ಫ್ಯಾನ್ಸ್ ವಾರ್ ಬಗ್ಗೆ ನಟ ಶಿವರಾಜಕುಮಾರ್ ಖಡಕ್ ರಿಯಾಕ್ಷನ್ ಸುದ್ದಿ ಸಂಗ್ರಹ ಬೆಂಗಳೂರು ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್ ವಾರ್, ಫ್ಯಾನ್ಸ್ ವಾರ್ ಗಾಳಿ ಜೋರಾಗಿ ಬೀಸುತ್ತಿದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಜಿದ್ದಿಗೆ ಬಿದ್ದಿದ್ದಾರೆ. ಇದೇ ಸಮಯದಲ್ಲಿ ಶಿವರಾಜ್‌ಕುಮಾರ್ ಅಭಿನಯದ `45′ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ಕೊಟ್ಟಿದ್ದಾರೆ. ಎಲ್ಲರೂ ಅರ್ಥ […]

Continue Reading

ಎದೆಹಾಲಿನಲ್ಲಿ ಯುರೋನಿಯಂ: ‘ಅಮೃತ’ಕ್ಕೆ ಇದೆಂಥಾ ಕಂಟಕ, ತಾಯಂದಿರು- ಶಿಶುಗಳ ಮೇಲೆ ಎಫೆಕ್ಟ್‌ ಏನು ? ತಾಯಿಯ ಎದೆಹಾಲು ಅಮೃತಕ್ಕೆ ಸಮ, ಮಗು ಆರೋಗ್ಯಪೂರ್ಣವಾಗಿ ಬೆಳೆಯಲು ಎದೆಹಾಲೆ ಮೂಲ. ಶಿಶುಗಳ ಪೋಷಣೆಯಲ್ಲಿ ಅದರ ಮಹತ್ವ ದೊಡ್ಡದು. ಎದೆಹಾಲು ಮಗುವಿನ ಬೆಳವಣಿಗೆಗೆ ಅತ್ಯುತ್ತಮ ಪೋಷಕಾಂಶ ಒದಗಿಸುತ್ತದೆ. ತಾಯಿ-ಮಗುವಿನ ಬಾಂಧವ್ಯ ಗಟ್ಟಿಗೊಳಿಸುವ ಆಹಾರ. ಇದು ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಜೀರ್ಣಕ್ರಿಯೆ ಸುಗಮಗೊಳಿಸುತ್ತದೆ. ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ. ಹಾಲುಣಿಸುವುದು ಮಗುವಿಗಷ್ಟೆ ಅಲ್ಲ ತಾಯಿಯ ಆರೋಗ್ಯಕ್ಕೂ ಒಳ್ಳೆಯದು. ಕರುಳುಬಳ್ಳಿ ಸಂಬಂಧದಲ್ಲಿ ಎದೆಹಾಲಿನ […]

Continue Reading

ಕೊಡಗಿನ ಇತಿಹಾಸದಲ್ಲೆ ಮೊದಲ ಬಾರಿಗೆ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ ಸುದ್ದಿ ಸಂಗ್ರಹ ಮಡಿಕೇರಿ ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ. ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನ ಹತ್ಯೆಗೈದಿದ್ದ ಆರೋಪಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಆರೋಪಿ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. ಏನಿದು ಪ್ರಕರಣ?2024 ರಲ್ಲಿ ಪೊನ್ನಂಪೇಟೆ ತಾಲೂಕಿನ […]

Continue Reading

ವಿಶ್ವದ ಅತ್ಯಂತ ದುಬಾರಿ ಹಸು, ಇದರ ತೂಕ 1100 ಕೆಜಿ: ದಿನಕ್ಕೆ ಎಷ್ಟು ಲೀಟರ್ ಹಾಲು ಕೊಡುತ್ತೆ ? ಭಾರತದಲ್ಲಿ ಒಂದು ಹಸುವಿನ ಬೆಲೆ ಎಷ್ಟಿರಬಹುದು ? 50 ಸಾವಿರ, 70 ಸಾವಿರ, ಒಂದು ಲಕ್ಷ ಅಥವಾ 2 ಲಕ್ಷ, 5 ಲಕ್ಷ ಇದಕ್ಕಿಂತ ಹೆಚ್ಚು ಬೆಲೆಯ ಹಸು ಸಿಗೋದು ತುಂಬಾನೆ ಕಷ್ಟ. ಆದರೆ ಬ್ರೆಜಿಲ್‌ನಲ್ಲಿ ಒಂದು ಹಸು ಇದೆ, ಅದರ ಬೆಲೆ ಹಲವು ಐಷಾರಾಮಿ ಅಪಾರ್ಟ್‌ಮೆಂಟ್‌ಗಳಿಗಿಂತಲೂ ಹೆಚ್ಚು. ಈ ಹಸುವನ್ನು 40 ಕೋಟಿ ರೂಪಾಯಿಗೆ ಹರಾಜು […]

Continue Reading

ಪವಿತ್ರ ಪಾಟೀಲರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಕಲ್ಯಾಣರಾವಡೊಣ್ಣೂರ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಸನ್ಮಾನ ಕಾಳಗಿ : ತಾಲೂಕಿನ ಡೊಣ್ಣೂರ್ ಗ್ರಾಮದ ಅಂಗನವಾಡಿಕಾರ್ಯಕರ್ತೆ ಪಾರ್ವತಿ ಡೊಣ್ಣೂರ್ ಅವರಿಗೆ ಜುಲೈ2024ಮತ್ತು ಸೆಪ್ಟೆಂಬರ್ 2024ರ ಸಾಲಿನಲ್ಲಿ ನಡೆದಸಂಪೂರ್ಣ ಅಭಿಯಾನ ಕಾರ್ಯಕ್ರಮದಲ್ಲಿ ಸಮರ್ಪಿತ ಸೇವೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಸೇವೆ ಸಲ್ಲಿಸಿದಕ್ಕೆ ಪಾರ್ವತಿ ಕಲ್ಯಾಣ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಲ್ಬುರ್ಗಿ ದಕ್ಷಿಣ ಮತ್ ಕ್ಷೇತ್ರ ಶಾಸಕರಾದಅಲ್ಲಮಪ್ರಭು ಪಾಟೀಲ್ ಜಿಲ್ಲಾ ಮಹಿಳಾ […]

Continue Reading

UPI ಬಳಕೆಯಲ್ಲಿ ಭಾರತ ಇಡಿ ಜಗತ್ತಿಗೆ ಮಾದರಿ: ಅಂತರರಾಷ್ಟ್ರೀಯ ಹಣಕಾಸು ನಿಧಿ ಶ್ಲಾಘನೆ

ಭಾರತವು ತ್ವರಿತ ಪಾವತಿ ವ್ಯವಸ್ಥೆಯಲ್ಲಿ ಇಡಿ ಜಗತ್ತಿಗೆ ಮಾದರಿಯಾಗಿದ್ದು, ನಗದು ಬಳಕೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮೆಚ್ಚುಗೆ ವ್ಯಕ್ತಪಡಿಸಿದೆ. ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಮೂಲಕ ಪ್ರತಿ ತಿಂಗಳು 18 ಶತಕೋಟಿ ವಹಿವಾಟುಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ನಗದು ಬಳಕೆ ಗಣನೀಯವಾಗಿ ಕುಸಿತಕ್ಕೊಳಗಾಗಿದೆ. ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳು ಅತ್ಯಂತ ಯಶಸ್ವಿಯಾಗಿದ್ದು, ನಗದು ರಹಿತ ವಹಿವಾಟುಗಳಿಗೆ ಉತ್ತೇಜನ ನೀಡಿವೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. […]

Continue Reading

ಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ     

ಕಲಬುರಗಿ: ಹಡಪದ ಅಪ್ಪಣ್ಣನವರು ಹನ್ನೆರಡನೇ ಶತಮಾನದ ಪ್ರಮುಖ ವಚನಕಾರರು ಮತ್ತು ಬಸವಣ್ಣನವರ ನಿಕಟವರ್ತಿ. ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದವರು ಎಂದು ಶರಣ ಚಿಂತಕ ದತ್ತು ಹಡಪದ ಹೇಳಿದರು.  ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ಶರಣ ಹಡಪದ ಅಪ್ಪಣ್ಣನವರ 891ನೇ ಜಯಂತಿಯಲ್ಲಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.          ಉಪನ್ಯಾಸಕ […]

Continue Reading

3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯಕುಮಾರ

ಮುಂಬೈ: ಬಾಲಿವುಡ್ ನಟ ಅಕ್ಷಯಕುಮಾರ ಅವರು ಮುಂಬೈನಲ್ಲಿರುವ ಎರಡು ಅಪಾರ್ಟ್‌ಮೆಂಟ್‌ ಅನ್ನು ದುಬಾರಿ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ. 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ ಅನ್ನು 6.6 ಕೋಟಿಗೆ ಮಾರಾಟ ಮಾಡಿ ಲಾಭ ಗಳಿಸಿದ್ದಾರೆ. ಮುಂಬೈನಲ್ಲಿ ಬೊರಿವಲಿಯಲ್ಲಿ ಎರಡು ಅಪಾರ್ಟ್‌ಮೆಂಟ್‌ ಮಾರಾಟ ಮಾಡುವ ಮೂಲಕ 6.6 ಕೋಟಿ ರೂ. ಗಳಿಸಿದ್ದಾರೆ. ಇವುಗಳಲ್ಲಿ ಒಂದು 5.35 ಕೋಟಿಗೆ ಮಾರಾಟವಾಗಿದೆ. ಮತ್ತೊಂದು 1.25 ಕೋಟಿಗೆ ಮಾರಾಟವಾಗಿದೆ. ಮೂಲಗಳ ಪ್ರಕಾರ, 5.35 ಕೋಟಿಗೆ ಮಾರಾಟವಾಗಿರುವ ಅಪಾರ್ಟ್‌ಮೆಂಟ್‌ ಅನ್ನು ನವೆಂಬರ್‌ 2017ರಲ್ಲಿ 2.82 ಕೋಟಿಗೆ […]

Continue Reading

ಬಿಜೆಪಿ ಕಛೇರಿಯಲ್ಲಿ ಮಾಜಿ ಶಾಸಕ ದಿ.ವಾಲ್ಮೀಕ ನಾಯಕರ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಪಕ್ಷದ ಧೀಮಂತ ನಾಯಕ ಮಾಜಿ ಶಾಸಕ ದಿ ವಾಲ್ಮೀಕ ನಾಯಕ ಅವರ 4ನೇ ಪುಣ್ಯಸ್ಮರಣೆ ಪ್ರಯುಕ್ತ ಮುಖಂಡರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ವಾಲ್ಮೀಕ ನಾಯಕ ಅವರು ನಮ್ಮಂತ ಸಾಮಾನ್ಯ ಕಾರ್ಯಕರ್ತರ ದೊಡ್ಡ ಶಕ್ತಿಯಾಗಿದ್ದರು. ಪಕ್ಷದ ತತ್ವ, ಸಿದ್ಧಾಂತಕ್ಕೆ ಕೊನೆವರೆಗೂ ಉಸಿರಾಗಿ ನಡೆದುಕೊಂಡಿದ್ದರು ಎಂದರು. ಅವರ ದೇಶಪ್ರೇಮ ಹಾಗೂ ಸಮಾಜವನ್ನು ಸಂಘಟಿಸುವ ಶಕ್ತಿ ಇಂದಿನ ಎಲ್ಲಾ ಯುವಕರಿಗೆ ಮಾದರಿಯಾಗಿದೆ. ಸರ್ವ […]

Continue Reading

ನಿಸ್ವಾರ್ಥ ಸೇವೆಯಿಂದ ಭಗವಂತನ ಅನುಗ್ರಹ: ತೆಂಗಳಿ ಶ್ರೀ

ಚಿತ್ತಾಪುರ: ಜೀವಿತ ಅವಧಿಯಲ್ಲಿ ಆದರ್ಶ ಬದುಕು ನಡೆಸಿದಾಗ ಜನ್ಮ ಸಾರ್ಥಕವಾಗುತ್ತದೆ. ಆಧ್ಯಾತ್ಮದ ವಿಷಯದಲ್ಲಿ ನಿಸ್ವಾರ್ಥ ಸೇವೆ, ಭಕ್ತಿ ಮತ್ತು ನಿಷ್ಠೆ ಹೊಂದಿದಾಗ ದೇವರ ಕೃಪೆಗೆ ಪಾತ್ರರಾಗಬಹುದು ಎಂದು ತೆಂಗಳಿ – ಮಂಗಲಗಿಯ ಶಾಂತೇಶ್ವರ ಹಿರೇಮಠದ ಪೀಠಾಧಿಪತಿ ಡಾ. ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ಟೆಂಗಳಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ಯ ಮುಗಳಖೋಡ ಶ್ರೀ ಯಲ್ಲಾಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಐತಿಹಾಸಿಕ ಪರಂಪರೆಯಲ್ಲಿ ದೇವಸ್ಥಾನ, ಮಠ ಮಂದಿರಗಳಿಗೆ ವಿಶೇಷ ಸ್ಥಾನವಿದೆ. […]

Continue Reading