ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ, ಕ್ರಮಕ್ಕೆ ಸಂಘ ಒತ್ತಾಯ

ಚಿತ್ತಾಪುರ: ತಾಲೂಕಿನಲ್ಲಿ ಅಕ್ಟೋಬರ್ ತಿಂಗಳ ಸಾರ್ವಜನಿಕರ ಆಹಾರ ವಿತರಣೆ ವ್ಯವಸ್ಥೆಯಲ್ಲಿ ಪಡಿತರ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮುಖಾಂತರ ವಿತರಣೆ ಮಾಡುವದಕ್ಕಾಗಿ ಸರ್ವರ್ ಸಮಸ್ಯೆ ತುಂಬಾ ಉಂಟಾಗಿದೆ. ಕೂಡಲೇ ಸರ್ವರ್ ಸಮಸ್ಯೆ ಪರಿಹಾರ ಮಾಡಿ ಪಡಿತರ ವಿತರಣೆಗೆ ಸುಗಮವಾಗಿ ಕಲ್ಪಿಸಬೇಕು ಎಂದು ಜಿಲ್ಲಾ ಪಡಿತರ ವಿತರಕರ ಸಂಘದ ಜಿಲ್ಲಾ ಉಪಾಧ್ಯಕ್ಷ, ತಾಲೂಕು ಅಧ್ಯಕ್ಷ ಧನರಾಜ್ ಯಾದವ ಹೇಳಿದರು.  ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿರುವ ಸಂಘದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಆಹಾರ ಇಲಾಖೆಯವರು ಈ ಮೊದಲು ಎನ್ಐಸಿ […]

Continue Reading

300 ರೂ ಲಂಚ ಪಡೆದು ವಜಾಗೊಂಡಿದ್ದ ಬೆರಳಚ್ಚುಗಾರ್ತಿ, ಬಚಾವಾಗಲೆತ್ನಿಸಿ 10 ವರ್ಷ ನಂತರ ಹೈಕೋರ್ಟನಲ್ಲಿ ಶಾಕ್

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ ಮಹಿಳಾ ಬೆರಳಚ್ಚುಗಾರ್ತಿ ಎಚ್​.ಎಸ್​ ಕಂಠಿ ಅವರು 300 ರೂ. ಲಂಚ ಪಡೆದು ಬಚಾವಾಗಲು ಯತ್ನಿಸಿ ಹತ್ತು ವರ್ಷಗಳ ನಂತರ ಹೈಕೋರ್ಟ್​ನಲ್ಲಿ ಶಾಕ್ ದೊರೆತಿದೆ. ಸರ್ಕಾರ ವಜಾಗೊಳಿಸಿದ್ದ ಶಿಕ್ಷೆಯನ್ನು ಬದಲಾಯಿಸುವಂತೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣ ಸಲಹೆ ನೀಡಿತ್ತು. ಆದರೆ ಈಗ ಹೈಕೋರ್ಟ್​ ಹೇಳಿದ್ದೆ ಬೇರೆ, ಏನು ಅಂತ ವಿವರ ಇಲ್ಲಿದೆ ನೋಡಿ. ಮಹಿಳಾ ಬೆರಳಚ್ಚುಗಾರ್ತಿಯೊಬ್ಬರು 300 ರೂ ಲಂಚ ಪಡೆದು ಸಿಕ್ಕಿಬಿದ್ದ ನಂತರ ಅವರನ್ನು ರಾಜ್ಯ ಸರ್ಕಾರ ವಜಾಗೊಳಿಸಿತ್ತು. ಈ ವಿಚಾರವಾಗಿ […]

Continue Reading

ನಾಗಾವಿ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಬರುವ ವಾಹನಗಳು ಸೂಚಿಸಿದ ಸ್ಥಳದಲ್ಲಿ ಪಾರ್ಕಿಂಗ್ ಮಾಡಿ: ಪಿಎಸ್‌ಐ ಶ್ರೀಶೈಲ್ ಅಂಬಾಟಿ

ಚಿತ್ತಾಪುರ: ಪಟ್ಟಣದ ಐತಿಹಾಸಿಕ ನಾಗಾವಿ ಕ್ಷೇತ್ರದ ಶಕ್ತಿ ದೇವತೆ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ (ಪಲ್ಲಕ್ಕಿ ಉತ್ಸವ) ನಾಳೆ ಗುರುವಾರ ಇರುವದರಿಂದ ದೂರ ದೂರದ ಊರುಗಳಿಂದ ಬರುವ ಭಕ್ತಾದಿಗಳಿಗೆ ಪಾರ್ಕಿಂಗ್ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ, ಹೀಗಾಗಿ ನಿಗದಿತವಾಗಿ ಗೊತ್ತು ಪಡಿಸಿದ ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡುವ ಮೂಲಕ ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಪಿಎಸ್‌ಐ ಶ್ರೀಶೈಲ್ ಅಂಬಾಟಿ ಹೇಳಿದ್ದಾರೆ. ನಾಗಾವಿ ಯಲ್ಲಮ್ಮ ದೇವಿಯ ಜಾತ್ರೆಗೆ ಬರುವ ಭಕ್ತಾದಿಗಳು ದಿಗ್ಗಾಂವ ಕ್ರಾಸ್ ದಿಂದ ನಾಗಾವಿ ಯಲ್ಲಮ್ಮ ದೇವಸ್ಥಾನದವರೆಗೆ […]

Continue Reading

‘ಬಿಗ್ ಬಾಸ್​’ ಈಗಿನ ಸೀಸನ್​ಗೆ ಸುದೀಪ್ ಸಂಭಾವನೆ ಎಷ್ಟು ಗೊತ್ತಾ ? ಈ ಹಿಂದೆ ಎಷ್ಟಿತ್ತು ?

ಬೆಂಗಳೂರು: ಸುದೀಪ್ ಬಿಗ್ ಬಾಸ್’ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಸುದೀಪ್ ಅವರು ಪ್ರತಿ ಸೀಸನ್​ನಲ್ಲಿ ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್​ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ. ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್​ಡೇಟ್ ಕೊಟ್ಟಿದ್ದಾರೆ. ಈ ಸೀಸನ್ ಬಳಿಕ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. […]

Continue Reading

ದಸರಾ ಹಬ್ಬ: ಸಹೋದರತ್ವ ಭಾವನೆಯಿಂದ ಬನ್ನಿ ವಿನಿಮಯ

ತೆಂಗಳಿ: ದಸರಾ ಹಬ್ಬ ಪ್ರಯುಕ್ತ ಶನಿವಾರ ಸಂಜೆ ಗ್ರಾಮದ ಪ್ರಮುಖ ಬೀದಿಗಳ ಮೂಲಕ ವಿವಿಧ ವಾದ್ಯಗಳೊಂದಿಗೆ ಸಂಚರಿಸಿ ಶ್ರೀ ಅಂಬಾಭವಾನಿ ದೇವಸ್ಥಾನದ ಆವರಣಕ್ಕೆ ತೆರಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಾಯಿತು. ಒಬ್ಬರಿಂದೊಬ್ಬರಿಗೆ ಬನ್ನಿ ಕೊಟ್ಟು ಯಾವಾಗಲೂ ಪ್ರೀತಿ, ಪ್ರೇಮದಿಂದ ಬಾಳೋಣ ಎಂದು ಬನ್ನಿ ವಿನಿಮಯ ಮಾಡಿಕೊಂಡು ವಿಜಯ ದಶಮಿ (ದಸರಾ) ಹಬ್ಬ ಆಚರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಧನಂಜಯ ಕುಲಕರ್ಣಿ, ಗ್ರಾ‌.ಪಂ ಸದಸ್ಯ ಭೀಮಾಶಂಕರ ಮಾಲಿಪಾಟೀಲ, ಮಡಿವಾಳಯ್ಯ ಸಾಲಿ, ಓಂಪ್ರಕಾಶ ಹೆಬ್ಬಾಳ,‌ ವೀರಭದ್ರಪ್ಪ ಬಾಳದೆ, ಪ್ರಭಾಕರ […]

Continue Reading

ಬೆಳೆ ಸಮೀಕ್ಷೆಯೇ ಮುಗಿದಿಲ್ಲ ಅಧಿಕಾರಿಗಳ ಸಭೆ ಕರೆದಿರುವದು ಯಾವ ಪುರುಷಾರ್ಥಕ್ಕೆ ಶಾಸಕ ಮತ್ತಿಮೂಡ ಅವರೇ ? : ಸಿದ್ದುಗೌಡ ಅಫಜಲಪುರಕರ್

ಕಲಬುರಗಿ: ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ರಾತ್ರೋ ರಾತ್ರಿ ರೈತರ ಬಗ್ಗೆ ಜ್ಞಾನೋದಯವಾಯಿತಾ, ಒಮ್ಮೆಲೆ ರೈತರ ಬಗ್ಗೆ ಕಾಳಜಿವಹಿಸಿ , ಗ್ರಾಮೀಣ ಭಾಗದ ಕೃಷಿ ಅಧಿಕಾರಿಗಳ ಸಭೆ ನಡಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ, ಇನ್ನು ಸಮೀಕ್ಷೆಯೆ ಪೂರ್ಣಗೊಂಡಿಲ್ಲ ಸಭೆ ಕರೆದಿರುವದು ಯಾವ ಪುರುಷಾರ್ಥಕ್ಕೆ ಎಂದು ಚಿತ್ತಾಪುರ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದುಗೌಡ ಜಿ ಅಫಜಲಪುರಕರ್ ಪ್ರಶ್ನಿಸಿದ್ದಾರೆ. ರೈತರ ಬಗ್ಗೆ ಇಷ್ಟೊಂದು ಕಾಳಜಿ ಬರಲು ಕಾರಣವೇನು ? ಇದೆ ಕಾಳಿಜಿ, ಬೆಳೆ ಕಟಾವಿಗೆ ಬಂದು ರಾಶಿ ಮಾಡುವ ಸಂದರ್ಭದಲ್ಲಿ […]

Continue Reading

ರತನ್ ಟಾಟಾ ಸಾಮ್ರಾಜ್ಯದ ಉತ್ತರಾಧಿಕಾರಿ ಮಾಯಾ ಟಾಟಾ

ಮುಂಬಯಿ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಉದ್ಯಮ ಸಾಮ್ರಾಜ್ಯದ ಉತ್ತರಾಧಿಕಾರಿ ಯಾರು ? ಹೀಗೊಂದು ಪ್ರಶ್ನೆ ಎದ್ದಿದೆ. ಇದಕ್ಕೆ ಉತ್ತರವೂ ಸಿದ್ಧವಾಗಿದೆ. ರತನ್‌ ಟಾಟಾ ಅವರ ಸೋದರ ಸೊಸೆ ಮಾಯಾ ಟಾಟಾ ಅವರು ಭಾರತದ ಅತ್ಯಂತ ಪ್ರತಿಷ್ಠಿತ ವ್ಯಾಪಾರ ಸಾಮ್ರಾಜ್ಯಗಳಲ್ಲಿ ಒಂದಾದ ಟಾಟಾ ಗ್ರೂಪ್‌ನ ಪರಂಪರೆಯನ್ನು ಮುಂದುವರಿಸಲಿದ್ದಾರೆ ಎನ್ನಲಾಗಿದೆ. ಯಾರಿವರು ಮಾಯಾ ಟಾಟಾ ? ಕೇವಲ 34ನೇ ವಯಸ್ಸಿನಲ್ಲೇ ಈಗಾಗಲೇ ಟಾಟಾ ಗ್ರೂಪ್‌ನಲ್ಲಿ ಗಮನಾರ್ಹ ಕೆರಿಯರ್‌ ಎತ್ತರಕ್ಕೆ ಏರಿರುವವರು ಮಾಯಾ. ಸಂಸ್ಥೆಯ ಭವಿಷ್ಯವನ್ನು ಇವರು ಕಾಪಾಡಬಲ್ಲರು […]

Continue Reading

ಚಿತ್ತಾಪುರ: ಹಜರತ್ ಸೈಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು

ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿರುವ ಹಜರತ್ ಸೈಯದ್ ಪೀರ್ ದರ್ಗಾವನ್ನು ಕಡಿಗೆಡಿಗಳು ಧ್ವಂಸಗೊಳಿಸಿದ್ದಾರೆ‌. ಹಜರತ್ ಸೈಯದ್ ಪೀರ್ ದರ್ಗಾದಲ್ಲಿನ ಮಜಾ‌ರ್ (ಸಮಾಧಿ) ಕಿತ್ತು ಹಾಕಿದ ಕಿಡಿಗೇಡಿಗಳು, ಸುತ್ತಲೂ ಕಟ್ಟಿದ ತಡೆಗೋಡೆಯ ಕಲ್ಲುಗಳನ್ನು ನೆಲಕ್ಕುರುಳಿಸಿದ್ದಾರೆ. ಬುಧವಾರ ರಾತ್ರಿ ಈ ಕೃತ್ಯ ನಡೆದಿದೆ, ಗುರುವಾರ ಬೆಳಿಗ್ಗೆಯಿಂದ ನೂರಾರು ಜನರು ದರ್ಗಾಗೆ ಭೇಟಿ ನೀಡಿ , ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ಬದಿಯಲ್ಲಿದ್ದ ಹಜರತ್ ಸೈಯದ್ ಪೀರ್ ದರ್ಗಾ ಕಟ್ಟಡಕ್ಕೆ ಹಾನಿ ಮಾಡಿದ ಕಿಡಿಗೇಡಿಗಳು, ದರ್ಗಾ ಮುಂಭಾಗದ ಹೊಲದಲ್ಲಿ […]

Continue Reading

ಸೇಡಂ ದಸರಾ ಉತ್ಸವದಲ್ಲಿ ಇಂದು ನಟಿ ಸಿತಾರಾ

ಸೇಡಂ: ಇಲ್ಲಿಯ ಪಂಚಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ 43ನೇ ವರ್ಷದ ದಸರಾ ಉತ್ಸವದಲ್ಲಿ ಅ. 10 ರಂದು ಗುರುವಾರ ಸಂಜೆ 7 ಕ್ಕೆ ಕಿರುತೆರೆ ಹಾಗೂ ಸಿನಿಮಾ ನಟಿ ಸಿತಾರಾ ಭಾಗವಹಿಸುವರು ಎಂದು ದೇವಾಲಯ ಕಮಿಟಿಯ ಕಾರ್ಯದರ್ಶಿ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ಹಳೆ ಬಜಾರದಲ್ಲಿರುವ ಐತಿಹಾಸಿಕ ಚಾಲುಕ್ಯ ಕಾಲದ ದೇವಾಲಯದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರದ ಪ್ರತಿಭಾನ್ವಿತ ನಟಿ ಸಿತಾರಾ ಅವರನ್ನು ಸತ್ಕರಿಸಲಾಗುವದು. 2005 ರಲ್ಲಿ ವಿಶ್ವವಿಖ್ಯಾತ ಹೆಗ್ಗೋಡಿನ ನೀನಾಸಂನಲ್ಲಿ ರಂಗ ತರಬೇತಿಯಾಗಿದ್ದು, 2011 […]

Continue Reading

ಹೆಬ್ಬಾಳ ಪ್ರೌಢಶಾಲೆಗೆ ಮಾಜಿ ಶಾಸಕ ವಿಶ್ವನಾಥ ಪಾಟೀಲ ಭೇಟಿ

ಕಾಳಗಿ: ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಅವರು ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡಿ ಶಾಲೆಯ ಕಾರ್ಯವೈಖರಿ ಪ್ರಶಂಸೆ ಮಾಡಿದರು. ಅಕ್ಷರದಾಸೋಹ ಕಾರ್ಯಕ್ರಮ ವೀಕ್ಷಿಸುವ ಮೂಲಕ ವಿಧ್ಯಾರ್ಥಿಗಳಿಗೆ ಚಿಕ್ಕಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಶಿವರಾಜ ಚೆಂಗಟಿ, ವಕೀಲರಾದ ಬಬ್ಬರ್ ಉಪಸ್ಥಿತರಿದ್ದರು.

Continue Reading