ಸುನಿ-ಶಿವಣ್ಣ ಕಾಂಬಿನೇಷನ್ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು? ನಟ ಶಿವರಾಜ್ಕುಮಾರ್ ಹಾಗೂ ಸಿಂಪಲ್ ಸುನಿ ನಿರ್ದೇಶನದ `ಮನಮೋಹಕ’ ಸಿನಿಮಾ ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದ್ರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯ್ತು. ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನ ಕರೆತರಲು ಕೂಡಾ ಪ್ಲ್ಯಾನ್ […]
Continue ReadingCategory: Uncategorized
ಪೂರ್ಣ ಕುಂಭ ಕಲಾ ತಂಡಗಳಿಂದ ಭವ್ಯ ಮೆರವಣಿಗೆ ಶಹಾಬಾದ: ಹೂ ನಗರದ ಇಂಜನ್ ಫೈಲ್ ಬಡಾವಣೆಯಲ್ಲಿ ಜೀರ್ಣೋದ್ದಾರಗೊಂಡಿರುವ ರೇಣುಕಾ ಎಲ್ಲಮ್ಮಾ ದೇವಿಯ ಮೂರ್ತಿ ಪ್ರತಿಷ್ಠಾಪನೆಗೆ ಪ್ರಾರಂಭವಾಗಿದ್ದು, ಮಹಿಳೆಯರ ಪೂರ್ಣ ಕುಂಭ ಸ್ವಾಗತ, ಕಲಾ ತಂಡಗಳೊಂದಿಗೆ ಸೋಮವಾರ ನಗರದ ಪ್ರಮುಖ ಬೀದಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ನಿಂಬಾಳ್ಕರ ಕುಟುಂಬದ ಕುಲದೇವತೆಯಾಗಿರುವ ಕೊತ್ಲಾಪುರ ರೇಣುಕಾ ಎಲ್ಲಮ್ಮಾ ದೇವಿಯ ಜೀರ್ಣಾವಸ್ಥೆಯ ದೇವಸ್ಥಾನ ಸಂಪೂರ್ಣ ಶಿಲಾ ದೇಗುಲ ನಿರ್ಮಿಸಲಾಗಿದೆ. ಅ.27 ರಿಂದ 29 ವರೆಗೆ ಕೇರಳದ […]
Continue Readingನೀರು ಮಾರಾಟಕ್ಕೂ ಇಳಿದ ಅಂಬಾನಿ, 30 ಸಾವಿರ ಕೋಟಿ ಉದ್ಯಮದಲ್ಲಿ ಭಾರಿ ಸಂಚಲನ: ದರ ಎಷ್ಟು ? ಹೊಸದಿಲ್ಲಿ: ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಈ ವಲಯಕ್ಕೆ ಕಾಲಿಡಲು ಸಜ್ಜಾಗಿರುವ ರಿಲಯನ್ಸ್ ಇಂಡಸ್ಟ್ರೀಸ್. ಇದರ ಮಾಲೀಕ ಮುಕೇಶ್ ಅಂಬಾನಿ ‘ಕ್ಯಾಂಪಾ ಶ್ಯೂರ್’ ಎಂಬ ಹೊಸ ಬ್ರಾಂಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಎಂದಿನಂತೆ ಆಕ್ರಮಣಕಾರಿ ಬೆಲೆ ನೀತಿ ಮತ್ತು ವಿಶಿಷ್ಟ ವ್ಯಾಪಾರ ತಂತ್ರದ ಮೂಲಕ, ದೇಶದ ಸುಮಾರು 30,000 ಕೋಟಿ ಮೌಲ್ಯದ […]
Continue Readingಸತತ ಮಳೆಯಿಂದ ದೇವಾಲಯಗಳು ಸಂಪೂರ್ಣ ಜಲಾವೃತ, ಜನಜೀವನ ಅಸ್ತವ್ಯಸ್ತ…...ಸುದ್ದಿ ಸಂಗ್ರಹ ಶಹಾಬಾದ್ಮಹಾರಾಷ್ಟ್ರ ಜಲಾಶಯಗಳಿಂದ ನಿರಂತರ ನೀರು ಹರಿಬಿಡುತ್ತಿರುವ ಪರಿಣಾಮ ನಗರದ ಹಳೆ ಶಹಬಾದ್, ಸಂಗ್ ಏರಿಯಾ ಅಪ್ಪರ ಮಡ್ಡಿ ಲೋವರ್ ಮಡ್ಡಿ, ಸುಮಾರು ನಾಲ್ಕು ವಾರ್ಡಗಳಲ್ಲಿ ಹಳ್ಳದ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ…….ಹಳೆ ಶಹಾಬಾದ್ ವಿಶ್ವರಾಧ್ಯ ಮಠ ಸಂಪೂರ್ಣ ಜಲದಿಗ್ಧಂಧನವಾಗಿದೆ. ಆಕಸ್ಮಿಕವಾಗಿ ಮಠದಲ್ಲಿ ಉಳಿದುಕೊಂಡ ಮಾನಸಿಕ ಅಸ್ತವ್ಯಸ್ತ ಮಹೆಬೂಬ್ ಪಟೇಲ್ ಅವರನ್ನು ರಕ್ಷಿಸಿ ಅಗ್ನಿಶಾಮಕ ದಳದ ತಂಡವು ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ…..ವಾರ್ಡ್ ನಂಬರ್ 7, 8, 9, 26 […]
Continue Readingಪವಿತ್ರ ಪಾಟೀಲರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಕಲ್ಯಾಣರಾವಡೊಣ್ಣೂರ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಸನ್ಮಾನ ಕಾಳಗಿ : ತಾಲೂಕಿನ ಡೊಣ್ಣೂರ್ ಗ್ರಾಮದ ಅಂಗನವಾಡಿಕಾರ್ಯಕರ್ತೆ ಪಾರ್ವತಿ ಡೊಣ್ಣೂರ್ ಅವರಿಗೆ ಜುಲೈ2024ಮತ್ತು ಸೆಪ್ಟೆಂಬರ್ 2024ರ ಸಾಲಿನಲ್ಲಿ ನಡೆದಸಂಪೂರ್ಣ ಅಭಿಯಾನ ಕಾರ್ಯಕ್ರಮದಲ್ಲಿ ಸಮರ್ಪಿತ ಸೇವೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಸೇವೆ ಸಲ್ಲಿಸಿದಕ್ಕೆ ಪಾರ್ವತಿ ಕಲ್ಯಾಣ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಲ್ಬುರ್ಗಿ ದಕ್ಷಿಣ ಮತ್ ಕ್ಷೇತ್ರ ಶಾಸಕರಾದಅಲ್ಲಮಪ್ರಭು ಪಾಟೀಲ್ ಜಿಲ್ಲಾ ಮಹಿಳಾ […]
Continue ReadingUPI ಬಳಕೆಯಲ್ಲಿ ಭಾರತ ಇಡಿ ಜಗತ್ತಿಗೆ ಮಾದರಿ: ಅಂತರರಾಷ್ಟ್ರೀಯ ಹಣಕಾಸು ನಿಧಿ ಶ್ಲಾಘನೆ
ಭಾರತವು ತ್ವರಿತ ಪಾವತಿ ವ್ಯವಸ್ಥೆಯಲ್ಲಿ ಇಡಿ ಜಗತ್ತಿಗೆ ಮಾದರಿಯಾಗಿದ್ದು, ನಗದು ಬಳಕೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮೆಚ್ಚುಗೆ ವ್ಯಕ್ತಪಡಿಸಿದೆ. ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಮೂಲಕ ಪ್ರತಿ ತಿಂಗಳು 18 ಶತಕೋಟಿ ವಹಿವಾಟುಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ನಗದು ಬಳಕೆ ಗಣನೀಯವಾಗಿ ಕುಸಿತಕ್ಕೊಳಗಾಗಿದೆ. ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳು ಅತ್ಯಂತ ಯಶಸ್ವಿಯಾಗಿದ್ದು, ನಗದು ರಹಿತ ವಹಿವಾಟುಗಳಿಗೆ ಉತ್ತೇಜನ ನೀಡಿವೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. […]
Continue Readingಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ
ಕಲಬುರಗಿ: ಹಡಪದ ಅಪ್ಪಣ್ಣನವರು ಹನ್ನೆರಡನೇ ಶತಮಾನದ ಪ್ರಮುಖ ವಚನಕಾರರು ಮತ್ತು ಬಸವಣ್ಣನವರ ನಿಕಟವರ್ತಿ. ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದವರು ಎಂದು ಶರಣ ಚಿಂತಕ ದತ್ತು ಹಡಪದ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ಶರಣ ಹಡಪದ ಅಪ್ಪಣ್ಣನವರ 891ನೇ ಜಯಂತಿಯಲ್ಲಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಉಪನ್ಯಾಸಕ […]
Continue Reading3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್ಮೆಂಟ್ 6.6 ಕೋಟಿಗೆ ಮಾರಿದ ಅಕ್ಷಯಕುಮಾರ
ಮುಂಬೈ: ಬಾಲಿವುಡ್ ನಟ ಅಕ್ಷಯಕುಮಾರ ಅವರು ಮುಂಬೈನಲ್ಲಿರುವ ಎರಡು ಅಪಾರ್ಟ್ಮೆಂಟ್ ಅನ್ನು ದುಬಾರಿ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ. 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್ಮೆಂಟ್ ಅನ್ನು 6.6 ಕೋಟಿಗೆ ಮಾರಾಟ ಮಾಡಿ ಲಾಭ ಗಳಿಸಿದ್ದಾರೆ. ಮುಂಬೈನಲ್ಲಿ ಬೊರಿವಲಿಯಲ್ಲಿ ಎರಡು ಅಪಾರ್ಟ್ಮೆಂಟ್ ಮಾರಾಟ ಮಾಡುವ ಮೂಲಕ 6.6 ಕೋಟಿ ರೂ. ಗಳಿಸಿದ್ದಾರೆ. ಇವುಗಳಲ್ಲಿ ಒಂದು 5.35 ಕೋಟಿಗೆ ಮಾರಾಟವಾಗಿದೆ. ಮತ್ತೊಂದು 1.25 ಕೋಟಿಗೆ ಮಾರಾಟವಾಗಿದೆ. ಮೂಲಗಳ ಪ್ರಕಾರ, 5.35 ಕೋಟಿಗೆ ಮಾರಾಟವಾಗಿರುವ ಅಪಾರ್ಟ್ಮೆಂಟ್ ಅನ್ನು ನವೆಂಬರ್ 2017ರಲ್ಲಿ 2.82 ಕೋಟಿಗೆ […]
Continue Readingಬಿಜೆಪಿ ಕಛೇರಿಯಲ್ಲಿ ಮಾಜಿ ಶಾಸಕ ದಿ.ವಾಲ್ಮೀಕ ನಾಯಕರ ಪುಣ್ಯಸ್ಮರಣೆ
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಪಕ್ಷದ ಧೀಮಂತ ನಾಯಕ ಮಾಜಿ ಶಾಸಕ ದಿ ವಾಲ್ಮೀಕ ನಾಯಕ ಅವರ 4ನೇ ಪುಣ್ಯಸ್ಮರಣೆ ಪ್ರಯುಕ್ತ ಮುಖಂಡರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ವಾಲ್ಮೀಕ ನಾಯಕ ಅವರು ನಮ್ಮಂತ ಸಾಮಾನ್ಯ ಕಾರ್ಯಕರ್ತರ ದೊಡ್ಡ ಶಕ್ತಿಯಾಗಿದ್ದರು. ಪಕ್ಷದ ತತ್ವ, ಸಿದ್ಧಾಂತಕ್ಕೆ ಕೊನೆವರೆಗೂ ಉಸಿರಾಗಿ ನಡೆದುಕೊಂಡಿದ್ದರು ಎಂದರು. ಅವರ ದೇಶಪ್ರೇಮ ಹಾಗೂ ಸಮಾಜವನ್ನು ಸಂಘಟಿಸುವ ಶಕ್ತಿ ಇಂದಿನ ಎಲ್ಲಾ ಯುವಕರಿಗೆ ಮಾದರಿಯಾಗಿದೆ. ಸರ್ವ […]
Continue Readingನಿಸ್ವಾರ್ಥ ಸೇವೆಯಿಂದ ಭಗವಂತನ ಅನುಗ್ರಹ: ತೆಂಗಳಿ ಶ್ರೀ
ಚಿತ್ತಾಪುರ: ಜೀವಿತ ಅವಧಿಯಲ್ಲಿ ಆದರ್ಶ ಬದುಕು ನಡೆಸಿದಾಗ ಜನ್ಮ ಸಾರ್ಥಕವಾಗುತ್ತದೆ. ಆಧ್ಯಾತ್ಮದ ವಿಷಯದಲ್ಲಿ ನಿಸ್ವಾರ್ಥ ಸೇವೆ, ಭಕ್ತಿ ಮತ್ತು ನಿಷ್ಠೆ ಹೊಂದಿದಾಗ ದೇವರ ಕೃಪೆಗೆ ಪಾತ್ರರಾಗಬಹುದು ಎಂದು ತೆಂಗಳಿ – ಮಂಗಲಗಿಯ ಶಾಂತೇಶ್ವರ ಹಿರೇಮಠದ ಪೀಠಾಧಿಪತಿ ಡಾ. ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ಟೆಂಗಳಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ಯ ಮುಗಳಖೋಡ ಶ್ರೀ ಯಲ್ಲಾಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಐತಿಹಾಸಿಕ ಪರಂಪರೆಯಲ್ಲಿ ದೇವಸ್ಥಾನ, ಮಠ ಮಂದಿರಗಳಿಗೆ ವಿಶೇಷ ಸ್ಥಾನವಿದೆ. […]
Continue Reading