ನಿಸ್ವಾರ್ಥ ಸೇವೆಯಿಂದ ಭಗವಂತನ ಅನುಗ್ರಹ: ತೆಂಗಳಿ ಶ್ರೀ
ಚಿತ್ತಾಪುರ: ಜೀವಿತ ಅವಧಿಯಲ್ಲಿ ಆದರ್ಶ ಬದುಕು ನಡೆಸಿದಾಗ ಜನ್ಮ ಸಾರ್ಥಕವಾಗುತ್ತದೆ. ಆಧ್ಯಾತ್ಮದ ವಿಷಯದಲ್ಲಿ ನಿಸ್ವಾರ್ಥ ಸೇವೆ, ಭಕ್ತಿ ಮತ್ತು ನಿಷ್ಠೆ ಹೊಂದಿದಾಗ ದೇವರ ಕೃಪೆಗೆ ಪಾತ್ರರಾಗಬಹುದು ಎಂದು ತೆಂಗಳಿ – ಮಂಗಲಗಿಯ ಶಾಂತೇಶ್ವರ ಹಿರೇಮಠದ ಪೀಠಾಧಿಪತಿ ಡಾ. ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ಟೆಂಗಳಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ಯ ಮುಗಳಖೋಡ ಶ್ರೀ ಯಲ್ಲಾಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಐತಿಹಾಸಿಕ ಪರಂಪರೆಯಲ್ಲಿ ದೇವಸ್ಥಾನ, ಮಠ ಮಂದಿರಗಳಿಗೆ ವಿಶೇಷ ಸ್ಥಾನವಿದೆ. […]
Continue Reading