ಮಾತೆಯ ಮಮತೆಯ ಸವಿಯುಂಡವರೇ ಧನ್ಯರು: ಡಾ.ಲೀಲಾದೇವಿ ಆರ್ ಪ್ರಸಾದ್
ಸುದ್ದಿ ಸುದ್ದಿ ಸಂಗ್ರಹ ಚಿತ್ತಾಪುರ ಜಗತ್ತಿನಲ್ಲಿ ಮಾತೆಯ ಪ್ರೀತಿಯಷ್ಟು ನಿಷ್ಕಲ್ಮಶವಾದದ್ದು ಮತ್ತೊಂದಿಲ್ಲ. ಅವಳ ಮಮತೆಯ ಸವಿಯನ್ನುಂಡವರೇ ಧನ್ಯರು ಎಂದು ಮಾಜಿ ಮಂತ್ರಿ,ಸ್ವಾತಂತ್ರ್ಯ ಹೋರಾಟಗಾರ್ತಿ ಡಾ.ಲೀಲಾದೇವಿ ಆರ್ ಪ್ರಸಾದ ಹೇಳಿದರು. ತಾಲೂಕಿನ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಗುರುವಾರ ನಡೆದ ಶ್ರೀಮಠದ ಅನ್ನಪೂರ್ಣೆ, ಲಿಂ.ಗೌರಮ್ಮ ತಾಯಿಯವರ ಪುಣ್ಯೆಸ್ಮರಣೋತ್ಸವ ಹಾಗೂ ಮಾತೋಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಮಾತೋಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಜಗತ್ತಿನಲ್ಲಿ ಪ್ರತಿಫಲವನ್ನು ನಿರೀಕ್ಷಿಸದೇ ಪ್ರೀತಿ ಕೊಡುವ ಏಕೈಕ ಜೀವ ಎಂದರೆ […]
Continue Reading