ಡೋಣಗಾಂವ: ಸರ್ಕಾರಿ ಶಾಲಾ ಮಕ್ಕಳಿಗೆ ‘ವನ ದರ್ಶನ’
ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕು ಅರಣ್ಯ ವಲಯದ ವತಿಯಿಂದ ಚಿಣ್ಣರ ವನ ದರ್ಶನ ಕಾರ್ಯಕ್ರಮದಡಿ ಬೀದರ್ ಜಿಲ್ಲೆಯ ಕೃಷ್ಣ ಮೃಗ ಸಂರಕ್ಷಿತ ಪ್ರದೇಶ ಮತ್ತು ಅರಣ್ಯ ಪ್ರದೇಶಗಳಿಗೆ ಚಿತ್ತಾಪುರ ತಾಲೂಕಿನ ಡೋಣಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ಎರಡು ದಿನದ ಚಿಣ್ಣರ ವನ ದರ್ಶನಕ್ಕೆ ತೆರಳಿದರು. ಪ್ರವಾಸದ ಕಾರ್ಯಕ್ರಮಕ್ಕೆ ಅರಣ್ಯ ವಲಯ ಅಧಿಕಾರಿ ವಿಜಯಕುಮಾರ ಬಡಿಗೇರ್ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ತಿಳಿಹೇಳುವ ಸಲುವಾಗಿ ಇಲಾಖೆ ವತಿಯಿಂದ ಪ್ರವಾಸ […]
Continue Reading