ಮಾಡಬೂಳ: ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಚಿತ್ತಾಪುರ: ಮಾಡಬೂಳ ಗ್ರಾಮ ಪಂಚಾಯತ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಿಡಿಪಿಓ ಆರತಿ ತುಪ್ಪದ, ಮೇಲ್ವಿಚಾರಕಿ ಶೀಲಾದೇವಿ ಅರಸ, ಗ್ರಾ.ಪಂ ಸದಸ್ಯರಾದ ರವಿ ಮಾಡಬೂಳ, ಲಕ್ಷ್ಮಿ ಪೂಜಾರಿ, ಕರ ವಸೂಲಿಗಾರ ರಮೇಶ ಶ್ರಿಗನ್, ಅಂಗನವಾಡಿ ಕಾರ್ಯಕರ್ತೆ ನಾಗಮ್ಮ, ಸಹಾಯಕಿ ವಿಜಯಲಕ್ಷ್ಮಿ ಆರೋಗ್ಯ ಕಾರ್ಯಕರ್ತೆ ಸಾವಿತ್ರಿ ಹಿರಿಮನಿ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಹಾಲುಬಾಯಿ ಮಾಡಬೂಳಕರ್, ಬಾಲ ವಿಕಾಸ ಸಮಿತಿಯ ಸದಸ್ಯೆ ರೇಷ್ಮಾ ಚಂದ್ರಶೇಖರ, ಸ್ತ್ರೀಶಕ್ತಿ ಸಂಘದ ಸದಸ್ಯರಾದ ಸಮುದ್ರಬಾಯಿ ದೇವಿಂದ್ರ, ರೇಷ್ಮಾ ಉತ್ತಮಕುಮಾರ, ಪಾರ್ವತಿ […]

Continue Reading

ಮಳೆಗೆ ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ

ಕಲಬುರಗಿ: ಸೇಡಂ ತಾಲೂಕಿನ ಮಳಖೇಡ ಗ್ರಾಮದ ಐತಿಹಾಸಿಕ ಕೋಟೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಧರೆಗುರುಳಿದೆ. ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದೆ. ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ. ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಏಕಾಏಕಿ ನೀರು ಧುಮ್ಮಿಕ್ಕಿ ಬರುವಂತೆ ಕೋಟೆ ದಿಢೀರ್ ಕುಸಿದಿದೆ. ಇದರಿಂದ ಪಕ್ಕದಲ್ಲಿದ್ದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಕೋಟೆ ಪಕ್ಕದಲ್ಲೇ ಇರುವ ಶೌಚಾಲಯ ಕಡೆಗೆ ಮಹಿಳೆಯರು ತೆರಳುತ್ತಿದ್ದರು. ಕೋಟೆ […]

Continue Reading

ದಂಡಗುಂಡ ಬಸವಣ್ಣ ದೇವಸ್ಥಾನ ನಿರ್ಮಾಣಕ್ಕೆ 3 ಕೋಟಿ ಖರ್ಚು

ಚಿತ್ತಾಪುರ: ಧಾರ್ಮಿಕ ಕ್ಷೇತ್ರ ದಂಡಗುಂಡ ಬಸವಣ್ಣ ದೇವಸ್ಥಾನದ ಹಳೆಯ ಕಟ್ಟಡ ತೆರವುಗೊಳಿಸಿ ಹೊಸ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಈವರೆಗೂ 3 ಕೋಟಿ ಖರ್ಚಾಗಿದೆ. ಭಕ್ತರ ದೇಣಿಗೆ, ದಂಡಗುಂಡ ಗ್ರಾಮಸ್ಥರ ಸಹಕಾರ, ಬಸವಣ್ಣನ ಭಕ್ತರ ನೆರವಿನಿಂದ ಯಾವುದೇ ಅಡೆತಡೆಯಿಲ್ಲದೆ ಕಾಮಗಾರಿ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಜಿ ಪಾಟೀಲ ಹೇಳಿದರು. ತಾಲೂಕಿನ ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನದ ಯಾತ್ರಿ ನಿವಾಸದಲ್ಲಿ ಗುರುವಾರ ಆಯೋಜಿಸಿದ್ದ ಜಾತ್ರೆಯ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆ, ಪಲ್ಲಕ್ಕಿ ಉತ್ಸವ ಅತ್ಯಂತ ಯಶಸ್ವಿಯಾಗಿದೆ. […]

Continue Reading

ಕನ್ನಡ ನಾಡಿನ ಇತಿಹಾಸದ ಪುಟ ತೆರೆಯುವ ಟೆಂಗಳಿ ಸ್ಮಾರಕಗಳು: ಮುಡಬಿ ಗುಂಡೆರಾವ

ಕಾಳಗಿ: ಕನ್ನಡ ನಾಡಿನ ಇತಿಹಾಸದ ಪುಟ ತೆರೆಯುವ ಟೆಂಗಳಿ ಸ್ಮಾರಕಗಳ ಕೊಡುಗೆ ಅಪಾರ. ನಾಡು, ನುಡಿ ಸಂಸ್ಕ್ರತಿ ಪರಿಚಯಿಸುವ ಕೆಲಸವಾಗಬೇಕು ಎಂದು ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದ ವಿಶ್ವೇಶ್ವರಯ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮ್ಮೂರು ನಮಗೆ ಮೇಲು ವಿಶೇಷ ಉಪನ್ಯಾಸ ಕಾರ್ಯಕ್ರಮಲ್ಲಿ ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಮಾತನಾಡಿ, ತೆಂಗಳಿಯ ಶಾಸನಗಳು, ದೇವಾಲಯಗಳು, ವೀರಗಲ್ಲು ಸ್ಮಾರಕಗಳು, ಪ್ರಾಚೀನ ಕನ್ನಡಿಗರ ಆಡಳಿತ, ಶಿಕ್ಷಣ, ಧರ್ಮ, ಆಧ್ಯಾತ್ಮ, ಸಮಾಜ ,ಆರ್ಥಿಕ ಸೇರಿದಂತೆ ಮುಂತಾದ ವಿವಿಧ […]

Continue Reading

ನೂತನ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಅವರಿಗೆ ಸತ್ಕಾರ

ಕಲಬುರಗಿ: ನೂತನ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಶುಭಾಷಯ ಕೋರಲಾಯಿತು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿನಂದಿಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದವರಾದ ತಾವು ಕಲಬುರಗಿ ಪೊಲೀಸ್ ಕಮಿಷನರ್ ಆಗಿ ಆಗಮಿಸಿದ್ದು, ನಮ್ಮ ಆಳಂದ ತಾಲೂಕು ಹಾಗೂ ಜಿಲ್ಲೆಯ ಸಮಸ್ತ ಜನತೆಗೆ ತುಂಬಾ ಹರ್ಷವಾಗಿದೆ. ತಮ್ಮ ಅಧಿಕಾರದಲ್ಲಿ ಇಲಾಖೆಯ ಕೀರ್ತಿಯ ಜೊತೆಗೆ ಜಿಲ್ಲೆಯ ಕೀರ್ತಿ ಹೆಚ್ಚಾಗುತ್ತದೆ. ಜಿಲ್ಲೆಯ […]

Continue Reading

ಕರದಾಳ ಪ್ರೌಢ ಶಾಲೆಯಲ್ಲಿ ಜನಪದ ಕಲರವ

ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ತಾಲೂಕ ಘಟಕದ ವತಿಯಿಂದ ಶಾಲೆಗೊಂದು ಜಾನಪದ ಕಲರವ ಕಾರ್ಯಕ್ರಮ ಜರಗಿತು. ಗ್ರಾಮದ ಮುಖಂಡ ಶಿವಲಿಂಗಯ್ಯ ಸ್ವಾಮಿ ಮಠಪತಿ ಅವರು ಡ್ರಮ್ ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜನಪದ ಕಲಾವಿದರಾದ ಭೀಮರಾಯ, ಮಲ್ಲಪ್ಪ ನಂಜೋಳಿ, ಸಂಗೀತ ಕಲಾವಿದೆ, ಶ್ರೀದೇವಿ ಹಿರೆಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭೀಮರಾಯ ಅವರು ಮೊಹರಂ ಪದ, ಮಲ್ಲಪ್ಪ ನಂಜೋಳಿ ಅವರು ಭಜನೆ ಪದ, ಶ್ರೀದೇವಿ ಹಿರೆಗೌಡ ಅವರು ಜನಪದ […]

Continue Reading

ಕಲಬುರಗಿ ನಗರ ನೂತನ ಪೊಲೀಸ್ ಆಯುಕ್ತರಾಗಿ ಡಾ. ಎಸ್.ಡಿ ಶರಣಪ್ಪ ನೇಮಕ

ಕಲಬುರಗಿ: ನಗರ ಪೊಲೀಸ್ ಆಯುಕ್ತರಾಗಿ 2009 ಬ್ಯಾಚಿನ ಐಪಿಎಸ್ ಅಧಿಕಾರಿ ಡಾ. ಎಸ್.ಡಿ ಶರಣಪ್ಪ ಅವರನ್ನು ನೇಮಕಗೊಳಿಸಿ ಸರ್ಕಾರ ಅದೇಶ ಹೊರಡಿಸಿದೆ. ಇದರಿಂದ ಕಳೆದೊಂದು ತಿಂಗಳಿನಿಂದ ಖಾಲಿ ಇದ್ದ ಹುದ್ದೆಗೆ ಖಡಕ್ ಅಧಿಕಾರಿ ನಿಯೋಜನೆಗೊಂಡಂತಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದವರು. ಇದೇ ಮೊದಲ ಬಾರಿಗೆ ಅವರು ತವರು ಜಿಲ್ಲೆಯಲ್ಲಿ ಸೇವೆಗೆ ನಿಯೋಜನೆಗೊಂಡಿದ್ದಾರೆ. ಅಲ್ಲದೆ ಜಿಲ್ಲೆಯವರೇ ಕಲಬುರಗಿ ನಗರ ಪೊಲೀಸ್ ಆಯುಕ್ತರಾಗಿ ಮೊದಲಿಗರು ಎಂಬ ಹೆಗ್ಗಳಿಕೆ ಅವರದಾಗಿದೆ. ಈ ಹಿಂದೆ ರೈಲ್ವೆ ವಿಭಾಗದ ಡಿಐಜಿಯಾಗಿ, ಬೆಂಗಳೂರಿನಲ್ಲಿದಕ್ಷಿಣ […]

Continue Reading

ದಂಡಗುಂಡ ಬಸವಣ್ಣ ಮಹಾರಾಜ್ ಕಿ ಜೈ

ಚಿತ್ತಾಪುರ: ಶ್ರಾವಣ ಮಾಸದ ನಡುವಿನ ಸೋಮವಾರ ನಾಡಿನ ಜನತೆಗೆ ವಿಶೇಷವಾಗಿದ್ದು, ತಾಲೂಕಿನ ಸುಪ್ರಸಿದ್ದ ದಂಡಗುಂಡ ಬಸವಣ್ಣನ ದೇವಸ್ಥಾನದಲ್ಲಿ ಭವ್ಯ ರಥೋತ್ಸವ ಜನರ ಜಯಘೋಷಗಳೊಂದಿಗೆ ಸಂಜೆ ಜರುಗಿತು. ಗುಡ್ಡಗಾಡುಗಳ ಮಧ್ಯೆ ಇರುವ ಈ ದೇವಸ್ಥಾನದ ಎದುರುಗಡೆ ಸೋಮವಾರ ನಡೆದ ರಥೋತ್ಸವದಲ್ಲಿ ದಂಡಗುಂಡ ಬಸವಣ್ಣ ಮಹಾರಾಜಕೀ ಜೈ ಎಂಬ ಘೋಷಣೆಯೊಂದಿಗೆ ಆರಂಭಗೊಂಡಿತು.ರಥೋತ್ಸವದಲ್ಲಿ ಭಕ್ತರು ಬಾಳೆಹಣ್ಣು, ಉತ್ತತ್ತಿ(ಕಾರಿಕ)ಗಳಿಂದ ರಥದ ಮೇಲೆ ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಇನ್ನೊಂದೆಡೆ ಎಸೆದ ಬಾಳೆಹಣ್ಣುಗಳನ್ನು ಕೈಯಲ್ಲಿ ಹಿಡಿಯಲು ಪ್ರಯತ್ನಿಸಿ ಅದುವೇ ಪ್ರಸಾದವೆಂದು ಭಕ್ತರು ಸ್ವೀಕರಿಸುತ್ತಿರುವ ದೃಶ್ಯ […]

Continue Reading

ಅದ್ದೂರಿ ಜಾತ್ರಾ ಮಹೋತ್ಸವ ಆಚರಣೆಗೆ ಟ್ರಸ್ಟ್ ನಿರ್ಧಾರ: ಚಂದ್ರಶೇಖರ ಅವಂಟಿ

ಚಿತ್ತಾಪುರ: ಆ.19 ರಂದು ತಾಲೂಕಿನ ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನದ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಟ್ರಸ್ಟ್ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಅವಂಟಿ ಹೇಳಿದರು. ತಾಲೂಕಿನ ದಂಡಗುಂಡ ಬಸವಣ್ಣ ದೇವಸ್ಥಾನದ ಯಾತ್ರಿ ನಿವಾಸದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಸಂಜೆ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರಾವಣ ಮಾಸದ ಪವಿತ್ರವಾದ ದಿನ ನಡುವಿನ ಸೋಮವಾರ ದಿವಸ ಪ್ರತಿ ವರ್ಷ ದಂಡಗುಂಡ ಬಸವಣ್ಣನ ಜಾತ್ರೆ ಅದ್ಧೂರಿಯಾಗಿ ನಡೆಯುತ್ತದೆ ಎಂದರು. ಕಳೆದ […]

Continue Reading

ಶಂಕರ್ ಜಿ ಹಿಪ್ಪರಗಿಗೆ ನಾಟಕ ಅಕಾಡೆಮಿ ಪ್ರಶಸ್ತಿ

ಕಲಬುರ್ಗಿ: ನಾಟಕಕಾರ ಶಂಕರ್ ಜಿ ಹಿಪ್ಪರಗಿ ಅವರನ್ನು 2023 – 24ನೇ ಸಾಲಿನ ಮಾಲತಿಶ್ರೀ ಮೈಸೂರು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ನಾಟಕ ಅಕಾಡೆಮಿಯ ದತ್ತಿ ಪ್ರಶಸ್ತಿಗೆ ಪ್ರಥಮ ಬಾರಿಗೆ ಆಯ್ಕೆಯಾದ ಹೆಗ್ಗಳಿಕೆಗೆ ಶಂಕರ್ ಜಿ ಹಿಪ್ಪರಗಿ ಪಾತ್ರರಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದವರಾದ ಇವರು 35 ವರ್ಷಗಳಿಂದ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಂದಾಪುರದಲ್ಲಿ ನೆಲೆಸಿದ್ದಾರೆ. 25ಕ್ಕೂ ಹೆಚ್ಚು ನಾಟಕಗಳನ್ನು ರಚಿಸಿದ ಬಹುಮುಖ ಪ್ರತಿಭೆಯ ಇವರು 25ಕ್ಕೂ ಹೆಚ್ಚು […]

Continue Reading