ಟೆಂಗಳಿ: ಮನೆ-ಮನೆಗೆ ಪೊಲೀಸ್‌ ಕಾರ್ಯಕ್ರಮ

ಸುದ್ದಿ ಸಂಗ್ರಹ ಕಾಳಗಿ ಮನೆ ಮನೆಗೆ ಪೊಲೀಸ್ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಜನರ ಸಮಸ್ಯೆಗಳು ತಾಳ್ಮೆಯಿಂದ ಆಲಿಸಿ ಸ್ಪಂದಿಸಲು ಪೊಲೀಸರಿಗೆ ನೆರವಾಗಲಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಶಹಾಬಾದ್‌ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಕಾಳಗಿ ಪೊಲೀಸ್ ಠಾಣೆಯಿಂದ ಮಂಗಳವಾರ ಏರ್ಪಡಿಸಿದ್ದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯಿಂದ ಜನರಲ್ಲಿ ಸುರಕ್ಷತಾ ಭಾವ ಸೃಷ್ಟಿಯಾಗುತ್ತದೆ ಎಂದರು. ಸಿಪಿಐ ಜಗದೇವಪ್ಪ ಪಾಳಾ ಮಾತನಾಡಿ, ಪೊಲೀಸರು […]

Continue Reading

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್: ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

ಸುದ್ದಿ ಸಂಗ್ರಹ ಕಾರವಾರ ಜ್ಯೋತಿಷಿ ಕಮಲಾಕರ್ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಚಿತ್ರಾಳ ನೌಟಂಕಿ ಆಟ ಒಂದೊಂದೆ ಬಟಾಬಯಲಾಗುತ್ತಿದೆ. ಕಲಬುರಗಿಯ ಜಮೀನ್ದಾರನ ಜೊತೆ ಮೂರು ವರ್ಷ ಲವ್ವಿ-ಡವ್ವಿಯಲ್ಲಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಕಲಬುರಗಿಯ ಜಮೀನ್ದಾರ ಶರಣಬಸಪ್ಪ ಜೊತೆ ಮೂರು ವರ್ಷದಿಂದ ಲಿವ್-ಇನ್‌ನಲ್ಲಿದ್ದ ಸುಚಿತ್ರಾ, ಅಪ್ಪು ಮೆಲೋಡಿಸ್ ಗುಲ್ಬರ್ಗ ಎಂದು ಆತನ ಹಣದಿಂದ ಆರ್ಕೆಸ್ಟ್ರಾ ಮಾಡಿಕೊಂಡಿದ್ದಳು. ಆತನೊಂದಿಗಿರುವ ಖಾಸಗಿ ಕ್ಷಣದ ಫೋಟೋ ಲಭ್ಯವಾಗಿವೆ. ಕಲಬುರಗಿಗೆ ಹೋಗಿ ಆತನೊಂದಿಗೆ ಸುಚಿತ್ರಾ ಸುತ್ತಾಡುತ್ತಿದ್ದಳು. ಗಂಡನಿಲ್ಲದ ಸಂದರ್ಭದಲ್ಲಿ ಆತನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಆತ ನೀಡಿದ […]

Continue Reading

ಫ್ರೀ ಮೋಮೋಸ್ ಆಮಿಷ: ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ

ಸುದ್ದಿ ಸಂಗ್ರಹ ಲಕ್ನೋ ಫ್ರೀಯಾಗಿ ಮೋಮೋಸ್ ತಿನ್ನುವ ಆಸೆಗೆ ಬಿದ್ದು ಬಾಲಕನೋರ್ವ 85 ಲಕ್ಷ ರೂ. ಬೆಲೆ ಬಾಳುವ ಆಭರಣಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಕೊಟ್ಟ ವಿಚಿತ್ರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 7ನೇ ತರಗತಿ ಓದುವ ಬಾಲಕನೊಬ್ಬನಿಗೆ ಮೋಮೋಸ್ ಮೇಲಿದ್ದ ವ್ಯಾಮೋಹ ಕಂಡುಕೊಂಡಿದ್ದ ಕಿರಾತಕರು, ಇದನ್ನೆ ಬಂಡವಾಳವನ್ನಾಗಿಸಿಕೊಂಡು ಆತನಿಂದ 85 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಲಪಟಾಯಿಸಿದ್ದಾರೆ. ವಾರಣಾಸಿಯ ದೇಗುಲದಲ್ಲಿ ವಿಮಲೇಶ್ ಮಿಶ್ರಾ ಎಂಬವರು ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಮಗನಿಗೆ ಮೋಮೋಸ್ ಎಂದರೆ ಪ್ರಾಣ. […]

Continue Reading

ಕಲಬುರಗಿ: ಹಗಲು ಕಬ್ಬು ಕಟಾವು, ರಾತ್ರಿ ಮನೆ ಕಳವು

ಸುದ್ದಿ ಸಂಗ್ರಹ ಕಲಬುರಗಿಹಗಲು ಕಬ್ಬು ಕಟಾವು ಮಾಡಿ, ರಾತ್ರಿ ಮನೆಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎಂ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 4 ಪ್ರಕರಣಗಳಿಗೆ ಸಂಬಂಧಿಸಿದ 67 ಗ್ರಾಂ ಚಿನ್ನಾಭರ ಮತ್ತು 12.14 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಅಳಂದ ತಾಲೂಕಿನ ಕಮಸರ ನಾಯಕ ತಾಂಡಾದ ಅಪ್ಪಾಜಿಅಲಿಯಾಸ್ ಅಪ್ಪು ಗಂಗಾರಾಮ ಚವ್ಹಾಣ (22), ಶಕಾಪುರತಾಂಡಾದ ಸಂತೋಷ ಅಲಿಯಾಸ್ ಅಂತಾ ಗೋವಿಂದ ಚವ್ಹಾಣ (30) ಬಂಧಿತ ಆರೋಪಿಗಳು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ […]

Continue Reading

ಮಾಡಬೂಳ, ಗುಂಡಗುರ್ತಿ ಪರೀಕ್ಷಾ ಕೇಂದ್ರಕ್ಕೆ ಹೆಚ್ಚುವರಿ ಆಯುಕ್ತ ರಾಹುಲ್ ಪಾಂಡ್ವೆ ಭೇಟಿ, ಪರಿಶೀಲನೆ

ಸುದ್ದಿ ಸಂಗ್ರಹ ಚಿತ್ತಾಪುರಮಾಡಬೂಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಂಗಳವಾರ ಭೇಟಿ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ರಾಹುಲ್ ತುಕಾರಾಮ್ ಪಾಂಡ್ವೆ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ-2 ಪರಿಶೀಲಿಸಿದರು. ಪರೀಕ್ಷೆಗಿಂತ ಮೊದಲ ದಿನವಾಗಿದ್ದ ಈ ದಿನ ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳು ಉತ್ತರ ಬರೆಯುತ್ತಿದ್ದರು. ಈ ಕೊಠಡಿಯನ್ನು ಪರಿಶೀಲಿಸಿ, ಪರೀಕ್ಷೆ-1ರ ಫಲಿತಾಂಶ ಗಮನಿಸಿದರು.‌ ಫಲಿತಾಂಶ ಉತ್ತಮ ಪಡಿಸಲು ಈಗಾಗಲೆ ನೀಡಿದ ಮಿಷನ್ 40 + ಸರಿಯಾಗಿ ಅನುಷ್ಠಾನ ಮಾಡಿ ಶಾಲೆಯ ಫಲಿತಾಂಶ ಶೇ.90ರಷ್ಟು ಪಡೆಯಲು ಎಲ್ಲಾ ಶಿಕ್ಷಕರು […]

Continue Reading

ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಹಸಿರು ನಿಶಾನೆ: ಸುಪ್ರೀಂ ಕದ ತಟ್ಟಲು ಮುಂದಾದ ಆಟೋ ಸಂಘಟನೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ಹತಾಶರಾದ ಆಟೋ ಸಂಘಟನೆಗಳ ಪದಾಧಿಕಾರಿಗಳು ಸುಪ್ರೀಂ ಕದ ತಟ್ಟಲು ಮುಂದಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ, ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದ ಕೋರ್ಟ್‌ನಲ್ಲಿ […]

Continue Reading

ನಾಲವಾರ ಜಾತ್ರಾ ಮಹೋತ್ಸವ: ತನಾರತಿ ಹೊತ್ತು ಹರಕೆ ಸಮರ್ಪಿಸಿದ ಭಕ್ತಸಾಗರ‌

ಸುದ್ದಿ ಸಂಗ್ರಹ ಚಿತ್ತಾಪುರಕಲ್ಯಾಣ ಕರ್ನಾಟಕ ಭಾಗದ ಅತಿದೊಡ್ಡ ಜಾತ್ರೆಗಳಲ್ಲೊಂದಾದ ನಾಲವಾರದ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ನಡೆಯುತ್ತಿದ್ದು, ನಾಡಿನ ವಿಶಿಷ್ಟ ಉತ್ಸವಗಳಲ್ಲೊಂದಾದ ತನಾರತಿ ಮಹೋತ್ಸವವು, ಸಹಸ್ರಾರು ಭಕ್ತರ ಮಧ್ಯೆ ಅವರಾತ್ರಿ ಅಮಾವಾಸ್ಯೆ ದಿನವಾದ ರವಿವಾರ ಮಧ್ಯರಾತ್ರಿ ಭಕ್ತಿ ಭಾವದಿಂದ ನೆರವೇರಿತು. ದಕ್ಷಿಣ ಭಾರತದ ಮಹಾ ದೀಪಮೇಳವೆಂದೆ ಪ್ರಖ್ಯಾತವಾದ ನಾಲವಾರದ ತನಾರತಿ ಉತ್ಸವವು, ಇಷ್ಟಾರ್ಥಗಳು ಈಡೇರಿದ ಪ್ರಯುಕ್ತ ಕೃತಜ್ಞತೆಯ ರೂಪದಲ್ಲಿ ಕರ್ತೃ ಕೋರಿಸಿದ್ಧೇಶ್ವರರ ಗದ್ದುಗೆಗೆ ಸಲ್ಲಿಸುವ ಹರಕೆಯಾಗಿದ್ದು ದೇಶದ ವಿವಿಧ ಭಾಗಗಳ ಸಾವಿರಾರು ಸದ್ಭಕ್ತರು ಪಾಲ್ಗೊಂಡು […]

Continue Reading

ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ

ತೀವ್ರ ಕುತೂಹಲ ಕೆರಳಿಸಿದ್ದ ಬಿಗ್ ಬಾಸ್ ಸೀಸನ್ 12ಕ್ಕೆ ತೆರೆ ಬಿದ್ದಿದೆ. ಬಿಗ್‌ಬಾಸ್‌ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಗಿಲ್ಲಿ ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಈ ಮೂಲಕ ಹೊಸ ದಾಖಲೆಯನ್ನೂ ಗಿಲ್ಲಿ ಬರೆದಿದ್ದಾರೆ. ಹಲವು ವಾರಗಳಿಂದ ಗಿಲ್ಲಿ ನಟನೆ ಬಿಗ್ ಬಾಸ್ ಗೆಲ್ಲೋದು ಅಂತ ಜನಾಭಿಪ್ರಾಯ ವ್ಯಕ್ತವಾಗಿತ್ತು, ಅದು ಈಗ ನಿಜವಾಗಿದೆ. ಬಿಗ್ ಬಾಸ್ ಫಿನಾಲೆಗೆ 6 ಸ್ಪರ್ಧಿಗಳು ಆಯ್ಕೆಯಾಗಿದ್ದರು. ನಟ ಗಿಲ್ಲಿ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, […]

Continue Reading

ನಾಡಿನ ಇತಿಹಾಸದ ಪುಟ ತರೆಯುವ ತಡಕಲ್ ಜೈನ ಬಸದಿ: ಮುಡುಬಿ ಗುಂಡೇರಾವ

ಸುದ್ದಿ ಸಂಗ್ರಹ ಕಲಬುರಗಿತಡಕಲ್ ಗ್ರಾಮದ ಜೈನ ಬಸದಿಯು ನಾಡಿನ ಇತಿಹಾಸದ ಪುಟ ತೆರೆಯುತ್ತವೆ. ನಮ್ಮ ನೆಲವೆ ನಮಗೆ ಪ್ರೇರಣೆ. ಜೈನರ ಕಾವ್ಯ, ಶರಣರ ವಚನ, ದಾಸರ ವಾಣಿ ಮೊಳಗಿದ ಪುಣ್ಯ ಭೂಮಿ ಆಳಂದ ಸಾಸಿರ ನಾಡಿನ ಕೊಡುಗೆ ಅಪಾರ ಎಂದು ಸಂಶೋಧಕ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಜಿಲ್ಲೆಯ ತಡಕಲ್ ಗ್ರಾಮದ ಜೈನ ಶಾಂತಿನಾಥ ಬಸದಿಯಲ್ಲಿ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ -49 ಸರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ […]

Continue Reading

ನಾಲವಾರ: ಜ.19ರಂದು ಕೋರಿಸಿದ್ದೇಶ್ವರ ರಥೋತ್ಸವ, ಸಿದ್ಧತೋಟೇಂದ್ರ ಪ್ರಶಸ್ತಿ ಪ್ರದಾನ‌

ಸುದ್ದಿ ಸಂಗ್ರಹ ಚಿತ್ತಾಪುರಕಲ್ಯಾಣ ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲೊಂದಾದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರದ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ನಾಲವಾರ ಕ್ಷೇತ್ರ ನವವಧುವಿನಂತೆ ಸಿಂಗಾರಗೊಂಡಿದೆ. ಜಾತ್ರಾ ಮಹೋತ್ಸವದ ನಿಮಿತ್ಯ ವಾರದಿಂದಲೆ ಶ್ರೀಮಠದಲ್ಲಿ ಧಾರ್ಮಿಕ ಪುರಾಣ ಪ್ರವಚನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನನಿತ್ಯ ನಡೆಯುತ್ತಿವೆ.‌‌ ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವವು ಜ.18, 19 ಮತ್ತು 20 ರಂದು ಅದ್ಧೂರಿಯಾಗಿ ನಡೆಯಲಿದೆ. ಮಧ್ಯರಾತ್ರಿ ‘ತನಾರತಿ’ಜ.18 ರಂದು ರಾತ್ರಿ 8 ಗಂಟೆಗೆ […]

Continue Reading