UPI ಪಾವತಿ ಇನ್ನಷ್ಟು ವೇಗ: ಇಂದಿನಿಂದ 10-15 ಸೆಕೆಂಡ್‌ಗಳಲ್ಲಿ ಪಾವತಿ

ಹೊಸದಿಲ್ಲಿ: ದೇಶದಲ್ಲಿ ವ್ಯಾಪಕವಾಗಿ ಬಳಕೆಯಲ್ಲಿರುವ ಯುಪಿಐ ಸೇವೆಗಳು ಸೋಮವಾರದಿಂದ ಮತ್ತಷ್ಟು ವೇಗವನ್ನು ಪಡೆದುಕೊಳ್ಳಲಿವೆ. ಇಡಿ ವ್ಯವಸ್ಥೆಯನ್ನು ಕ್ಷಿಪ್ರಗೊಳಿಸುವ ಕ್ರಮ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಜಾರಿ ಮಾಡಿದೆ. ಹೀಗಾಗಿ ಈ ಮೊದಲು 30 ಸೆಕೆಂಡ್‌ ತೆಗೆದುಕೊಳ್ಳುತ್ತಿದ್ದ ಸೇವೆಗಳು ಇನ್ನುಮುಂದೆ 10 ಅಥವಾ 15 ಸೆಕೆಂಡ್‌ಗಳಲ್ಲಿ ಲಭ್ಯವಾಗಲಿವೆ ಎನ್ನಲಾಗಿದೆ. ಏಕೀಕೃತ ಪಾವತಿ ಇಂಟರ್ಫೇಸ್‌ (ಯುಪಿಐ) ವ್ಯವಸ್ಥೆಯನ್ನು ನಿರ್ವಹಣೆ ಮಾಡುವ ಎನ್‌ಪಿಸಿಐ ಈ ಬಗ್ಗೆ ಎಪ್ರಿಲ್‌ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಿತ್ತು. ಈಗ ಈ ಪ್ರಕ್ರಿಯೆ ಪೂರ್ಣಗೊಂಡಿದೆ, ಸೋಮವಾರದಿಂದ ಜಾರಿಗೆ […]

Continue Reading

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ

ನವದೆಹಲಿ: ಹಕ್ಕಿ ಡಿಕ್ಕಿಯಾಗಿ ಅಹಮಾದಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡಿತಾ ಎಂಬ ಶಂಕೆ ವ್ಯಕ್ತವಾಗಿದೆ. ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗುವಾಗ ವಿಮಾನದ ಎಂಜಿನ್‌ಗೆ ಪಕ್ಷಿ ಬಡಿದ ಕಾರಣ ಈ ದುರಂತ ಸಂಭವಿಸಬರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಟೇಕಾಫ್‌ ಆಗುವಾಗ ಎಂಜಿನ್‌ಗೆ ಪಕ್ಷಿ ಬಡಿದಾಗ ವಿಮಾನ ಮುಂದಕ್ಕೆ ಹೋಗಬೇಕಾದ ವೇಗ ಅಟೋಮ್ಯಾಟಿಕ್‌ ಆಗಿ ತಗ್ಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಧಾರಣವಾಗಿ ವಿಮಾನದ ಒಂದು ಎಂಜಿನ್‌ಗೆ ಪಕ್ಷಿ ಬಡಿದರೆ ಇನ್ನೊಂದು ಎಂಜಿನ್‌ ಮೂಲಕ ಚಾಲನೆ ಮಾಡಿ ಸಮೀಪದ ನಿಲ್ದಾಣದಲ್ಲಿ […]

Continue Reading

ರಾಜ್ಯದ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣದ ಪ್ರಮಾಣ ಭಾರಿ ಏರಿಕೆ, ಕೇಂದ್ರದಿಂದ ಆತಂಕಕಾರಿ ವರದಿ

ನವದೆಹಲಿ: ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕುಸಿಯುತ್ತಿದೆ ಎಂಬ ವರದಿಗಳ ನಡುವೆ ಆತಂಕಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಕರ್ನಾಟಕದ 7 ಜಿಲ್ಲೆಗಳಲ್ಲಿ, ಹುಟ್ಟುವವರಿಗಿಂತ ಮರಣ ಹೊಂದುವವರ ಪ್ರಮಾಣ ಹೆಚ್ಚಾಗಿದೆ ಎಂಬ ಎಚ್ಚರಿಕೆ ಗಂಟೆ ಕೇಂದ್ರ ಸರ್ಕಾರ ವರದಿ ಮಾಡಿದೆ. ಸಾಮಾನ್ಯವಾಗಿ ಮರಣ ಪ್ರಮಾಣಕ್ಕಿಂತ ಜನನ ಪ್ರಮಾಣ ಹೆಚ್ಚಿರುತ್ತದೆ. ಆದರೆ ಮರಣ ಪ್ರಮಾಣವೇ ಅಧಿಕವಾಗಿದೆ ಜನನ ಪ್ರಮಾಣ ಕುಸಿಯುತ್ತಿದೆ ಎಂದರೆ, ಜನಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ ಎಂದರ್ಥ. ಈ ರೀತಿಯ ಟ್ರೆಂಡ್‌ ದೇಶದ 49 ಜಿಲ್ಲೆಗಳಲ್ಲಿ […]

Continue Reading

151 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ: ಇತಿಹಾಸದಲ್ಲೇ ಅತಿ ದೊಡ್ಡ ದೇಣಿಗೆ

ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಏನೇ ಮಾಡಿದರೂ ಅದು ವಿಶೇಷ. ಸಣ್ಣ ವ್ಯವಹಾರದಿಂದ ಪ್ರಾರಂಭಿಸಿದ ಅಂಬಾನಿ, ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ, ಅನೇಕ ಜನರಿಗೆ ದೇಣಿಗೆ ನೀಡಿದ್ದಾರೆ. ಈಗ ಅವರು ಇತಿಹಾಸದಲ್ಲಿಯೇ ಅತಿದೊಡ್ಡ ದೇಣಿಗೆ ನೀಡಿದ್ದಾರೆ. ಮುಖೇಶ್ ಅಂಬಾನಿ, ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ (ICT)ಗೆ 151 ಕೋಟಿ ರೂ ದೇಣಿಗೆ ನೀಡಿದ್ದಾರೆ. ಇದು ಇತಿಹಾಸದಲ್ಲಿಯೆ ಅತಿ ದೊಡ್ಡ ದೇಣಿಗೆಯಾಗಿದೆ. ದೇಶದ ಅತ್ಯಂತ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಖೇಶ್ […]

Continue Reading

ಭಾರತ-ಪಾಕ್ ಉದ್ವಿಗ್ನ: ಹಂಪಿ ಮೇಲೆ ವಿಶೇಷ ನಿಗಾವಹಿಸಿದ ಕೇಂದ್ರ, ರಾಜ್ಯ ಸರ್ಕಾರ

ಬಳ್ಳಾರಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆ ದಕ್ಷಿಣ ಕಾಶಿ, ಯುನೆಸ್ಕೋ ವಿಶ್ವಪಾರಂಪರಿಕ ತಾಣ ಹಂಪಿಯ ಮೇಲೆ ಕೇಂದ್ರ, ರಾಜ್ಯ ಸರ್ಕಾರ ವಿಶೇಷ ನಿಗಾವಹಿಸಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಹಂಪಿಗೆ ಬರುವ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುತ್ತಿದ್ದು, ಪ್ರತಿಯೊಬ್ಬ ಪ್ರವಾಸಿಗನ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಹಂಪಿಗೆ ಬರುವ ಮಾರ್ಗಗಳಲ್ಲಿ 4 ಚೆಕ್’ಪೊಸ್ಟಳನ್ನು ನಿರ್ಮಾಣ ಮಾಡಲಾಗಿದೆ. 24 ಗಂಟೆಗಳ ಕಾಲ ಎರಡು ಚೆಕ್‌ಪೊಸ್ಟ್‌ ಕಾರ್ಯ ನಿರ್ವಹಿಸುತ್ತಿದ್ದು, ಕಲ್ಲಿನ ತೇರಿನ ಬಳಿ ಹಗಲು ಹೊತ್ತಿನಲ್ಲಿ ಚೆಕ್‌ಪೊಸ್ಟ್ ಕಾರ್ಯನಿರ್ವಹಿಸುತ್ತಿದೆ. ಪೊಲೀಸರು ಗಸ್ತು […]

Continue Reading

ತಾಯಿ ದೇವರಾಗಬಹುದು, ದೇವರು ತಾಯಿಯಾಗಲ್ಲ: ಶಿವರಾಜ ಅಂಡಗಿ

ಬೆಂಗಳೂರು: ತನಗಾಗಿ ಏನನ್ನು ಬಯಸದವರು, ಏನನ್ನು ಕೂಡಿಡದವರು, ತನಗಿಲ್ಲವೆಂದು ಕೊರಗದವರು ಯಾರಾದರು ಇದ್ದರೆ ಅವರೆ ಕಣ್ಣಿಗೆ ಕಾಣುವ ದೇವರು ತಾಯಿ. ತಾಯಿ ದೇವರಾಗಬಹುದು ಆದರೆ ದೇವರು ತಾಯಿಯಾಗುವದಿಲ್ಲ ಎಂದು ಕಲಬುರಗಿ ಅಂಡಗಿ ಪ್ರತಿಷ್ಠಾನ ಅಧ್ಯಕ್ಷ ಶಿವರಾಜ ಅಂಡಗಿ ಹೇಳಿದರು. ನಗರದ ಕೆಂಗೇರಿ ಕೂಡಿಪಾಳ್ಯದಲ್ಲಿ “ವಿಶ್ವ ತಾಯಿಂದಿರ ದಿನಾಚರಣೆ” ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಸೋತಾಗ ಸದಾ ನಮ್ಮ ಜೊತೆಗೆ ಇದ್ದು ನಮಗೆ ಆತ್ಮಸ್ಥೈರ್ಯ ತುಂಬುವರು, ನಮ್ಮ ನಗುವಿನಲ್ಲಿಯೇ ತನ್ನ ಕುಷಿ ಕಾಣುವರು, ನಮಗಾಗಿಯೇ ಇಡಿ […]

Continue Reading

ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ […]

Continue Reading

ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ದರ ಫಿಕ್ಸ್: ಪ್ರತಿ ವ್ಯಕ್ತಿಗೆ 150 ರೂ ಪ್ರವೇಶ ಶುಲ್ಕ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರವು ವಿಧಾನಸೌಧದ ಮಾರ್ಗದರ್ಶಿ ಪ್ರವಾಸಕ್ಕಾಗಿ ಪ್ರತಿ ವ್ಯಕ್ತಿಗೆ 150 ರೂ. ಟಿಕೆಟ್ ಶುಲ್ಕ ನಿಗದಿಪಡಿಸಿದೆ. ಈ ಸಂಬಂಧ ವಿಧಾನಸೌಧ ಸ್ಪೀಕರ್ ಯು.ಟಿ ಖಾದರ್ ಅವರು ಮಂಗಳವಾರ ಮುಖ್ಯ ಕಾರ್ಯದರ್ಶಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ತಿಂಗಳಲ್ಲಿ ಇಲಾಖೆಯು ಪ್ರವಾಸ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (ಡಿಪಿಎಆರ್) ಅನುಮತಿ ಕೋರಿದೆ. ಡಿಪಿಎಆರ್ ತನ್ನ ಆದೇಶದಲ್ಲಿ, ರವಿವಾರ, ಎರಡನೇ ಶನಿವಾರ ಮತ್ತು ಇತರ ಸರ್ಕಾರಿ ರಜಾದಿನಗಳಲ್ಲಿ ಬೆಳಿಗ್ಗೆ 8 ರಿಂದ […]

Continue Reading

ಭಾರತ ಶೀಘ್ರದಲ್ಲೆ ಪ್ರತಿಕಾರ ತೀರಿಸಿಕೊಳ್ಳಲಿದೆ: ಉಗ್ರರಿಗೆ ರಾಜನಾಥ ಸಿಂಗ್‌ ಎಚ್ಚರಿಕೆ

ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆದಿದ ರಕ್ಷಣಾ ಸಚಿವ ರಾಜನಾಥ ಸಿಂಗ್, ಕೃತ್ಯ ಎಸಗಿದ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಭಾರತವು ಶೀಘ್ರದಲ್ಲೆ ಪ್ರತೀಕಾರ ತೀರಿಸಿಕೊಳ್ಳಲಿದೆ. ತೆರೆಮರೆಯಲ್ಲಿ ಪಿತೂರಿ ನಡೆಸಿದವರನ್ನೂ ಸಹ ಬಿಡುವ ಮಾತೆ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೆವೆ. […]

Continue Reading

ಇಂಗ್ಲೀಷ್ ಭಾಷೆ ಕಲಿಕೆಯಿಂದ ಅವಕಾಶ ಹೆಚ್ಚಳ

ಕಲಬುರಗಿ: ಇಂಗ್ಲೀಷ್ ಭಾಷೆ ಕಲಿಯುವದರಿಂದ ಉದ್ಯೋಗಾವಕಾಶಗಳ ಲಭ್ಯತೆ ಹೆಚ್ಚಾಗುವುದರ ಜೊತೆಗೆ ವಿಶ್ವದ ಅನೇಕ ರಾಷ್ಟ್ರಗಳಿಗೆ ಸಂಚರಿಸಬಹುದು ಎಂದು ಇಂಗ್ಲೀಷ್ ಭಾಷಾ ತರಬೇತಿದಾರ ದತ್ತು ಹಡಪದ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಇಂಗ್ಲೀಷ್ ಭಾಷೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲೀಷ್ ಭಾಷೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೆಯಾದ ಆಯವ್ಯಾಪಕವಾದ ಮಹತ್ವ ಹೊಂದಿದೆ. ವಿಶ್ವದ ಎಲ್ಲೆಡೆ ಇದನ್ನು […]

Continue Reading