ಶಿವರಾಮ ಕಾರಂತರು ಜಗತ್ತಿಗೆ ಬೆಳಕು ನೀಡುವ ಸೂರ್ಯ

ಚಿತ್ತಾಪುರ: ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯಗುರು ಪಂಡಿತ್ ನೆಲ್ಲಗಿ ಬಣ್ಣಿಸಿದರು. ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಕನ್ಯಾ ಪ್ರೌಢ ಶಾಲೆ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜ್ಞಾನ ಪೀಠ ಗಾರುಡಿಗರು ಸರಣಿ ಕಾರ್ಯಕ್ರಮದಡಿಯಲ್ಲಿ ಕಡಲ ತೀರ ಭಾರ್ಗವ ಡಾ. ಶಿವರಾಮ ಕಾರಂತರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ […]

Continue Reading

ನ್ಯಾಯವಾದಿಗಳ ಸಂಘಕ್ಕೆ ಉಪಾಧ್ಯಕ್ಷ, ಕಾರ್ಯದರ್ಶಿ ಆಯ್ಕೆ

ಚಿತ್ತಾಪುರ: ತಾಲೂಕು ನ್ಯಾಯವಾದಿಗಳ ಸಂಘದಲ್ಲಿ ತೆರವುಗೊಂಡ ಸ್ಥಾನಗಳಿಗೆ ಮಾಡಲಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಎ.ಎಂ ಅವಂಟಿ ಹಾಗೂ ಕಾರ್ಯದರ್ಶಿ ಸ್ಥಾನಕ್ಕೆ ಜಗದೀಶ ಸಂಗನ್ ಅವಿರೋದವಾಗಿ ಆಯ್ಕೆ ಮಾಡಲಾಗಿದೆ ಎಂದು ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ನಾಗರಾಜ ಕಡಬೂರ ತಿಳಿಸಿದ್ದಾರೆ. ಪ್ರತಿ ಎರಡು ವರ್ಷಕೊಮ್ಮೆ ಹೊಸ ಪದಾಧಿಕರಿಗಳನ್ನು ಅಯ್ಕೆ ಮಾಡಲಾಗುತ್ತದೆ. ಈಗ ಒಂದು ವರ್ಷದ ಅವಧಿ ಮುಗಿದಿದೆ. ಇನ್ನೂ ಒಂದು ವರ್ಷ ಅವಧಿಯಿದೆ. ಈ ಮೊದಲು ಆಯ್ಕೆಯಾಗಿದ್ದ ಉಪಾಧ್ಯಕ್ಷ ಮಸ್ತಾನಪ್ಪ ಅರುಣಕರ್ ಮತ್ತು ಕಾರ್ಯದರ್ಶಿ ಚಂದ್ರಶೇಖರ ಅಂಗಡಿ ತಮ್ಮ ವೈಯುಕ್ತಿಕ […]

Continue Reading

ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಸೂಚನೆ: ಡಿವೈಎಸ್ಪಿ ಪಾಟೀಲ

ಚಿತ್ತಾಪುರ: ಚಿತ್ತಾಪುರ, ವಾಡಿ, ಮಾಡಬೂಳ ಪೊಲೀಸ್ ಠಾಣೆಯ ಪೊಲೀಸರಿಗೆ ತನಿಖೆ, ಬಿಟ್ ವ್ಯವಸ್ಥೆ, ಬಂದೊಬಸ್ತ್ , ರಾತ್ರಿ ಗಸ್ತು ಜೊತೆಗೆ ಆಕ್ರಮ ಚಟವಟಿಕೆಗಳ ಮೇಲೆ ಹೆಚ್ಚಿನ ನಿಗಾವಹಿಸುವಂತೆ ಸೂಚಿಸಲಾಗಿದೆ ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ತಾಪುರ, ಮಾಡಬೂಳ, ವಾಡಿ ಪೊಲೀಸ್ ಠಾಣೆಯಲ್ಲಿ ಜನವರಿಯಿಂದ ಇಲ್ಲಿವರೆಗೆ ಆಕ್ರಮ ಮರಳು 18, ಮಟಕಾ 28, ಜೂಜಾಟ 9, ಕಳ್ಳತನದ 11 ಪ್ರಕರಣ ದಾಖಲಿಸಲಾಗಿದೆ ಎಂದರು. ಆಕ್ರಮ ಮರಳು ಸಾಗಾಣಿಕೆ ಕುರಿತು ಚಿತ್ತಾಪುರ 14, […]

Continue Reading

ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ತರಬೇಡಿ: ಸಿಪಿಐ ಜಗದೇವಪ್ಪ ಪಾಳಾ

ಚಿತ್ತಾಪುರ: ಮೊಹರಂ ಹಬ್ಬವು ಮುಸ್ಲಿಮರು ಮತ್ತು ಹಿಂದೂಗಳು ಸಾಮೂಹಿಕವಾಗಿ ಆಚರಿಸುವ ಹಬ್ಬವಾಗಿದೆ. ಎಲ್ಲಾ ಧರ್ಮದವರು ಪರಸ್ಪರ ಗೌರವ, ಪ್ರೀತಿ, ವಿಶ್ವಾಸ, ನಂಬಿಕೆಯಿಂದ ಹಬ್ಬದ ಆಚರಣೆ ಮಾಡಬೇಕು. ಧಾರ್ಮಿಕ ಸೌಹಾರ್ದಕ್ಕೆ ಯಾರೂ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಕಾಳಗಿ ಸಿಪಿಐ ಜಗದೇವಪ್ಪ ಪಾಳಾ ಹೇಳಿದರು. ತಾಲೂಕಿನ ದಂಡೋತಿ ಗ್ರಾಮದಲ್ಲಿ ಮಾಡಬೂಳ ಪೊಲೀಸ್ ಠಾಣೆ ವತಿಯಿಂದ ಮೊಹರಂ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ – ಮುಸ್ಲಿಂ ಸೌಹಾರ್ದಕ್ಕೆ ಹೆಸರಾಗಿರುವ ಮೊಹರಂ ಹಬ್ಬವನ್ನು […]

Continue Reading

ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ

ಬೆಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ನಾಡೋಜ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರಧಾನ ಮಂತ್ರಿಯಿಂದ ಮಾಡಲಾಯಿತು. ನಗರದ ನಯನ ಸಭಾಂಗಣದಲ್ಲಿ ಪತ್ರಕರ್ತರ ವೇದಿಕೆ ಬೆಂಗಳೂರ ವತಿಯಿಂದ ಪತ್ರಿಕಾ ದಿನಾಚರಣೆ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ ಹೆಗಡೆ ಹಾಗೂ ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ ಅವರು ” ನಾಡೋಜ ಪಾಟೀಲ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ”ಯನ್ನು ಕಲಬುರಗಿಯ ಹಿರಿಯ ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಪ್ರಧಾನ […]

Continue Reading

ಪೊಲೀಸ್ ಸಿಬ್ಬಂದಿಗೆ ರೆಡ್ಡಿ ಸೇವೆ ಮಾದರಿ: ಶಂಕರಗೌಡ ಪಾಟೀಲ್

ಚಿತ್ತಾಪುರ: ಪ್ರಸ್ತುತ ದಿನಗಳಲ್ಲಿ ಪೊಲೀಸ್ ಇಲಾಖೆಗೆ ಸೇರುವ ಯುವಕರಿಗೆ ಎಎಸ್‌ಐ ಬಲವಂತರೆಡ್ಡಿ ಸೇವೆ ಮಾದರಿಯಾಗಿದೆ ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು. ಪಟ್ಟಣದ ಕಿಂಗ್ ಪ್ಯಾಲೆಸ್‌ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎಎಸಐ ಬಲವಂತರೆಡ್ಡಿ ಸೇವಾ ನಿವೃತ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬಲವಂತ ರೆಡ್ಡಿ ಅವರಿಗೆ ವಹಿಸಿದ ಕೆಲಸವನ್ನು ನಿಷ್ಟೆಯಿಂದ ಮಾಡಿ ಮೇಲಾಧಿಕಾರಿಗಳ ಪ್ರೀತಿಗೆ ಪಾತ್ರರಾಗಿದ್ದರು. ಇವರು ನಿಖರ ಮಾಹಿತಿ ಕಲೆ ಹಾಕಿ ಅಪರಾಧಿಗಳನ್ನು ಹಿಡಿಯುವಲ್ಲಿ ನಿಪುಣರಾಗಿದ್ದರು. ಇದಕ್ಕೆ ಉದಾಹರಣೆ ಎಂದರೆ ಕುಖ್ಯಾತ ಅಪರಾಧಿ […]

Continue Reading

ಪಹಣಿಗೆ ಆಧಾರ್ ಜೋಡಣೆ ಮಾಡಿಸಿ

ಚಿತ್ತಾಪುರ: ತಾಲೂಕಿನ ಶೇ 68ರಷ್ಟು ರೈತರು ಮಾತ್ರ ಪಹಣಿಗೆ ಆಧಾರ್ ಜೋಡಣೆ ಮಾಡಿದ್ದಾರೆ. ಸರ್ಕಾರದ ವಿವಿಧ ಸೌಲಭ್ಯಕ್ಕಾಗಿ ಉಳಿದವರು ಆಧಾರ್ ಜೋಡಣೆ ಮಾಡಬೇಕು ಎಂದು ತಹಸೀಲ್ದಾರ್ ಅಮರೇಶ ಬಿರಾದಾರ ತಿಳಿಸಿದ್ದಾರೆ. ಆಧಾರ್ ಜೋಡಣೆಯಿಂದ ಪೌತಿ, ವಾರಸಾ ಖಾತೆಯ ವರ್ಗಾವಣೆಯಲ್ಲಿ ಆಗುವ ಅಕ್ರಮವನ್ನು ತಡೆಗಟ್ಟಬಹುದು. ಉಪ ನೋಂದಣಿ ಕಚೇರಿಯಲ್ಲಿ ತಮ್ಮ ಬದಲಿಗೆ ಬೇರೆಯವರು ಮೊಟ್ಟೆ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸುವದು ತಡೆಗಟ್ಟಬಹುದು. ಬ್ಯಾಂಕ್‌ ಮತ್ತು ಸರ್ಕಾರದ ಇತರೆ ಸೌಲಭ್ಯದ ವಿಳಂಬಕ್ಕೆ ಅವಕಾಶವಿರುವುದಿಲ್ಲ ಎಂದಿದ್ದಾರೆ. ಸರ್ಕಾರದ ಅಧಿಸೂಚನೆ ಪ್ರಕಾರ ಒಂದು ಕುಟುಂಬಕ್ಕೆ […]

Continue Reading

ಟಿ20 ವಿಶ್ವಕಪ್ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ 125 ಕೋಟಿ ರೂ.ಗಳ ಬಹುಮಾನ

ನವದೆಹಲಿ: 2024ರ ಟಿ20 ವಿಶ್ವಕಪ್ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭರ್ಜರಿ ಬಹುಮಾನ ಘೋಷಿಸಿದ್ದಾರೆ. ಕೆನ್ಸಿಂಗ್ಟನ್ ಓವಲ್ನಲ್ಲಿ ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ 7 ರನ್’ಗಳ ರೋಚಕ ಗೆಲುವು ಸಾಧಿಸಿ ಹೊಸ ಟಿ20 ವರ್ಡ್ ಚಾಂಪಿಯನ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿತು. ವೆಸ್ಟ್ ಇಂಡೀಸ್’ನಲ್ಲಿ ಭಾರತದ ಐತಿಹಾಸಿಕ ಗೆಲುವು ಸಾಧಿಸಿ ಒಂದು ದಿನದ ನಂತರ ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯ ಪ್ರದರ್ಶನ […]

Continue Reading

ಸುಮಾರು ತಿಂಗಳಿಂದ ಠಾಣೆಯಲ್ಲಿರುವ ವಾಹನಗಳ‌ ಮಾಲಿಕರು ಈ ಕೂಡಲೆ ಪಿಎಸ್ಐ ಅವರಿಗೆ ಸಂಪರ್ಕಿಸಿ: ಸಿಪಿಐ ಪಾಳ

ಕಾಳಗಿ: ಮಾಡಬೂಳ ಪೊಲೀಸ್ ಠಾಣೆಯ ಆವರಣದಲ್ಲಿ ಸುಮಾರು ತಿಂಗಳುಗಳಿಂದ ಇರುವ ವಾಹನಗಳ‌ ಮಾಲಿಕರು ಮಾಡಬೂಳ ಪೊಲೀಸ್ ಠಾಣೆಯ ಪಿಎಸ್ಐ ಅವರಿಗೆ ಸಂಪರ್ಕಿಸಬೇಕು ಎಂದು ಕಾಳಗಿ ಸಿಪಿಐ ಜಗದೇವಪ್ಪ ಪಾಳ ತಿಳಿಸಿದ್ದಾರೆ. ಈ ಪಟ್ಟಿಯಲ್ಲಿರುವ ವಾಹನಗಳ ವಾರಸುದಾರರು ಇದುವರೆಗೆ ನಮ್ಮನ್ನು ಸಂಪರ್ಕಿಸಿರುವದಿಲ್ಲ, ಈ ವಾಹನಗಳ ಮಾಲಿಕರು ಸುಮಾರು ತಿಂಗಳಿನಿಂದ ಮಾಡಬೂಳ ಪೊಲೀಸ್ ಠಾಣೆಯ ಆವರಣದಲ್ಲಿ ಇರುತ್ತವೆ. ಈ ವಾಹನಗಳ ಮಾಲಿಕರು ಸಂಬಂಧಪಟ್ಟ ವಾಹನದ ದಾಖಲಾತಿಗಳನ್ನು ತೆಗೆದುಕೊಂಡು ಮಾಡಬೂಳ ಪಿಎಸ್ಐ ಅವರಿಗೆ ಸಂಪರ್ಕಿಸಲು ತಿಳಿಸಿದ್ದಾರೆ. ಜುಲೈ 1ರ ರೊಳಗಾಗಿ ತೆಗೆದುಕೊಂಡು […]

Continue Reading

ಜಮೀನು ಅಕ್ರಮ ತಡೆಗೆ ಎಲ್ಲಾ ಆಸ್ತಿಗಳಿಗೆ ಆಧಾರ್ ಲಿಂಕ್ ಕಡ್ಡಾಯ

ಕಲಬುರಗಿ : ಜಮೀನು ಅಕ್ರಮ ತಡೆಗೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ, ರಾಜ್ಯದಲ್ಲಿನ ಎಲ್ಲಾ ಆಸ್ತಿಗಳಿಗೆ ಆಧಾರ್‌ ಲಿಂಕ್‌ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವದನ್ನು ತಡೆಯಲು, ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವದು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ […]

Continue Reading