ನಿರ್ದೇಶಕ ನಂದಕಿಶೋರ್ಗೆ ಸಾಲ ನೀಡಿದ ಕೇಸ್ಗೆ ಟ್ವಿಸ್ಟ್: ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ
ಬೆಂಗಳೂರು: ನಿರ್ದೇಶಕ ನಂದಕಿಶೋರ್ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ. ಸಿನಿಮಾ ನಿರ್ದೇಶಕ ನಂದಕಿಶೋರ್ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ ಸಾಲ ಕೊಟ್ಟಿದ್ದ ಉದ್ಯಮಿ ಮನೋಜ್ನ ಅಪಹರಣವಾಗಿತ್ತು. ಇದರ ಹಿಂದೆ ಬೇಕರಿ ರಘು ಪಾತ್ರವಿರುವ ಬಗ್ಗೆ ಕೇಳಿಬಂದಿತ್ತು. ಹೀಗಾಗಿ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದ ಪೊಲೀಸರು ಅಂದಿನಿಂದ ಹುಡುಕಾಟ ನಡೆಸಿದ್ದರು. ಬಳಿಕ ಮಂಡ್ಯ ಬಳಿ ಬೇಕರಿ ರಘುನನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು. ಸದ್ಯ ಕಿಡ್ನ್ಯಾಪ್ […]
Continue Reading