ಮಾರುಕಟ್ಟೆಗೆ ಲಗ್ಗೆ ಇಟ್ಟ ಚೀನಾದ ಡೇಂಜರಸ್​ ಬೆಳ್ಳುಳ್ಳಿ: ಗುರುತಿಸುವದು ಹೇಗೆ ?‌

ಭಾರತದ ಮಾರುಕಟ್ಟೆಗೆ ಚೀನಾದ ಬೆಳ್ಳುಳ್ಳಿ ಆಗಾಗ್ಗೆ ಲಗ್ಗೆ ಇಟ್ಟು ಸದ್ದು ಮಾಡುತ್ತಲೆ ಇರುತ್ತದೆ. ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಬೆಳ್ಳುಳ್ಳಿ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಇಡಿ ವಿಶ್ವಕ್ಕೆ ಕರೋನಾ ಕೊಟ್ಟಿರುವ ಚೀನಾ ಮಾಡುತ್ತಿರುವ ಕಿತಾಪತಿ ಒಂದಲ್ಲ, ಎರಡಲ್ಲ. ಚೀನಾದ ಮಾಲ್​ ಎಂದರೆ ಅದು ಡೇಂಜರಸ್ ಎನ್ನುವುದು ಗೊತ್ತಿರುವ ವಿಷಯ. ಇದೀಗ ಚೀನಾದ ಬೆಳ್ಳುಳ್ಳಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಲಗ್ಗೆ ಇಟ್ಟಿದೆ. ಈ ಹಿಂದೆ ಇದೆ ರೀತಿ ಮಾರುಕಟ್ಟೆಗೆ ಬಂದಿದ್ದ ಬೆಳ್ಳುಳ್ಳಿ ಕುರಿತು ಸಾಕಷ್ಟು ಜಾಗೃತಿ […]

Continue Reading

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ

ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ ನೇಪಾಳದ ಪ್ರಧಾನಿ ಮತ್ತು ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ದೇಶಾದ್ಯಂತ ನಡೆದ ವರ್ಚುವಲ್ ಸಭೆಯಲ್ಲಿ 5,000ಕ್ಕೂ ಹೆಚ್ಚು ಯುವಕರು ಅವರನ್ನು ಬೆಂಬಲಿಸಿದ ನಂತರ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮುಂದಿನ ಪ್ರಧಾನಿ ಹುದ್ದೆಗೆ ಜನರಲ್ ಝಡ್ ಅವರ ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಆನ್‌ಲೈನ್ ಚರ್ಚೆಯು ಉನ್ನತ ಹುದ್ದೆಗೆ […]

Continue Reading

60 ಕೋಟಿ ವಂಚನೆ ಕೇಸ್: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈ: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್‌ ಹೊರಡಿಸಿದ್ದಾರೆ. ತಮ್ಮ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ (ಈಗ ಕಾರ್ಯನಿರ್ವಹಿಸುತ್ತಿಲ್ಲ) ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಸೆಲೆಬ್ರಿಟಿ ದಂಪತಿ, ಉದ್ಯಮಿಯೊಬ್ಬರಿಗೆ ಸುಮಾರು 60 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್ಥಿಕ ಅಪರಾಧಗಳ ವಿಭಾಗ ಮೂಲಗಳು ಸೂಚಿಸುವಂತೆ ಪೊಲೀಸರು ಈಗ ಶೆಟ್ಟಿ ಮತ್ತು ಕುಂದ್ರಾ ಅವರ […]

Continue Reading

8 ಕೋಟಿ ಮೌಲ್ಯದ ಐಷಾರಾಮಿ ಹಡಗು: ಚೊಚ್ಚಲ ಪ್ರಯಾಣ ಆರಂಭಿಸಿದ ಕೆಲವೇ ನಿಮಿಷದಲ್ಲಿ ಮುಳುಗಡೆ

ಟರ್ಕಿ: ಚೊಚ್ಚಲ ಪ್ರಯಾಣ ಆರಂಭಿಸಿದ ಕೆಲವೇ ಕ್ಷಣದಲ್ಲಿ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿಗೂ ಅಧಿಕ ಮೌಲ್ಯದ ಐಷಾರಾಮಿ ವಿಹಾರಿ ಹಡಗೊಂದು ಮುಳುಗಿದ ಆಘಾತಕಾರಿ ಘಟನೆ ಟರ್ಕಿಯಲ್ಲಿ ನಡೆದಿದೆ. ಡೋಲ್ಸ್ ವೆಂಟೊ ಹೆಸರಿನ ಈ ವಿಹಾರಿ ನೌಕೆಯು ಸರಿಸುಮಾರು 85 ಅಡಿ ಉದ್ದವಿತ್ತು. ಮಂಗಳವಾರ ಉತ್ತರ ಟರ್ಕಿಯ ಎರೆಗ್ಲಿ ಜಿಲ್ಲೆಯ ಜೊಂಗುಲ್ಡಕ್ ಕರಾವಳಿಯಲ್ಲಿ ಚೊಚ್ಚಲ ಪ್ರಯಾಣ ಆರಂಭಿಸಿದ 15 ನಿಮಿಷದಲ್ಲೇ ಮುಳುಗಡೆಯಾಗಿದೆ. ಹಡಗಿನಲ್ಲಿದ್ದ ಹಡಗಿನ ಮಾಲೀಕ ಹಡಗು ಮುಳುಗುತ್ತಿದ್ದಂತೆ ನದಿಗೆ ಹಾರಿ ದಡ ಸೇರಲು […]

Continue Reading

ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ: ಶುರು-ಅಂತ್ಯ ಯಾವಾಗ ? ಸೂತಕ ಸಮಯ ಸೇರಿದಂತೆ 5 ವಿಶೇಷ ಸಂಗತಿ

ಹಿಂದೂ ಧರ್ಮದಲ್ಲಿ ಚಂದ್ರಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದು ಖಗೋಳ ಘಟನೆಯಾಗಿದ್ದು, ಇದು ಧಾರ್ಮಿಕ ಮಹತ್ವವನ್ನು ಸಹ ಹೊಂದಿದೆ. ಭಾದ್ರಪದ ಪೂರ್ಣಿಮೆ ಸೆಪ್ಟೆಂಬರ್ 7ರಂದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಲಿದೆ. ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು ಕರೆಯಲಾಗುತ್ತದೆ. ಈ ಚಂದ್ರಗ್ರಹಣವು ಭಾರತದಲ್ಲಿ ಸಂಪೂರ್ಣವಾಗಿ ಗೋಚರಿಸುತ್ತದೆ. ಭಾರತದಲ್ಲಿ ಗೋಚರಿಸುವುದರಿಂದ, ಅದರ ಸೂತಕ ಅವಧಿಯು ಸಹ ಮುಖ್ಯವಾಗುತ್ತದೆ. ಸೂತಕ ಅವಧಿಯಲ್ಲಿ, ದೇವಾಲಯಗಳ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಆ ಸಮಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು […]

Continue Reading

ಯೋಧನಿಗೆ ಟೋಲ್ ಪ್ಲಾಜಾ ಸಿಬ್ಬಂದಿಯಿಂದ ಥಳಿತ: 20 ಲಕ್ಷ ದಂಡ ವಿಧಿಸಿದ NHAI

ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನು ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ (NHAI) ಮೀರತ್‌ನ ಟೋಲ್ ಸಂಸ್ಥೆಗೆ 20 ಲಕ್ಷ ರೂ. ದಂಡ ವಿಧಿಸಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ಯೋಧ ಕಪಿಲ್ ಕವಾಡ್ ಎನ್ನುವವರ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈಗಾಗಲೇ 6 ಜನರನ್ನು […]

Continue Reading

ದಾಳಿ ವೇಳೆ ಅರಣ್ಯ ಅಧಿಕಾರಿ ಮನೆಯಲ್ಲಿದ್ದ ಹಣ ಎಣಿಸಿ ಎಣಿಸಿ ಅಧಿಕಾರಿಗಳು ಸುಸ್ತು

ಭುವನೇಶ್ವರ: ಭ್ರಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟಲು ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಮುಂದಾಗಿದ್ದು ಇದರ ಭಾಗವಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಮನೆಯ ಮೇಲೆ ಶುಕ್ರವಾರ(ಜು.25) ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ವೇಳೆ ಅಧಿಕಾರಿಯ ಮನೆಯಲ್ಲಿ ಚಿನ್ನದ ನಾಣ್ಯ ಸೇರಿದಂತೆ ಕೋಟ್ಯಾಂತರ ಮೌಲ್ಯದ ನಗದು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ಶುಕ್ರವಾರ ಕೊರಾಪುಟ್ ಜಿಲ್ಲೆಯ ಜೆಪೋರ್ ಅರಣ್ಯ ವಿಭಾಗದ ಜೇಪೋರ್ ಅರಣ್ಯ ಶ್ರೇಣಿಯ ಉಪ ರೇಂಜರ್ ರಾಮ […]

Continue Reading

ಹಾವು ಆಕಳಿಸುವುದು ನೀವು ನೋಡಿದ್ದಿರಾ ? ವಿಡಿಯೋ ವೈರಲ್​

ಮನುಷ್ಯರು ದಣಿದಾಗ ಅಥವಾ ನಿದ್ದೆ ಬಂದಾಗ ಆಕಳಿಸುವುದು ಕಂಡುಬರುತ್ತದೆ. ಹಾವುಗಳು ಹೇಗೆ ದಣಿವು ಅನುಭವಿಸುತ್ತವೆ ಎಂಬುದನ್ನು ನಿರ್ಧರಿಸಲು ನಮಗೆ ಯಾವುದೆ ಮಾರ್ಗವಿಲ್ಲ. ಆದರೆ ಆಕಳಿಸುವ ಹಾವಿನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು @lauraisabelaleon ಎಂಬ ಖಾತೆಯಿಂದ ಹಂಚಿಕೊಳ್ಳಲಾಗಿದೆ. ಇದರಲ್ಲಿ ದೈತ್ಯ ಹೆಬ್ಬಾವು ಮನುಷ್ಯನಂತೆ ಅಸಾಮಾನ್ಯವಾಗಿ ಅಗಲವಾಗಿ ಬಾಯಿ ತೆರೆಯುವ ಮೂಲಕ ಆಕಳಿಸುತ್ತಿರುವುದನ್ನು ಕಾಣಬಹುದು. ಅಪರೂಪಕ್ಕೆ ಕಂಡುಬರುವ ದೃಶ್ಯ. ಇದು ಜನರ ಗಮನ ಸೆಳೆಯಲು ಕಾರಣವಾಗಿದೆ. ಒಂದು ದೊಡ್ಡ ಹೆಬ್ಬಾವು ಅಸಾಮಾನ್ಯವಾಗಿ ಅಗಲವಾಗಿ ಬಾಯಿ […]

Continue Reading

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ಪ್ರಯಾಣಿಕರ ನರಳಾಟ

ಬಾಲಿವುಡ್ ಚಿತ್ರಗಳಲ್ಲಿ ನೀನು ನನಗೆ ಸಿಗದಿದ್ದರೆ ಜಗತ್ತನ್ನೆ ಸುಡುತ್ತೆನೆ ಎಂದು ನಾಯಕ ಹೇಳುವುದನ್ನು ನಾವು ನೋಡಿದ್ದೆವೆ. ಆದರೆ ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬರು ವಾಸ್ತವವಾಗಿ ಇದೆ ರೀತಿ ಕೃತ್ಯ ಎಸಗಿದ್ದಾನೆ. ತನ್ನ ಪತ್ನಿಯ ವಿಚ್ಛೇದನದಿಂದ ಆಕ್ರೋಶಗೊಂಡ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ವಾನ್ ಎಂಬ ಉಪನಾಮ ಹೊಂದಿರುವ 67 ವರ್ಷದ ವ್ಯಕ್ತಿ ಸಿಯೋಲ್‌ನಲ್ಲಿ ಚಲಿಸುವ ಮೆಟ್ರೋ ರೈಲಿನೊಳಗೆ ಬೆಂಕಿ ಹಚ್ಚಿದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾನೆ. ಹಲವಾರು ಜನರು ಗಾಯಗೊಂಡಿದ್ದು ವ್ಯಾಪಕ ಆಸ್ತಿ ನಷ್ಟವಾಗಿದೆ. ಸಿಯೋಲ್ ದಕ್ಷಿಣ […]

Continue Reading

UPI ಪಾವತಿ ಇನ್ನಷ್ಟು ವೇಗ: ಇಂದಿನಿಂದ 10-15 ಸೆಕೆಂಡ್‌ಗಳಲ್ಲಿ ಪಾವತಿ

ಹೊಸದಿಲ್ಲಿ: ದೇಶದಲ್ಲಿ ವ್ಯಾಪಕವಾಗಿ ಬಳಕೆಯಲ್ಲಿರುವ ಯುಪಿಐ ಸೇವೆಗಳು ಸೋಮವಾರದಿಂದ ಮತ್ತಷ್ಟು ವೇಗವನ್ನು ಪಡೆದುಕೊಳ್ಳಲಿವೆ. ಇಡಿ ವ್ಯವಸ್ಥೆಯನ್ನು ಕ್ಷಿಪ್ರಗೊಳಿಸುವ ಕ್ರಮ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಜಾರಿ ಮಾಡಿದೆ. ಹೀಗಾಗಿ ಈ ಮೊದಲು 30 ಸೆಕೆಂಡ್‌ ತೆಗೆದುಕೊಳ್ಳುತ್ತಿದ್ದ ಸೇವೆಗಳು ಇನ್ನುಮುಂದೆ 10 ಅಥವಾ 15 ಸೆಕೆಂಡ್‌ಗಳಲ್ಲಿ ಲಭ್ಯವಾಗಲಿವೆ ಎನ್ನಲಾಗಿದೆ. ಏಕೀಕೃತ ಪಾವತಿ ಇಂಟರ್ಫೇಸ್‌ (ಯುಪಿಐ) ವ್ಯವಸ್ಥೆಯನ್ನು ನಿರ್ವಹಣೆ ಮಾಡುವ ಎನ್‌ಪಿಸಿಐ ಈ ಬಗ್ಗೆ ಎಪ್ರಿಲ್‌ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಿತ್ತು. ಈಗ ಈ ಪ್ರಕ್ರಿಯೆ ಪೂರ್ಣಗೊಂಡಿದೆ, ಸೋಮವಾರದಿಂದ ಜಾರಿಗೆ […]

Continue Reading