ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ, ಕ್ರಮಕ್ಕೆ ಸಂಘ ಒತ್ತಾಯ
ಚಿತ್ತಾಪುರ: ತಾಲೂಕಿನಲ್ಲಿ ಅಕ್ಟೋಬರ್ ತಿಂಗಳ ಸಾರ್ವಜನಿಕರ ಆಹಾರ ವಿತರಣೆ ವ್ಯವಸ್ಥೆಯಲ್ಲಿ ಪಡಿತರ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮುಖಾಂತರ ವಿತರಣೆ ಮಾಡುವದಕ್ಕಾಗಿ ಸರ್ವರ್ ಸಮಸ್ಯೆ ತುಂಬಾ ಉಂಟಾಗಿದೆ. ಕೂಡಲೇ ಸರ್ವರ್ ಸಮಸ್ಯೆ ಪರಿಹಾರ ಮಾಡಿ ಪಡಿತರ ವಿತರಣೆಗೆ ಸುಗಮವಾಗಿ ಕಲ್ಪಿಸಬೇಕು ಎಂದು ಜಿಲ್ಲಾ ಪಡಿತರ ವಿತರಕರ ಸಂಘದ ಜಿಲ್ಲಾ ಉಪಾಧ್ಯಕ್ಷ, ತಾಲೂಕು ಅಧ್ಯಕ್ಷ ಧನರಾಜ್ ಯಾದವ ಹೇಳಿದರು. ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿರುವ ಸಂಘದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಇಲಾಖೆಯವರು ಈ ಮೊದಲು ಎನ್ಐಸಿ […]
Continue Reading