ಚಿಂಚೋಳಿ: ನಾಗರಾಳ ಜಲಾಶಯದಲ್ಲಿ ಪುತ್ರನ ಬಿಸಾಕಿ ಕೊಂದ ತಂದೆ

ಸುದ್ದಿ ಸಂಗ್ರಹ ಕಲಬುರಗಿತಂದೆಯೊಬ್ಬ ತನ್ನ ಕರುಳ ಕುಡಿಯನ್ನು ಕಿರು ಜಲಾಶಯಕ್ಕೆ ಎಸೆದು ಸಾಯಿಸಿದ ಹೃದಯ ವಿದ್ರಾವಕ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ದುರಂತ ನಡೆದ ಮೂರು ದಿನಗಳ ನಂತರ ಗುರುವಾರಈ ಕೃತ್ಯ ಬೆಳಕಿಗೆ ಬಂದಿದೆ. ತಾಲೂಕಿನ ಹಸರಗುಂಡಗಿ ಗ್ರಾಮದ ಕಲ್ಪನಾ ಹಾಗೂ ಸೋಮರಾವ್‌ ಹೂಗಾರ ದಂಪತಿಯ ಪುತ್ರ ಮಹೇಶ (2) ಮೃತ ಬಾಲಕ. ಹಸರಗುಂಡಗಿಯ ಮಡಿವಾಳಪ್ಪ ಕರುಣಾದೇವಿ ದಂಪತಿಗೆ ಕೇವಲ ಇಬ್ಬರು ಪುತ್ರಿಯರಿದ್ದು ಗಂಡು ಮಕ್ಕಳಿರಲಿಲ್ಲ. ಪುತ್ರಿ ಕಲ್ಪನಾ ಅವರನ್ನು ದೋಟಿಕೊಳ ಗ್ರಾಮದ ಸೋಮರಾವ್‌ […]

Continue Reading

ಹೆಲ್ಮೆಟ್‌ ಇಲ್ಲದೆ ಬುಲೆಟ್‌ ರೈಡ್‌: ಶಾಸಕ ಕೋಳಿವಾಡಗೆ 500 ರೂ. ದಂಡ

ಸುದ್ದಿ ಸಂಗ್ರಹ ಹಾವೇರಿಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ ಚಲಾಯಿಸಿದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಸಂಚಾರ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಆ.25 ರಂದು ಬೈಕ್ ರ‍್ಯಾಲಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಹೆಲ್ಮೆಟ್‌ ಇಲ್ಲದೆ ಬೈಕ್‌ ಚಲಾಯಿಸಿದ್ದರು. ಇದು ನಗರದ ವಿವಿಧೆಡೆ ಅಳವಡಿಸಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಇದು ಸಂಚಾರ ಪೊಲೀಸರ ಗಮನಕ್ಕೆ ಬಂದಿದ್ದು, ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 500 ರೂ. ದಂಡದ ನೋಟಿಸ್‌ ಜಾರಿಗೊಳಿಸಿದರು. ಶಾಸಕರ ಮನೆ ಬಾಗಿಲಿಗೆ ನೋಟಿಸ್‌ ತಲುಪಿಸಿದ್ದು, […]

Continue Reading

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ದರ: ಕೆಜಿಗೆ ನೂರು ರೂಪಾಯಿಯತ್ತ ಮುನ್ನುಗ್ಗುತ್ತಿದೆ ಬೆಲೆ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಜೇಬಿಗೆ ಕತ್ತರಿ ಬಿದ್ದಿದೆ. ಕೆ.ಜಿ ಈರುಳ್ಳಿ ಬೆಲೆ ಪ್ರಸ್ತುತ 60ರಿಂದ 75ಕ್ಕೆ ತಲುಪಿದೆ. ಇದೆ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಈರುಳ್ಳಿ ದರ 100ರ ಗಡಿ ದಾಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಮಳೆ ಕೊರತೆಯಿಂದಾಗಿ ಈರುಳ್ಳಿ ಇಳುವರಿಯಲ್ಲಿ ಉಂಟಾಗಿರುವ ಕುಸಿತ. ಮಾರುಕಟ್ಟೆಗೆ ಈರುಳ್ಳಿ ಪೂರೈಕೆ ಕಡಿಮೆಯಾಗಿದ್ದು, ಅಭಾವ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಸೂಕ್ತ ಕೋಲ್ಡ್ […]

Continue Reading

ನಾಲವಾರ: ಶ್ರಾವಣ ಸಂಭ್ರಮಕ್ಕೆ ವೈಭವದ ಚಾಲನೆ

ಸುದ್ದಿ ಸಂಗ್ರಹ ನಾಲವಾರ ಕಲ್ಯಾಣ ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠ ಶ್ರಾವಣದ ಸಂಭ್ರಮದಲ್ಲಿ ಭಕ್ತರ ಆರಾಧ್ಯ ಪರಮಪೂಜ್ಯ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಇಷ್ಟಲಿಂಗ ಮಹಾ ಪಾದಪೂಜೆಯೊಂದಿಗೆ ಈ ಬಾರಿಯ ಶ್ರಾವಣ ವೈಭವಕ್ಕೆ ಎರಡನೇ ಗುರುವಾರ ಚಾಲನೆ ನೀಡಲಾಯಿತು. ಕೈಲಾಸ ಮಂಟಪದ ಸಿದ್ಧಸಿಂಹಾಸನದ ಮೇಲೆ ಪ್ರತಿದಿನ ಗುರುಪಾದ ಪೂಜೆಯ ಝೇಂಕಾರ, ಖ್ಯಾತ ಗಾಯಕರ ಭಕ್ತಿಗೀತೆ, ಮಂತ್ರಘೋಷ, ಇಷ್ಟಲಿಂಗದ ದಿವ್ಯ ದರ್ಶನದೊಂದಿಗೆ ಭಕ್ತರು ಗುರುಗಳ ಪಾದಕ್ಕೆ ನಮಿಸಿ ಕೃತಾರ್ಥರಾಗುತ್ತಿದ್ದಾರೆ. ಪ್ರತಿದಿನ ಮುಂಜಾನೆ ಕೋರಿಸಿದ್ಧೇಶ್ವರರ ಕರ್ತೃ […]

Continue Reading

ಕನ್ನಡಗಿಯ ಮಲ್ಲಿಕಾರ್ಜುನ ದೇವರ ಸಂಭ್ರಮದ ಪಲ್ಲಕ್ಕಿ ಉತ್ಸವ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಹೇರೂರ (ಕೆ) ಬೆಣ್ಣೆತೊರಾ ಜಲಾಶಯ ದಡದ ಸುಕ್ಷೇತ್ರ ಕನ್ನಡಗಿಯ ಮಲ್ಲಿಕಾರ್ಜುನ ದೇವರ ಜಾತ್ರೆ ನಿಮಿತ್ತ ಪಲ್ಲಕ್ಕಿ ಉತ್ಸವ ಶ್ರಾವಣ ಮಾಸದ ಎರಡನೇ ಸೋಮವಾರ ಸಂಭ್ರಮ, ಸಡಗರದಿಂದ ಜರುಗಿತು. ‘ಮಲ್ಲಿಕಾರ್ಜುನ ಮಹಾರಾಜ ಕೀ ಜೈ’ ಎಂಬ ಘೋಷಣೆ ಮುಗಿಲು ಮುಟ್ಟಿತು. ಬೆಳೆಗ್ಗೆ ಮೂಲ ವಿಗ್ರಹಕ್ಕೆ ರುದ್ರಾಭಿಷೇಕ, ವಿಶೇಷ ಪೂಜೆ ಮತ್ತು ಪುಷ್ಪಾಲಂಕಾರ ಮಾಡಲಾಯಿತು. ದೇವಾಲಯದ ಆವರಣದಲ್ಲಿ ವಿವಿಧ ಹೂಗಳಿಂದ ರಚಿತವಾದ ದೊಡ್ಡ ಪ್ರಮಾಣದ ರಂಗೋಲಿ ಚಿತ್ತಾರ ಆಕರ್ಷಿತವಾಗಿತ್ತು. ಅಲಂಕೃತಗೊಂಡ ಮಲ್ಲಿಕಾರ್ಜುನ ದೇವರ ಮೂರ್ತಿ ಒಳಗೊಂಡ […]

Continue Reading

ಮಂಗಳೂರಿನ ಅಶ್ಮಿತ್‌ಗೆ ʻಸರಿಗಮಪʼ ಲಿಟಲ್‌ ಚಾಂಪ್ಸ್‌ ಕಿರೀಟ: 20 ಲಕ್ಷ ಬಹುಮಾನ

ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ʻಸರಿಗಮಪ ಲಿಟಲ್‌ ಚಾಂಪ್ಸ್‌ʼ ಸೀಸನ್‌ ಅದ್ಧೂರಿಯಾಗಿ ತೆರೆ ಕಂಡಿದ್ದು, ಮಂಗಳೂರಿನ ಬಾಲಕ ಅಶ್ಮಿತ್‌ ಈ ಬಾರಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಸುದೀರ್ಘ ಸಂಗೀತ ಪ್ರಯಾಣದ ನಂತರ, ಅಂತಿಮ ಮಹಾಸಂಗ್ರಮದಲ್ಲಿ ತಮ್ಮ ನಾದಸುಧೆಯಿಂದ ಜಡ್ಜಸ್‌ ಮತ್ತು ವೀಕ್ಷಕರ ಮನಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಫಿನಾಲೆ ಕದನದಲ್ಲಿ ಜಯಭೇರಿ ಬಾರಿಸಿದ ಅಶ್ಮಿತ್‌ಗೆ ಆಕರ್ಷಕ ವಿನ್ನಿಂಗ್‌ ಟ್ರೋಫಿಯ ಜೊತೆಗೆ 20 ಲಕ್ಷ ರೂ ನಗದು ಬಹುಮಾನವನ್ನು ನೀಡಿಲಾಗಿದೆ. ಅಶ್ಮಿತ್‌ಗೆ ತೀವ್ರ ಪೈಪೋಟಿ ನೀಡಿದ ಮಂಗಳೂರಿನ ಮತ್ತೊಬ್ಬ […]

Continue Reading

ಬಸ್‌ನಲ್ಲಿ ವಿದ್ಯಾರ್ಥಿಯಿಂದ ಟಿಕೆಟ್ ವಿತರಣೆ: ಚಾಲಕ-ಕಂ-ಕಂಡಕ್ಟರ್‌ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಕೆಕೆಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರಿಗೆ ವಿದ್ಯಾರ್ಥಿ ಮೂಲಕ ಟಿಕೆಟ್ ವಿತರಿಸಿದ ಪ್ರಕರಣ ಸಂಬಂಧ, ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಕಂಡಕ್ಟರ್‌ನನ್ನು ಅಮಾನತುಗೊಳಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-1ರ ವ್ಯಾಪ್ತಿಯ ಕಾಳಗಿ ಘಟಕದ ಚಾಲಕ-ಕಂ-ನಿರ್ವಾಹಕ ಸಿದ್ದಪ್ಪನನ್ನು ಅಮಾನತುಗೊಳಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸಿದ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಜಿ ಗಂಗಾಧರ, ಕಳೆದ ಆಗಸ್ಟ್ 18 ರಂದು ಕಾಳಗಿ-ಕಲಬುರಗಿ-ಮಂಗಲಗಿ ಮಾರ್ಗದ KA-32 F-2066 ಬಸ್‌ನಲ್ಲಿ ಕರ್ತವ್ಯದ ಮೇಲಿದ್ದ […]

Continue Reading

ಅಣಿವೀರಭದ್ರೇಶ್ವರ ದೇವಸ್ಥಾನ: 12.71 ಲಕ್ಷ ರೂ. ಹುಂಡಿ ಸಂಗ್ರಹ

ಸುದ್ದಿ ಸಂಗ್ರಹ ಕಾಳಗಿಹಿಂದು ಧಾರ್ಮಿಕ ದತ್ತಿ ಇಲಾಖೆಯ ಕೋರವಾರದ ಶ್ರೀ ಅಣಿವೀರಭದ್ರೇಶ್ವರ ದೇವಸ್ಥಾನದಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 12.71 ಲಕ್ಷ ರೂ. ಸಂಗ್ರಹವಾಗಿದೆ ಎಂದು ದೇವಸ್ಥಾನ ಕಾರ್ಯದರ್ಶಿ ಸಿದ್ದಲಿಂಗ ಖೇಮಶೆಟ್ಟಿ ತಿಳಿಸಿದರು. ಜ.20ರಿಂದ ಆ.19ರ ವರೆಗಿನ ಅವಧಿಯಲ್ಲಿ ಸಂಗ್ರಹವಾದ ಹುಂಡಿಯನ್ನು ಬೆಳಗ್ಗೆ ಸಿಬ್ಬಂದಿ ಸಹಾಯದಿಂದ ಎಣಿಕೆ ಮಾಡಲಾಯಿತು. 12,71,330 ರೂ. ನಗದು, 47 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ನಗದನ್ನು ಹೆಬ್ಬಾಳದ ಕರ್ನಾಟಕ ಗ್ರಾಮೀಣ ಬ್ಯಾಂಕ್’ನ ದೇವಸ್ಥಾನ ಖಾತೆಗೆ ಜಮಾ ಮಾಡಲಾಗಿದೆ ಎಂದು ನೀಡಿದರು. ಈ […]

Continue Reading

ಕೆಎಂಎಫ್‌ನ ರೈತ ತರಬೇತಿ ಹಣ ಸ್ವಂತ ಖಾತೆಗೆ ವರ್ಗಾಯಿಸಿಕೊಂಡ ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಬೆಂಗಳೂರುರೈತರು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗ ಸದಸ್ಯರು, ಸಿಬ್ಬಂದಿಗೆ ತರಬೇತಿ ನೀಡುವ ಕರ್ನಾಟಕ ಹಾಲು ಮಹಾಮಂಡಲ ಮೈಸೂರು ತರಬೇತಿ ಕೇಂದ್ರದಲ್ಲಿ ಕಚೇರಿ ಲೆಕ್ಕ ಸಹಾಯಕ 60 ಲಕ್ಷ ಸ್ವಂತ ಖಾತೆಗೆ ಹಾಕಿಕೊಂಡು ದುರ್ಬಳಕೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಬ್ಯಾಂಕ್‌ನವರು ನೀಡಿದ ಮಾಹಿತಿ ಆಧರಿಸಿ ಎಚ್ಚೆತ್ತುಕೊಂಡು ಕರ್ನಾಟಕ ಹಾಲು ಮಹಾಮಂಡಲದ ಹಿರಿಯ ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಂಡು ಸಿಬ್ಬಂದಿಯಿಂದ ಹಣವನ್ನು ಹಿಂದಕ್ಕೆ ಪಡೆಯಲಾಗಿದೆ. ಅಲ್ಲದೆ ಸಿಬ್ಬಂದಿ ಅಮಾನತುಗೊಳಿಸಲಾಗಿದ್ದು, ವಜಾಕ್ಕೂ ಪರಿಶೀಲಿಸಲಾಗುತ್ತಿದೆ. ಆಗಸ್ಟ್‌ 7ರ ಸಂಜೆ ಕೆಲಸ ಮುಗಿಸಿ […]

Continue Reading

ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಸುದ್ದಿ ಸಂಗ್ರಹ ಕಾಳಗಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ, ಪರಿಶ್ರಮದಿಂದ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ಅಬ್ದುಲ್ ರೌಫ್ ಆಫಖಾನ್ ಹೇಳಿದರು.‌ ತಾಲೂಕಿನ ಟೆಂಗಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 8, 9 ಮತ್ತು 10ನೇ‌ ತರಗತಿಯ ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರನ್ನು ಕರ್ನಾಟಕ ರಕ್ಷಣಾ ವೇದಿಕೆ ‘ಸನ್ಮಾನ ಸಮಾರಂಭ’ದಲ್ಲಿ ಸನ್ಮಾನಿಸಿ ಗೌರವಿಸಿ, ಮಾತನಾಡಿದ ಅವರು, ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳು […]

Continue Reading