ಶಿಕ್ಷಣದ ಜೊತೆಗೆ ಸಂಸ್ಕಾರ ಅಗತ್ಯ: ಅನೀಲ್ ಜಮಾದಾರ
ಸುದ್ದಿ ಸಂಗ್ರಹ ಚಿತ್ತಾಪುರಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಅನಾವರಣಗೊಳ್ಳುವುದು ವಾರ್ಷಿಕೋತ್ಸವ ಕಾರ್ಯಕ್ರಮದ ಮೂಲಕ. ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಬಾಲಭವನ ಉಪಾಧ್ಯಕ್ಷ ಅನೀಲ ಜಮಾದಾರ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ನಡೆದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ 43ನೇ ವಾರ್ಷಿಕೋತ್ಸವ ಹಾಗೂ ಲಿo.ಸಿದ್ದಲಿಂಗ ಮಹಾಸ್ವಾಮಿಗಳ ಪುಣ್ಯಸ್ಮರಣೆ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಲಿನ ಗಣಿಗರಿಕೆಯಂತಹ ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮ ಶಾಲೆ ಜಿಲ್ಲೆಯಲ್ಲಿಯೆ ಮಾದರಿ ಎನ್ನುವಂತೆ ಬೆಳೆಸುತ್ತಿರುವುದು […]
Continue Reading