ಓದುವ ಬೆಳಕು ಕಾರ್ಯಕ್ರಮ ಪ್ರಾರಂಭ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅರಿವು ಕೇಂದ್ರಗಳಲ್ಲಿ, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಓದುವ ಬೆಳಕು ಕಾರ್ಯಕ್ರಮ ಪ್ರಾರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ . ಈ ಕಾರ್ಯಕ್ರಮದ ಮೂಲಕ ಗ್ರಾಮೀಣ ಶಾಲಾ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ. ನವೆಂಬರ್ 14 ರ ಮಕ್ಕಳ ದಿನಾಚರಣೆ ಹಾಗೂ ನವೆಂಬರ್ 20 ರ ಅಂತಾರಾಷ್ಟ್ರೀಯ ಮಕ್ಕಳ […]

Continue Reading

ಕಣ್ಣು ಜೀವನದ ಪ್ರಮುಖ ಅಂಗ: ಗವಿಮಠ

ಚಿತ್ತಾಪುರ: ಕಣ್ಣು ಜೀವನ ಪ್ರಮುಖ ಅಂಗವಾಗಿದೆ. ಇದರ ಬಗ್ಗೆ ನಿರ್ಲಕ್ಷ್ಯ ಬೇಡ, ಕಣ್ಣಿನ ಬಗ್ಗೆ ತೀವ್ರ ಕಾಳಜಿ ವಹಿಸಬೇಕು ಎಂದು ಕಲಬುರ್ಗಿ ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯ ನೇತೃ ತಜ್ಞ ಡಾ. ನಾಗರಾಜ್ ಗವಿಮಠ ಹೇಳಿದರು. ತಾಲೂಕಿನ ಅಳ್ಳೊಳ್ಳಿ ಗ್ರಾಮದಲ್ಲಿ ಕಲಬುರಗಿಯ ಸಿದ್ದರಾಮೇಶ್ವರ ಆಸ್ಪತ್ರೆ ಮತ್ತು ವಿಶ್ವ ಜನ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜ್ಞಾನಜ್ಯೋತಿ ಶಾಲೆ ಸಾವಿರ ದೇವರ ಸಂಸ್ಥಾನ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯು […]

Continue Reading

ರಾವೂರ ಮಕ್ಕಳಿಂದ ಅಣಕು ವಿಧಾನಸಭಾ ಅಧಿವೇಶನ

ಚಿತ್ತಾಪುರ: ಪ್ರತಿ ವರ್ಷ ಮಕ್ಕಳ ದಿನಾರಣೆಯ ಅಂಗವಾಗಿ ಒಂದಿಲ್ಲದೊಂದು ಮಕ್ಕಳ ವಿನೂತನ ಪ್ರಯೋಗಗಳನ್ನು ಹಮ್ಮಿಕೊಳ್ಳುವ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ಈ ಬಾರಿ ಅಣಕು ವಿಧಾನಸಭಾ ಅಧಿವೇಶನಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ಅವರು, ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಮಕ್ಕಳಿಗಾಗಿ ಇಂತಹದೊಂದು ಪ್ರಯೋಗ ಹಮ್ಮಿಕೊಳ್ಳಲಾಗಿದೆ. ಒಟ್ಟು 40 ಮಕ್ಕಳು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರಾಗಿ, ಸಚಿವರಾಗಿ, ಸಭಾಪತಿಯಾಗಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ನವೆಂಬರ್ 13 […]

Continue Reading

ತೊಟ್ನಳ್ಳಿಯ ಪೂಜ್ಯರಿಂದ ಪಾದಯಾತ್ರೆ: ಬಿಜೆಪಿ ಬೆಂಬಲ

ಕಲಬುರಗಿ: ಸೇಡಂ ತಾಲೂಕಿನ ತೊಟ್ನಳ್ಳಿಯ ಶ್ರೀ ಮಹಾಂತೇಶ್ವರ ಮಠದ ಪೂಜ್ಯ ಶ್ರೀ ಡಾ. ತ್ರಿಮೂರ್ತಿ ಶಿವಾಚಾರ್ಯರಿಗೆ ಸೇರಿದ 5 ಎಕರೆ 24 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್ ನಮೂದಾಗಿದ್ದು, ಇದನ್ನು ಖಂಡಿಸಿ ಶ್ರೀಗಳು ನ. 6 ರಂದು ತೊಟ್ನಳ್ಳಿಯಿಂದ ಸೇಡಂನ ಸಹಾಯಕ ಆಯುಕ್ತರ ಕಾರ್ಯಾಲಯದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಪಾದಯಾತ್ರೆಗೆ ಬಿಜೆಪಿಯ ಬೆಂಬಲಿವಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈ ವಕ್ಫ್ ಕಾಯಿದೆ ಅಡ್ಡ ಇಟ್ಟುಕೊಂಡು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ ಭೂಮಿ […]

Continue Reading

ವಯಸ್ಸಿಗೆ ಅನುಗುಣವಾಗಿ ನಿಮ್ಮ ತೂಕ ಎಷ್ಟಿರಬೇಕು ? ಆರೋಗ್ಯವಾಗಿರಲು ಇಷ್ಟು ಕೆಜಿ ಇರಬೇಕಂತೆ

ವಯಸ್ಸು, ಎತ್ತರ ಮತ್ತು ಲಿಂಗವನ್ನು ಅವಲಂಬಿಸಿ ತೂಕವು ಕಡಿಮೆ ಅಥವಾ ಹೆಚ್ಚಿರಬಹುದು. ಆದರೆ ಪ್ರತಿ ವಯಸ್ಸಿನವರು ಒಂದು ಕನಿಷ್ಠ ತೂಕವನ್ನು ಹೊಂದಿರಲೇಬೇಕು. ಅದರ ಮಾಹಿತಿ ಇಲ್ಲಿದೆ ನೋಡಿ. ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರುತ್ತಾರೆ. ಮಕ್ಕಳು ತಮ್ಮನ್ನು ತಾವು ಸದೃಢವಾಗಿಟ್ಟುಕೊಳ್ಳಲು ಚಿಕ್ಕ ವಯಸ್ಸಿನಿಂದಲೇ ಸರಿಯಾದ ಮಾಹಿತಿ ನೀಡುವದು ಉತ್ತಮ. ಇದರ ಭಾಗವಾಗಿ ಮೊದಲಿಗೆ ತೂಕವನ್ನು ನಿಯಂತ್ರಣದಲ್ಲಿಡುವದು ಮುಖ್ಯವಾಗಿರುತ್ತದೆ. ಆದರೆ ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ತೂಕ ಎಷ್ಟು ಸರಿ ಎಂಬುದು ಹಲವರಿಗೆ ತಿಳಿದಿಲ್ಲ. ಅಂತಹ […]

Continue Reading

UPI ನಿಯಮಗಳಲ್ಲಿ ದೊಡ್ಡ ಬದಲಾವಣೆ: ಗೂಗಲ್ ಪೇ, ಫೋನ್ ಪೇ ಬಳಕೆದಾರರು ತಪ್ಪದೆ ಓದಿ

ನವದೆಹಲಿ: ನವೆಂಬರ್ 1ರ ನಂತರ ನಿಮ್ಮ ಯುಪಿಐ ಲೈಟ್ ಬ್ಯಾಲೆನ್ಸ್ ನಿರ್ದಿಷ್ಟ ಮಿತಿಗಿಂತ ಕಡಿಮೆಯಾದರೆ, ಸ್ವಯಂ ಟಾಪ್ – ಅಪ್ ವೈಶಿಷ್ಟ್ಯದ ಮೂಲಕ ಮತ್ತೆ ಯುಪಿಐ ಲೈಟ್’ಗೆ ಹಣವನ್ನು ಸೇರಿಸಲಾಗುತ್ತದೆ. ಯುಪಿಐ ಲೈಟ್ ಬಳಕೆದಾರರಿಗೆ ಶುಭ ಸುದ್ದಿಯೊಂದಿಗೆ ನವೆಂಬರ್ 1 ರಿಂದ ಯುಪಿಐ ಲೈಟ್ ಪ್ಲಾಟ್‌ಫಾರ್ಮ್‌ನಲ್ಲಿ ಎರಡು ದೊಡ್ಡ ಬದಲಾವಣೆಗಳು ಆಗಲಿವೆ. ನವೆಂಬರ್ 1 ರಿಂದ UPI ಲೈಟ್ ಬಳಕೆದಾರರು ಹೆಚ್ಚಿನ ಪಾವತಿ ಮಾಡಲು ಸಾಧ್ಯವಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಯುಪಿಐ ಲೈಟ್‌ ವಹಿವಾಟು ಮಿತಿಯನ್ನು […]

Continue Reading

ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ಪ್ರಧಾನಿ ಮೋದಿ

ಬೆಂಗಳೂರು: ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ನಿಧನರಾದ ಸುದ್ದಿ ತಿಳಿದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೋದಿ ಅವರು ಸುದೀಪ್ ಅವರಿಗೆ ಸಾಂತ್ವನದ ಪತ್ರ ಬರೆದಿದ್ದಾರೆ. ತಾಯಿಯನ್ನು ಕಳೆದುಕೊಂಡು ನೋವಿನಲ್ಲಿ ಇರುವ ಸುದೀಪ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನದ ನುಡಿಗಳನ್ನು ತಿಳಿಸಿದ್ದಾರೆ. ಪತ್ರದ ಮೂಲಕ ಮೋದಿ ಧೈರ್ಯ ತುಂಬಿದ್ದಾರೆ. ಆ ಪತ್ರದ ಪ್ರತಿಯನ್ನು ಸುದೀಪ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. ನಿಮ್ಮ ತಾಯಿ ಸರೋಜಾ ಸಂಜೀವ್ […]

Continue Reading

ಶಹಾಬಾದ, ಕಾಳಗಿ ಜಾನುವಾರು ಕಳ್ಳರ ಬಂಧನ

ಶಹಾಬಾದ: ಅ.15 ರಂದು ಕಾಳಗಿಯಲ್ಲಿ ಮತ್ತು ಅ.21 ರಂದು ಶಹಾಬಾದನಲ್ಲಿನ ಜಾನುವಾರುಗಳ ಕಳ್ಳತನ ಮಾಡಿದ ಕಳ್ಳರ ಬಂಧಿಸಲಾಗಿದೆ ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಳಗಿಯಲ್ಲಿ ಅ.15 ರಂದು ರಾತ್ರಿ ಸುಮಯದಲ್ಲಿ 35 ಸಾವಿರ ಮೌಲ್ಯದ ಕಪ್ಪು ಬಣ್ಣದ ಒಂದು ಆಕಳು ಮತ್ತು 30 ಸಾವಿರ ಮೌಲ್ಯದ ಕೆಂಪು ಬಣ್ಣದ ಒಂದು ಆಕಳು ಕಳ್ಳತನ ಮಾಡಲಾಗಿತ್ತು, ಈ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು ಮತ್ತು ಶಹಾಬಾದ ನಗರದ […]

Continue Reading

ಮಾಜಿ ಸಚಿವರಿಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌: 20 ಲಕ್ಷ ಬೇಡಿಕೆಯಿಟ್ಟಿದ್ದ ದಂಪತಿಗೆ ಬಂಧನ.

ಕಲಬುರಗಿ: ಮಾಜಿ ಸಚಿವರಿಗೆ ಹನಿಟ್ರ್ಯಾಪ್ ವಿಡಿಯೊ ತುಣುಕು ತೋರಿಸಿ 20 ಲಕ್ಷ ರೂ. ನೀಡುವಂತೆ ಬ್ಲ್ಯಾಕ್‌ಮೇಲ್‌ ಮಾಡಲು ಯತ್ನಿಸಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್‌ ಹಾಗೂ ಆಕೆಯ ಪತಿ ಬೆಂಗಳೂರು ಸಿಸಿಬಿ ಪೊಲೀಸ್ ಅತಿಥಿಯಾಗಿದ್ದಾರೆ. ಹನಿಟ್ರ್ಯಾಪ್ ನೆಪದಲ್ಲಿ ತಮಗೆ 20 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕುತ್ತಿರುವ ಬಗ್ಗೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಕಲಬುರಗಿ ಘಟಕದ ಅಧ್ಯಕ್ಷೆ, ಆಳಂದ ಕಾಲೋನಿ ನಿವಾಸಿ […]

Continue Reading

ಪ್ರೆಯಸಿಯ ಪತಿಯನ್ನು ಕೊಲೆ ಮಾಡಲು ಯತ್ನಿಸಿದ ಪೊಲೀಸ್ ಪೇದೆ

ಕೊಡಗು: ಪೊಲೀಸ್​ ಪೇದೆಯೊರ್ವ ಕೊಲೆ ಮಾಡಲು ಯತ್ನಿಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್​ ಪೇದೆ ​​​​ಕೊಟ್ರೇಶ್​ ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್​ ಪ್ರಿಯತಮೆ ಆಯಿಷಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ರೇಶ್​​ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯಲ್ಲಿ ಪೊಲೀಸ್​ ಪೇದೆಯಾಗಿದ್ದಾರೆ. ಶನಿವಾಸಂತೆಯ ನಿವಾಸಿ ಇಫ್ರಾಜ್ ಎಂಬುವರು ಆರು ವರ್ಷಗಳ ಹಿಂದೆ ಆಯಿಷಾಳನ್ನು ವಿವಾಹವಾಗಿದ್ದಾರೆ. ದಂಪತಿಗೆ ಒಂದೂವರೆ ವರ್ಷದ ಮಗು ಇದೆ. ಇಬ್ಬರ ಮಧ್ಯೆ ಅಷ್ಟೊಂದು ಅನ್ಯೊನತೆ […]

Continue Reading