ವಾಡಿಯಲ್ಲಿ ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ ಆಚರಣೆ
ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಗಳ 119ನೇ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ತುಮಕೂರಿನ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮಿಜಿಯವರು ನಡೆದಾಡುವ ದೇವರು ಎಂದೆ ಪ್ರಸಿದ್ಧರಾದ ಶ್ರೇಷ್ಠ ಆಧ್ಯಾತ್ಮಿಕ ಶರಣರಾಗಿದ್ದರು ಎಂದರು. ಶಿಕ್ಷಣ ತಜ್ಞ ಮತ್ತು ದಾಸೋಹಿಗಳಾದ ಸ್ವಾಮಿಗಳು 111 ವರ್ಷಗಳ ಕಾಲ ಬದುಕಿ, ತ್ರಿವಿಧ ದಾಸೋಹಗಳಾದ ಅನ್ನ, ಅಕ್ಷರ, ಜ್ಞಾನದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದರು. ಸರಳ ಜೀವನ ಮತ್ತು […]
Continue Reading