ಸಂವಿಧಾನದ ಅನುಷ್ಠಾನ, ಪಾಲನೆಯಲ್ಲಿ ವಕೀಲರ ಪಾತ್ರ ಅನನ್ಯ: ಬಸವರಾಜ ಬಿರಾದಾರ
ಕಲಬುರಗಿ: ದೇಶದ ರಕ್ಷಾ ಕವಚವಾದ ಸಂವಿಧಾನದ ಆಶಯಗಳು, ತತ್ವಗಳನ್ನು ಅನುಷ್ಠಾನ ಮತ್ತು ಪಾಲನೆ ಮಾಡುವುದರಲ್ಲಿ ವಕೀಲ್ರ ಪಾತ್ರ ಅನನ್ಯ ಎಂದು ಹಿರಿಯ ವಕೀಲ್ ಬಸವರಾಜ ಬಿರಾದಾರ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಏರ್ಪಡಿಸಿದ್ದ ‘ರಾಷ್ಟ್ರೀಯ ವಕೀಲರ ಮತ್ತು ವಿಶ್ವ ವಿಶೇಷ ಚೇತನರ ದಿನಾಚರಣೆ’ಯಲ್ಲಿ ಗೌರವ ಸ್ವೀಕರಿಸಿ, ಮಾತನಾಡಿದ ಅವರು, ದೇಶದಲ್ಲಿನ ಎಂತಹ ದೊಡ್ಡ ವ್ಯಕ್ತಿಯಾಗಿದ್ದು, ಆ ವ್ಯಕ್ತಿ ತಪ್ಪು ಮಾಡಿದರೆ […]
Continue Reading