ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ. ಭದ್ರತಾ ಸಂಸ್ಥೆಯು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು […]

Continue Reading

ಮೊದಲ ದಿನ ಕೇಸರಿ 2 ಸಿನಿಮಾ ಗಳಿಸಿದ್ದೆಷ್ಟು ? ಗೆದ್ದರಾ ಅಕ್ಷಯಕುಮಾರ

‘ಕೇಸರಿ 2’ ಸಿನಿಮಾ ಮೊದಲ ದಿನ ಸಾಧಾರಣ ಮೊತ್ತ ಕಲೆಕ್ಷನ್ ಮಾಡಿದೆ. ಬಿಡುಗಡೆಯಾದ ಮೊದಲ ದಿನ ಈ ಸಿನಿಮಾ ಗಳಿಸಿರುವುದು 7.50 ಕೋಟಿ ರೂ. ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಿಂದ ಸುಮಾರು 1.50 ಕೋಟಿ ಹಣ ಗಳಿಕೆಯಾಗಿತ್ತು. ಎಲ್ಲವೂ ಸೇರಿ ಮೊದಲ ದಿನಕ್ಕೆ ಕೇವಲ 7.50 ಕೋಟಿ ರೂ ಕಲೆಕ್ಷನ್ ಆಗಿದೆ. ಆ ಮೂಲಕ ಅಕ್ಷಯಕುಮಾರ ಮತ್ತೊಂದು ಸಾಧಾರಣ ಓಪನಿಂಗ್ ಪಡೆದುಕೊಂಡಿದೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಸನ್ನಿ ಡಿಯೋಲ್​ರ ಜಾಟ್ ಸಿನಿಮಾ ಮೊದಲ ದಿನ 7.40 ಕೋಟಿ […]

Continue Reading

ಟೆಂಗಳಲ್ಲಿ101 ಜಂಗಮರ ಪಾದಪೂಜೆ

ಕಾಳಗಿ: ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಅಂಡಗಿ ಮನೆತನದಿಂದ ಪ್ರತಿವರ್ಷದಂತೆ ಈ ವರ್ಷವೂ ಭೀಮೇಶ್ವರ ರಥೋತ್ಸವದ ಮರುದಿನ ಏ.19 ರಂದು ಶನಿವಾರ 101 ಜಂಗಮರ ಪಾದಪೂಜೆ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಡಾ.ಶಾಂತಸೋಮನಾಥ ಶಿವಾಚಾರ್ಯರ ಸಾನಿಧ್ಯದಲ್ಲಿ ಸಿದ್ರಾಮಪ್ಪ ಅಂಡಗಿ ಅವರಿಂದ ಜಂಗಮರ ಪಾದಪೂಜೆ ಜರುಗಲಿದೆ ಎಂದು ಟೆಂಗಳಿಯ ಅಂಡಗಿ ಪ್ರತಿಷ್ಠಾನ ಅಧ್ಯಕ್ಷ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬಿಗ್‌ ಬಾಸ್‌ ಟ್ರೋಫಿ ಗೆದ್ದು ಸುದೀಪ್‌ ಕಾಲಿಗೆ ಬಿದ್ದ ಹನುಮಂತ

ಬಿಗ್‌ ಬಾಸ್‌ ಕನ್ನಡ 11ರ ವಿನ್ನರ್‌ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್‌ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ ಪಡೆದಿದ್ದಾರೆ. ಬಿಗ್‌ ಬಾಸ್‌ ಫಿನಾಲೆ ಕೊನೆ ಹಂತ ರೋಚಕತೆಯಿಂದ ಕೂಡಿತ್ತು. ಯಾರು ವಿನ್ನರ್‌ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸುದೀಪ್‌ ಬಲಭಾಗದಲ್ಲಿ ಹನುಮಂತ ಹಾಗೂ ಎಡ ಭಾಗದಲ್ಲಿ ತ್ರಿವಿಕ್ರಮ್‌ ನಿಂತಿದ್ದರು. ಸುದೀಪ್‌ ಅವರು ಹನುಮಂತನ ಕೈ ಎತ್ತುವ ಮೂಲಕ ವಿನ್ನರ್‌ ಎಂದು ಘೋಷಿಸಿದರು. ಗೆದ್ದ ಖುಷಿಯಲ್ಲಿ ಹನುಮಂತ, ಸುದೀಪ್‌ […]

Continue Reading

ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿಜೇತ ‘ಹಳ್ಳಿ ಹೈದ’ ಹನುಮಂತ

‘ಬಿಗ್ ಬಾಸ್ ಕನ್ನಡ ಸೀಸನ್‌ 11’ ಗ್ರ್ಯಾಂಡ್ ಫಿನಾಲೆ ಮುಕ್ತಾಯವಾಗಿದೆ, ವಿಜೇತರಾಗಿ ಕುರಿಗಾಹಿ ಹನುಮಂತ ಲಮಾಣಿ ಹೊರಹೊಮ್ಮಿದ್ದಾರೆ, ಬಿಬಿಕೆ 11 ವಿನ್ನರ್‌ ಟ್ರೋಫಿ ಹಳ್ಳಿಹಕ್ಕಿ ಹನುಮಂತ ಲಮಾಣಿ ಪಾಲಾಗಿದೆ. ಹನುಮಂತ ಲಮಾಣಿಗೆ ಸಿಕ್ಕ ಮತಗಳು ಎಷ್ಟು ?‘ಬಿಗ್ ಬಾಸ್ ಕನ್ನಡ 11’ರ ವಿನ್ನರ್‌ ಆದ ಹನುಮಂತ ಲಮಾಣಿಗೆ ಒಟ್ಟು 5,23,89,318 ವೋಟ್ಸ್ ಬಿದ್ದಿವೆ. ‘ಬಿಗ್ ಬಾಸ್ ಕನ್ನಡ’ ಇತಿಹಾಸದ ಇಷ್ಟೂ ಸೀಸನ್‌ಗಳಲ್ಲಿ ವಿನ್ನರ್‌ಗೆ ಇಷ್ಟೊಂದು ವೋಟ್ಸ್ ಬಿದ್ದಿರೋದು ಇದೆ ಮೊದಲು‌. ಹೊಸ ಇತಿಹಾಸ ಸೃಷ್ಟಿಸಿದ ಹನುಮಂತ ಲಮಾಣಿ […]

Continue Reading

ಓದುವ ಬೆಳಕು ಕಾರ್ಯಕ್ರಮ ಪ್ರಾರಂಭ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅರಿವು ಕೇಂದ್ರಗಳಲ್ಲಿ, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಓದುವ ಬೆಳಕು ಕಾರ್ಯಕ್ರಮ ಪ್ರಾರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ . ಈ ಕಾರ್ಯಕ್ರಮದ ಮೂಲಕ ಗ್ರಾಮೀಣ ಶಾಲಾ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ. ನವೆಂಬರ್ 14 ರ ಮಕ್ಕಳ ದಿನಾಚರಣೆ ಹಾಗೂ ನವೆಂಬರ್ 20 ರ ಅಂತಾರಾಷ್ಟ್ರೀಯ ಮಕ್ಕಳ […]

Continue Reading

ಕಣ್ಣು ಜೀವನದ ಪ್ರಮುಖ ಅಂಗ: ಗವಿಮಠ

ಚಿತ್ತಾಪುರ: ಕಣ್ಣು ಜೀವನ ಪ್ರಮುಖ ಅಂಗವಾಗಿದೆ. ಇದರ ಬಗ್ಗೆ ನಿರ್ಲಕ್ಷ್ಯ ಬೇಡ, ಕಣ್ಣಿನ ಬಗ್ಗೆ ತೀವ್ರ ಕಾಳಜಿ ವಹಿಸಬೇಕು ಎಂದು ಕಲಬುರ್ಗಿ ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯ ನೇತೃ ತಜ್ಞ ಡಾ. ನಾಗರಾಜ್ ಗವಿಮಠ ಹೇಳಿದರು. ತಾಲೂಕಿನ ಅಳ್ಳೊಳ್ಳಿ ಗ್ರಾಮದಲ್ಲಿ ಕಲಬುರಗಿಯ ಸಿದ್ದರಾಮೇಶ್ವರ ಆಸ್ಪತ್ರೆ ಮತ್ತು ವಿಶ್ವ ಜನ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜ್ಞಾನಜ್ಯೋತಿ ಶಾಲೆ ಸಾವಿರ ದೇವರ ಸಂಸ್ಥಾನ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯು […]

Continue Reading

ರಾವೂರ ಮಕ್ಕಳಿಂದ ಅಣಕು ವಿಧಾನಸಭಾ ಅಧಿವೇಶನ

ಚಿತ್ತಾಪುರ: ಪ್ರತಿ ವರ್ಷ ಮಕ್ಕಳ ದಿನಾರಣೆಯ ಅಂಗವಾಗಿ ಒಂದಿಲ್ಲದೊಂದು ಮಕ್ಕಳ ವಿನೂತನ ಪ್ರಯೋಗಗಳನ್ನು ಹಮ್ಮಿಕೊಳ್ಳುವ ರಾವೂರ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಮಕ್ಕಳು ಈ ಬಾರಿ ಅಣಕು ವಿಧಾನಸಭಾ ಅಧಿವೇಶನಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಾರ್ಯಕ್ರಮದ ಸಂಯೋಜಕ ಸಿದ್ದಲಿಂಗ ಬಾಳಿ ಅವರು, ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಮಕ್ಕಳಿಗಾಗಿ ಇಂತಹದೊಂದು ಪ್ರಯೋಗ ಹಮ್ಮಿಕೊಳ್ಳಲಾಗಿದೆ. ಒಟ್ಟು 40 ಮಕ್ಕಳು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರಾಗಿ, ಸಚಿವರಾಗಿ, ಸಭಾಪತಿಯಾಗಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ನವೆಂಬರ್ 13 […]

Continue Reading

ತೊಟ್ನಳ್ಳಿಯ ಪೂಜ್ಯರಿಂದ ಪಾದಯಾತ್ರೆ: ಬಿಜೆಪಿ ಬೆಂಬಲ

ಕಲಬುರಗಿ: ಸೇಡಂ ತಾಲೂಕಿನ ತೊಟ್ನಳ್ಳಿಯ ಶ್ರೀ ಮಹಾಂತೇಶ್ವರ ಮಠದ ಪೂಜ್ಯ ಶ್ರೀ ಡಾ. ತ್ರಿಮೂರ್ತಿ ಶಿವಾಚಾರ್ಯರಿಗೆ ಸೇರಿದ 5 ಎಕರೆ 24 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್ ನಮೂದಾಗಿದ್ದು, ಇದನ್ನು ಖಂಡಿಸಿ ಶ್ರೀಗಳು ನ. 6 ರಂದು ತೊಟ್ನಳ್ಳಿಯಿಂದ ಸೇಡಂನ ಸಹಾಯಕ ಆಯುಕ್ತರ ಕಾರ್ಯಾಲಯದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಪಾದಯಾತ್ರೆಗೆ ಬಿಜೆಪಿಯ ಬೆಂಬಲಿವಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ. ಈ ವಕ್ಫ್ ಕಾಯಿದೆ ಅಡ್ಡ ಇಟ್ಟುಕೊಂಡು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರೈತರ ಭೂಮಿ […]

Continue Reading

ವಯಸ್ಸಿಗೆ ಅನುಗುಣವಾಗಿ ನಿಮ್ಮ ತೂಕ ಎಷ್ಟಿರಬೇಕು ? ಆರೋಗ್ಯವಾಗಿರಲು ಇಷ್ಟು ಕೆಜಿ ಇರಬೇಕಂತೆ

ವಯಸ್ಸು, ಎತ್ತರ ಮತ್ತು ಲಿಂಗವನ್ನು ಅವಲಂಬಿಸಿ ತೂಕವು ಕಡಿಮೆ ಅಥವಾ ಹೆಚ್ಚಿರಬಹುದು. ಆದರೆ ಪ್ರತಿ ವಯಸ್ಸಿನವರು ಒಂದು ಕನಿಷ್ಠ ತೂಕವನ್ನು ಹೊಂದಿರಲೇಬೇಕು. ಅದರ ಮಾಹಿತಿ ಇಲ್ಲಿದೆ ನೋಡಿ. ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರುತ್ತಾರೆ. ಮಕ್ಕಳು ತಮ್ಮನ್ನು ತಾವು ಸದೃಢವಾಗಿಟ್ಟುಕೊಳ್ಳಲು ಚಿಕ್ಕ ವಯಸ್ಸಿನಿಂದಲೇ ಸರಿಯಾದ ಮಾಹಿತಿ ನೀಡುವದು ಉತ್ತಮ. ಇದರ ಭಾಗವಾಗಿ ಮೊದಲಿಗೆ ತೂಕವನ್ನು ನಿಯಂತ್ರಣದಲ್ಲಿಡುವದು ಮುಖ್ಯವಾಗಿರುತ್ತದೆ. ಆದರೆ ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ತೂಕ ಎಷ್ಟು ಸರಿ ಎಂಬುದು ಹಲವರಿಗೆ ತಿಳಿದಿಲ್ಲ. ಅಂತಹ […]

Continue Reading