗಮನಕ್ಕೆ ಬಂದಿದ್ದು, ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 500 ರೂ. ದಂಡದ ನೋಟಿಸ್‌ ಜಾರಿಗೊಳಿಸಿದರು. ಶಾಸಕರ ಮನೆ ಬಾಗಿಲಿಗೆ ನೋಟಿಸ್‌ ತಲುಪಿಸಿದ್ದು, […]

Continue Reading

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ದರ: ಕೆಜಿಗೆ ನೂರು ರೂಪಾಯಿಯತ್ತ ಮುನ್ನುಗ್ಗುತ್ತಿದೆ ಬೆಲೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಿದೆ. ಕೆ.ಜಿ ಈರುಳ್ಳಿ ಬೆಲೆ ಪ್ರಸ್ತುತ 60ರಿಂದ 75ಕ್ಕೆ ತಲುಪಿದೆ. ಇದೆ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಈರುಳ್ಳಿ ದರ 100ರ ಗಡಿ ದಾಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಮಳೆ ಕೊರತೆಯಿಂದಾಗಿ ಈರುಳ್ಳಿ ಇಳುವರಿಯಲ್ಲಿ ಉಂಟಾಗಿರುವ ಕುಸಿತ. ಮಾರುಕಟ್ಟೆಗೆ ಈರುಳ್ಳಿ ಪೂರೈಕೆ ಕಡಿಮೆಯಾಗಿದ್ದು, ಅಭಾವ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಸೂಕ್ತ ಕೋಲ್ಡ್ […]

Continue Reading

ನಾಲವಾರ: ಶ್ರಾವಣ ಸಂಭ್ರಮಕ್ಕೆ ವೈಭವದ ಚಾಲನೆ

ಸುದ್ದಿ ಸಂಗ್ರಹ ನಾಲವಾರ ಕಲ್ಯಾಣ ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠ ಶ್ರಾವಣದ ಸಂಭ್ರಮದಲ್ಲಿ ಭಕ್ತರ ಆರಾಧ್ಯ ಪರಮಪೂಜ್ಯ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಇಷ್ಟಲಿಂಗ ಮಹಾ ಪಾದಪೂಜೆಯೊಂದಿಗೆ ಈ ಬಾರಿಯ ಶ್ರಾವಣ ವೈಭವಕ್ಕೆ ಎರಡನೇ ಗುರುವಾರ ಚಾಲನೆ ನೀಡಲಾಯಿತು. ಕೈಲಾಸ ಮಂಟಪದ ಸಿದ್ಧಸಿಂಹಾಸನದ ಮೇಲೆ ಪ್ರತಿದಿನ ಗುರುಪಾದ ಪೂಜೆಯ ಝೇಂಕಾರ, ಖ್ಯಾತ ಗಾಯಕರ ಭಕ್ತಿಗೀತೆ, ಮಂತ್ರಘೋಷ, ಇಷ್ಟಲಿಂಗದ ದಿವ್ಯ ದರ್ಶನದೊಂದಿಗೆ ಭಕ್ತರು ಗುರುಗಳ ಪಾದಕ್ಕೆ ನಮಿಸಿ ಕೃತಾರ್ಥರಾಗುತ್ತಿದ್ದಾರೆ. ಪ್ರತಿದಿನ ಮುಂಜಾನೆ ಕೋರಿಸಿದ್ಧೇಶ್ವರರ ಕರ್ತೃ […]

Continue Reading

ಕನ್ನಡಗಿಯ ಮಲ್ಲಿಕಾರ್ಜುನ ದೇವರ ಸಂಭ್ರಮದ ಪಲ್ಲಕ್ಕಿ ಉತ್ಸವ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಹೇರೂರ (ಕೆ) ಬೆಣ್ಣೆತೊರಾ ಜಲಾಶಯ ದಡದ ಸುಕ್ಷೇತ್ರ ಕನ್ನಡಗಿಯ ಮಲ್ಲಿಕಾರ್ಜುನ ದೇವರ ಜಾತ್ರೆ ನಿಮಿತ್ತ ಪಲ್ಲಕ್ಕಿ ಉತ್ಸವ ಶ್ರಾವಣ ಮಾಸದ ಎರಡನೇ ಸೋಮವಾರ ಸಂಭ್ರಮ, ಸಡಗರದಿಂದ ಜರುಗಿತು. ‘ಮಲ್ಲಿಕಾರ್ಜುನ ಮಹಾರಾಜ ಕೀ ಜೈ’ ಎಂಬ ಘೋಷಣೆ ಮುಗಿಲು ಮುಟ್ಟಿತು. ಬೆಳೆಗ್ಗೆ ಮೂಲ ವಿಗ್ರಹಕ್ಕೆ ರುದ್ರಾಭಿಷೇಕ, ವಿಶೇಷ ಪೂಜೆ ಮತ್ತು ಪುಷ್ಪಾಲಂಕಾರ ಮಾಡಲಾಯಿತು. ದೇವಾಲಯದ ಆವರಣದಲ್ಲಿ ವಿವಿಧ ಹೂಗಳಿಂದ ರಚಿತವಾದ ದೊಡ್ಡ ಪ್ರಮಾಣದ ರಂಗೋಲಿ ಚಿತ್ತಾರ ಆಕರ್ಷಿತವಾಗಿತ್ತು. ಅಲಂಕೃತಗೊಂಡ ಮಲ್ಲಿಕಾರ್ಜುನ ದೇವರ ಮೂರ್ತಿ ಒಳಗೊಂಡ […]

Continue Reading