ಹಡಪದ ಅಪ್ಪಣ್ಣ ಸಮಾಜಕ್ಕೆ ನ್ಯಾಯ ಸಿಗಲಿ: ಡಾ. ಎಂ.ಬಿ ಹಡಪದ
ಕಲಬುರಗಿ: ಈ ವರ್ಷದ ಬಜೆಟ್’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿ 100 ಕೋಟಿ ರೂ ಮೀಸಲಿಡುವಂತೆ ಹಡಪದ ಅಪ್ಪಣ್ಣ ಸಮಾಜದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಒತ್ತಾಯಿಸಿದರು. ಒತ್ತಾಯ. ಬಸವರಾಜ ಭೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಘೋಷಣೆ ಮಾಡಿ ಆದೇಶ ಹೊರಡಿಸಿದ್ದರು. ಆದರೆ ಆ ನಿಗಮ ಪೂರ್ಣ ಪ್ರಮಾಣದಲ್ಲಿ ಇದುವರೆಗೆ ಜಾರಿಗೆ […]
Continue Reading