ಜಾನಪದದಿಂದ ದೇಶದ ಸಂಸ್ಕೃತಿ, ಪರಂಪರೆ ಶ್ರೀಮಂತ
ಕಲಬುರಗಿ: ಜಾನಪದ ದೇಶದ ಮೂಲ ಸಂಸ್ಕೃತಿಯಾಗಿದೆ. ಇದಕ್ಕೆ ಗ್ರಾಮೀಣ ಜನರ ಕೊಡುಗೆ ಅಪಾರವಾಗಿದೆ. ಇದನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕಾಗಿದೆ. ಕಲಾವಿದರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಬಿ ನಿಂಗಪ್ಪ ಹೇಳಿದರು. ತಾಲೂಕಿನ ಗೌಡನಹಳ್ಳಿಯ ಭೋಜಲಿಂಗೇಶ್ವರ ಮಠದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ, ಸೇಡಂ ತಾಲೂಕ ಘಟಕ ಹಾಗೂ ಭೋಜಲಿಂಗೇಶ್ವರ ಮಠದ ಸಂಯುಕ್ತಾಶ್ರಯದಲ್ಲಿ ರವಿವಾರ ಏರ್ಪಡಿಸಲಾಗಿದ್ದ ‘ಜಾನಪದ ಜಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಜನಪದರ ಹಾಡು-ಪಾಡು’ ಎಂಬ ವಿಷಯದ […]
Continue Reading