ಚಿತ್ರ : 23 ಎಸ್ಬಿಡಿ 2ಶಹಾಬಾದ ನಗರದ ಶ್ರೀಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಆವರಣದಲ್ಲಿ ಕನ್ನಡಸಾಹಿತ್ಯ ಪರಿಷತ್ತು, ನೃಪತುಂಗ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸಂಯುಕ್ತಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಂಡಲಗಿರಿ ಪ್ರಸನ್ನ ಅವರ ‘ಎಣ್ಣೆ ಬತ್ತಿಯಸೊಡರು’ ಹಾಗೂ ‘ಮಹಾಮನೆ’ ಎರಡು ಕೃತಿಗಳ ಲೋಕಾರ್ಪಣೆಯನ್ನು ಶಹಾಬಾದ್ವಲಯದ ಡಿವೈಎಸ್ಪಿ ಶಂಕರಗೌಡ ಪಾಟೀಲ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾಸAಚಾಲಕ ಮರೆಪ್ಪ ಹಳ್ಳಿ ಅವರು ಮಾಡಿದರು.ಚಿತ್ರ : 23 ಎಸ್ಬಿಡಿ 3ಶಹಾಬಾದ ನಗರದ ಶ್ರೀಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಆವರಣದಲ್ಲಿ ಕನ್ನಡಸಾಹಿತ್ಯ ಪರಿಷತ್ತು, ನೃಪತುಂಗ […]
Continue ReadingAuthor: admin
ಕಲಬುರಗಿ: ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿ ಸಂಗ್ರಹ ಕಲಬುರಗಿರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ನೌಕರರು ನಾಮನಿರ್ದೇಶನ ಅರ್ಜಿ ಆನ್ಲೈನ್ ಮೂಲಕ ಸಲ್ಲಿಸಲು ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. 2026ನೇ ಸಾಲಿನಲ್ಲಿ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರಿ ನೌಕರರು ತಮ್ಮ ನಾಮನಿರ್ದೇಶನ ಅರ್ಜಿ ಸಲ್ಲಿಸಬಯಸುವರು https://dparar.karnataka.gov.in ಅಥವಾhttps://sarvothamaawards.karnataka.gov.in ಮೂಲಕ ಫೆ.25ರ ರೊಳಗಾಗಿ […]
Continue Readingಕಲಬುರಗಿ: ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ……ಸುದ್ದಿ ಸಂಗ್ರಹ ಕಲಬುರಗಿರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ನೌಕರರು ನಾಮನಿರ್ದೇಶನ ಅರ್ಜಿ ಆನ್ಲೈನ್ ಮೂಲಕ ಸಲ್ಲಿಸಲು ಸರಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ ಎಂದು ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ…….2026ನೇ ಸಾಲಿನಲ್ಲಿ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರಿ ನೌಕರರು ತಮ್ಮ ನಾಮನಿರ್ದೇಶನ ಅರ್ಜಿ ಸಲ್ಲಿಸಬಯಸುವರು https://dparar.karnataka.gov.in […]
Continue Readingವಾಡಿ: ಬಿಜೆಪಿ ಕಚೇರಿಯಲ್ಲಿ ಆಲಿಸಿದ ಮನ್ ಕಿ ಬಾತ್ ಕಾರ್ಯಕ್ರಮ
ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ರೇಡಿಯೊ ಕಾರ್ಯಕ್ರಮದ ‘ಮನ್ ಕಿ ಬಾತ್’ನ 131ನೇ ಸಂಚಿಕೆಯನ್ನು ಮುಖಂಡರು ಆಲಿಸಿದರ. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಮೋದಿ ಅವರು ಕರ್ನಾಟಕ ಮತ್ತು ಒಡಿಶಾ ರಾಜ್ಯಗಳ ಕೃಷಿ ಪ್ರಯತ್ನವನ್ನು ಉದಾಹರಣೆಯಾಗಿ ಉಲ್ಲೇಖಿಸಿ “ಭಾರತದ ರೈತರು ಕೇವಲ ಅನ್ನದಾತರಲ್ಲ, ಭೂಮಿಯ ನಿಜವಾದ ಭಕ್ತರು. ಮಣ್ಣನ್ನು ಚಿನ್ನವಾಗಿಸುವ ಕಲೆಯನ್ನು ರೈತರಿಂದಲೆ ಕಲಿಯಬೇಕು” ಎಂದು ಹೇಳಿದ್ದನ್ನು ಪ್ರಶಂಸಿಸಿ ರೈತರ ಕಾಳಜಿಯ ಜೊತೆಗೆ ಅವರ ಪಾಂಡಿತ್ಯದ ಬಗ್ಗೆ […]
Continue Readingಕಲಬುರಗಿ: ನಾಗಾವಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ ಮಲೇಷ್ಯಾ ಕರೆನ್ಸಿ
ಸುದ್ದಿ ಸಂಗ್ರಹ ಚಿತ್ತಾಪುರ ಪಟ್ಟಣದ ಹೊರವಲಯದ ನಾಗಾವಿಯ ಮುಜರಾಯಿ ಇಲಾಖೆಯ ಯಲ್ಲಮ್ಮದೇವಿ ದೇವಸ್ಥಾನದ ಹುಂಡಿ ತೆರೆದು ಹಣ ಎಣಿಸುವಾಗ ಮಲೇಷ್ಯಾ ದೇಶದ ಕರೆನ್ಸಿ ಪತ್ತೆಯಾಗಿದೆ. ತಹಸೀಲ್ದಾರ್ ನಾಗಯ್ಯ ಹಿರೇಮಠ ನೇತೃತ್ವದಲ್ಲಿ ಶನಿವಾರ ಹುಂಡಿ ಹಣ ಎಣಿಕೆಯಲ್ಲಿ ಮಲೇಷ್ಯಾದ 18 ನೋಟು ಮತ್ತು 2 ನಾಣ್ಯಗಳು ದೊರೆತಿವೆ. ಒಂದು ರಿಂಗಿತ್ಗೆ ಭಾರತದ ರೂ.23.26 ಪೈಸೆ ಮೌಲ್ಯವಾಗುತ್ತದೆ ಎಂದು ಹೇಳಿದ್ದಾರೆ. ಹುಂಡಿಯಲ್ಲಿ 500 ರೂ ಮುಖಬೆಲೆಯ 556 ನೋಟು, 200 ರೂ ಮುಖಬೆಲೆಯ 455 ನೋಟು, 100 ರೂ ಮುಖಬೆಲೆಯ […]
Continue Readingಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ
ಸುದ್ದಿ ಸಂಗ್ರಹ ಕಲಬುರಗಿ ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕಿರಿ ಮಾಡಿದೆ. ಸೌಂಡ್ ಕಡಿಮೆ ಮಾಡುವಂತೆ ಕಿರಿಕ್ […]
Continue Readingಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ: ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ
ಸುದ್ದಿ ಸಂಗ್ರಹ ಕೊಪ್ಪಳನೆರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ ಇಟ್ನಾಳ್ ಸೂಚನೆ ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದು ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೋಳಿ ಫಾರಂ ಮಾಲೀಕರು ಮತ್ತು […]
Continue Readingಶಹಾಬಾದ್: ಸರ್ವಜ್ಞ ಜಯಂತಿ ಆಚರಣೆ
ಸುದ್ದಿ ಸಂಗ್ರಹ ಶಹಾಬಾದ್ನಗರದ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಸರಳವಾಗಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಲಗೊಳಕರ ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವದಾಸ ಜಾಧವ, ಕನಕಪ್ಪ ದಂಡಗುಲಕರ, ಭೀಮಾಶಂಕರ ಕುಂಬಾರ, ಸದಾನಂದ ಕುಂಬಾರ, ಮಹದೇವ ಗೊಬ್ಬೂರಕರ, ರಾಜು ಕುಂಬಾರ, ನಾರಾಯಣ ಕಂದಕೂರ, ಅರುಣ ಪಟ್ಟಣಕರ, ಅನೀಲ ಬೊರಗಾಂವಕರ, ಶಿವಕುಮಾರ ಇಂಗಿನಶೆಟ್ಟಿ, ಬಸವರಾಜ ಬಿರಾದಾರ, ಸಾಬಣ್ಣ ಬೆಳಗುಂಪಿ, ಯಲ್ಲಪ್ಪ ದಂಡಗುಲಕರ, ಭೀಮಯ್ಯ ಗುತ್ತೆದಾರ, ರೇವಣಸಿದ್ದ ಮತ್ತಿಮಡು, […]
Continue Readingದಸಂಸ: ತಾಲೂಕು ಸಂಚಾಲಕರಾಗಿ ಸುಭಾಷ ಸಾಕ್ರೆ ನೇಮಕ
ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಶಹಾಬಾದ ತಾಲೂಕು ಸಂಚಾಲಕರಾಗಿ ಸುಭಾಷ ಸಾಕ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಸಂ. ಸಂಚಾಲಕ ಸತೀಶ ಕೋಬಾಳಕರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕದಸಂಸ (ಅಂಬೇಡ್ಕರವಾದ) ತಾಲೂಕು ಸಮಿತಿ ಬಲಗೊಳಿಸುವ ನಿಟ್ಟಿನಲ್ಲಿ ಪದಾದಿಕಾರಿಗಳ ಆಯ್ಕೆ ಮಾಡಲಾಗಿದೆ ಎಂದರು. ತಾಲೂಕು ಸಂಘಟನಾ ಸಂಚಾಲಕರಾಗಿ ಮನೋಹರ ಕೋಳೂರ, ಶಿವಶಾಲ ಪಟ್ಟಣಕರ್, ಹುಲಿಗೇಶ ನಾಟೇಕರ, ರಾಣೋಜಿ ಹಾದಿಮನಿ ಶಂಕರವಾಡಿ, ನಾಗರಾಜ ಕರದಳ್ಳಿ ಅಲ್ಲಿದಾಳ, ತುಳಜಾರಾಮ ಬೋಯಿ, ಮಲ್ಲಪ್ಪ […]
Continue Readingಜಾತಿ, ಮತಗಳ ಮೇಲೆ ಮೇಲು-ಕೀಳು ಸಲ್ಲದು
ಸುದ್ದಿ ಸಂಗ್ರಹ ಕಲಬುರಗಿ ಜಾತಿ, ಧರ್ಮ, ಭಾಷೆ, ಪ್ರಾಂತ್ಯ, ಲಿಂಗ ಸೇರಿದಂತೆ ಮುಂತಾದ ಅಂಶಗಳ ಮೇಲೆ ಯಾವುದೆ ರೀತಿಯ ತಾರತಮ್ಯ ಮಾಡದೆ ಎಲ್ಲರು ಸರಿಸಮಾನರೆಂದು ಭಾವಿಸಬೇಕು. ಎಲ್ಲರೊಂದಿಗೆ ಬೆರೆಯುವ ವ್ಯಕ್ತಿ ದೊಡ್ಡವನಾಗಲು ಸಾಧ್ಯವಿದೆ ಎಂದು ಸಮಾಜ ಸೇವಕ ಸಿದ್ದರಾಮ ತಳವಾರ ಹೇಳಿದರು. ನಗರದ ಗಾಜಿಪೂರ ಬಡಾವಣೆಯ ಶ್ರೀನಿವಾಸ ಸಭಾಂಗಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ’ಯಲ್ಲಿ ಮಾತನಾಡಿದರು. ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಮಾತನಾಡಿ, ದೇಶದ ಸಂವಿಧಾನ, ಕಾನೂನಿನ […]
Continue Reading