ಶಿವರಾಮ ಕಾರಂತರು ಜಗತ್ತಿಗೆ ಬೆಳಕು ನೀಡುವ ಸೂರ್ಯ
ಚಿತ್ತಾಪುರ: ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯಗುರು ಪಂಡಿತ್ ನೆಲ್ಲಗಿ ಬಣ್ಣಿಸಿದರು. ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಕನ್ಯಾ ಪ್ರೌಢ ಶಾಲೆ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜ್ಞಾನ ಪೀಠ ಗಾರುಡಿಗರು ಸರಣಿ ಕಾರ್ಯಕ್ರಮದಡಿಯಲ್ಲಿ ಕಡಲ ತೀರ ಭಾರ್ಗವ ಡಾ. ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ […]
Continue Reading