ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿದಂತೆ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಎ -1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ-2 ರಾಹುಲ್ ತಳಕೇರಿ (20), ಎ-3 ಗದಿಗೆಪ್ಪ ಅಲಿಯಾಸ್ ಮಣಿಕಂಠ ದನಕೊಪ್ಪ (27), ಎ-4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು. ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ […]

Continue Reading

BIO DATA Name : Prashanth Patil Mobile No : 9663880625 Email ID : prashanthpatil.158@gmail.com Address : H.No : 1/195, Near Veereshwara Temple, Lingayatha Galli, At Post: Tengli, Tq. Kalagi Dist. Kalaburagi – 585317 Personal Information Gender : Male Date of birth : 20 Navember 1992 Nationality : indian Religion : Hindu Mother’s name : Heerabai […]

Continue Reading

ನಮ್ಮ ನೆಲದ ಸಾಧಕರಿಗೆ ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯವಾಗಲಿ: ಪರ್ವತರೆಡ್ಡಿ ಪಾಟೀಲ

ಸೇಡಂ: ಕಕ ಭಾಗದಲ್ಲಿ ಅನೇಕ ಪ್ರತಿಭಾವಂತ ಸಾಧಕರಿದ್ದಾರೆ. ಅವರನ್ನು ಗುರ್ತಿಸಿ, ಪ್ರೋತ್ಸಾಹಿಸುವ ಕಾರ್ಯವಾಗಬೇಕು ಎಂದು ತಾ‌.ಪಂ ಮಾಜಿ ಸದಸ್ಯ ಮತ್ತು ಶಿಕ್ಷಣ ಪ್ರೇಮಿ ಪರ್ವತರೆಡ್ಡಿ ಪಾಟೀಲ ನಾಮವಾರ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಕೋಡ್ಲಾ ಗ್ರಾಮದ ನಳಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಳಂದ ತಾಲೂಕಿನ ಗುಂಜ ಬಬಲಾದ ಗ್ರಾಮದ ಪರೋಪಕಾರಿ, ಸಮಾಜ ಸೇವಕ ಲಿಂ.ಬಸವಂತರಾವ ಸಿ.ಪಾಟೀಲ ಅವರ ತೃತೀಯ ಲಿಂಗೈಕ್ಯ ಸ್ಮರಣೋತ್ಸವದ ಪ್ರಯುಕ್ತ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ವಿವಿಧ ಕ್ಷೇತ್ರದ ಸಾಧಕರಿಗೆ […]

Continue Reading

ನಿವೃತ್ತಿ ಬಗ್ಗೆ ಸಿದ್ದರಾಮಯ್ಯ ಸ್ಫೋಟಕ ಮಾತು: ಸಿಎಂ ಕುರ್ಚಿ ಮೇಲೆ ಟವಲ್ ಹಾಕುತ್ತಿದ್ದವರಿಗೆ ಗುಮ್ಮಿದ ಟಗರು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆಯ ಚರ್ಚೆಗಳು ಹೆಚ್ಚುತ್ತಲೇ ಇದೆ. ಇತ್ತೀಚೆಗೆ ನ್ಯಾಷನಲ್ ಚಾನೆಲ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಡಿಸಿಎಂ ಡಿಕೆ ಶಿವಕುಮಾರ ಅವರು, ಅಧಿಕಾರ ಹಂಚಿಕೆಯ ಕುರಿತು ಮಾತನಾಡಿದ್ದರು ಹಾಗಾಗಿ ಸಿಎಂ ಸಿದ್ದರಾಮಯ್ಯ ಬದಲಾಗಲಿದ್ದಾರೆ ಎನ್ನುವ ಚರ್ಚೆಗಳು ಜೋರಾಗಿತ್ತು. ಇದೀಗ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಸದ್ಯಕ್ಕೆ ಚುನಾವಣೆ ರಾಜಕೀಯಕ್ಕೆ ನಿವೃತ್ತಿಯ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಸಿದ್ದಾಮಯ್ಯ ಟಾಂಗ್ ನೀಡಿದ್ದಾರೆ. ಜನರ […]

Continue Reading

ಗುರುಪಾದೇಶ್ವರ ಕಾಲೇಜಿನಲ್ಲಿ ಸ್ಕಾಲರ್‌’ಶಿಪ್ ಪ್ರವೇಶ ಪರೀಕ್ಷೆ 16ಕ್ಕೆ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಶ್ರೀ ಗುರುಪಾದೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಫೆ.16ರಂದು ಸ್ಕಾಲರ್‌ಪ್ ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಪಾದೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ ತಿಳಿಸಿದ್ದಾರೆ. ಬೆಳಗ್ಗೆ 11 ರಿಂದ 12ರವರೆಗೆ ಪರೀಕ್ಷೆ ನಡೆಯಲಿದೆ. ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆ ಇರಲಿದೆ. ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಪಿಸಿಎಂಬಿ ವಿಷಯಗಳಿಂದ ತಲಾ 10 ಪ್ರಶ್ನೆಗಳು ನೀಡಲಾಗುವುದು. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಟಾಪ್ 10 […]

Continue Reading

ಶಿಸ್ತುಬದ್ದ ಅಧ್ಯಯನ, ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ ಸಾಧ್ಯ

ಕಲಬುರಗಿ: ನಿರಂತರ ಅಧ್ಯಯನ, ಧನಾತ್ಮಕ ಚಿಂತನೆಯೊಂದಿಗೆ ನಿರಂತರವಾಗಿ ಪ್ರಯತ್ನಿಸಿದರೆ, ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಗುವಿವಿ ಸಿಂಡಿಕೇಟ್ ಸದಸ್ಯ ಹಾಗೂ ಪ್ರಗತಿಪರ ಚಿಂತಕ ಎಸ್.ಪಿ ಸುಳ್ಳದ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರಕಾರಿ ಪದವಿ ಪೂರ್ವ ಕಾಲೀಜಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾಲೇಜಿನ 67ನೇ ವಾರ್ಷಿಕೋತ್ಸವ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿಗದಿತ ಗುರಿಯನ್ನಿಟ್ಟುಕೊಂಡು ಅದಕ್ಕೆ ಪೂರಕವಾಗಿ ಶಿಸ್ತು, ಶಾಂತತೆ, ಸಮಯ […]

Continue Reading

ಶಿಕ್ಷಣ ಕ್ರೇತ್ರದಲ್ಲಿ ಸಿದ್ದಲಿಂಗ ಶ್ರೀಗಳ ಸೇವೆ ಸ್ಮರಣೀಯ

ಚಿತ್ತಾಪುರ: ಗ್ರಾಮೀಣ ಗಣಿಗಾರಿಕೆ ಪ್ರದೇಶದಲ್ಲಿ ಶಿಕ್ಷಣ ಕ್ರಾಂತಿ ಮಾಡುವ ಮೂಲಕ ನೂರಾರು ಮಕ್ಕಳ ಬಾಳು ಬೆಳಗಿದ ಲಿo. ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ಶೈಕ್ಷಣಿಕ ಸೇವೆ ಸದಾ ಸ್ಮರಣಿಯ ಎಂದು ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಲಿo. ಸಿದ್ದಲಿಂಗ ಮಹಾಸ್ವಾಮಿಗಳ ಐದನೇ ಪುಣ್ಯಸ್ಮರಣೆ ನಿಮಿತ್ಯ ಎನ್.ಜಿ.ಎನ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಉದ್ದೇಶಿಸಿ ಮಾತನಾಡಿದ ಅವರು, ಅನ್ನ. ಆಶ್ರಯ, ಅಕ್ಷರ ದಾಸೋಹದ ಮೂಲಕ […]

Continue Reading

200 ರೂ ನೋಟು ಬ್ಯಾನ್‌ ಬಗ್ಗೆ RBI ಸ್ಪಷ್ಟನೆ, ನಕಲಿ ನೋಟನ್ನು ಹೇಗೆ ಗುರುತಿಸಬೇಕು

200 ರೂ ನೋಟು ರದ್ದುಗೊಳಿಸುವ ವದಂತಿಗಳ ಬಗ್ಗೆ RBI ಸ್ಪಷ್ಟನೆ ನೀಡಿದೆ. ಯಾವುದೇ ನೋಟು ಹಿಂಪಡೆಯುವುದಿಲ್ಲ ಎಂದು ಹೇಳಿದೆ. ಆದರೆ ನಕಲಿ ನೋಟುಗಳ ಹೆಚ್ಚಳದ ಬಗ್ಗೆ ಜನರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 200 ರೂ ನೋಟು ರದ್ದುಗೊಳಿಸುತ್ತಿದೆ ಎಂಬ ವದಂತಿಗಳು ಹರಿದಾಡುತ್ತಿದೆ. 200 ನೋಟು ನಿಷೇಧಿಸಲಾಗುತ್ತದೆಯೇ‌ ? ಮಾರುಕಟ್ಟೆಯಿಂದ ಎಲ್ಲಾ 200 ರೂ ನೋಟುಗಳನ್ನು ಹಿಂಪಡೆಯಲಾಗುತ್ತದೆಯೇ ? ಈ ವದಂತಿಗಳ ಬಗ್ಗೆ RBI ಸ್ಪಷ್ಟನೆ ನೀಡಿದೆ. 200, 500 ನಕಲಿ ನೋಟುಗಳು […]

Continue Reading

ಸವಿತಾ ಸಮಾಜದ ಕಾಯಕ ಶ್ರೇಷ್ಠ: ಬಸವರಾಜ ಮತ್ತಿಮೂಡ 

ಸುದ್ದಿ ಸಂಗ್ರಹ ಶಹಾಬಾದ ಸವಿತಾ ಸಮಾಜ ಬಾಂಧವರ ಹಾಗೂ ಹರಳಯ್ಯ ಸಮಾಜ ಬಾಂಧವರ ಕಾಯಕ ಶ್ರೇಷ್ಠವಾದದ್ದು, ಸಣ್ಣ ಸಮಾಜ ದೊಡ್ಡ ಸಮಾಜ ಎಂದು ಪ್ರತ್ಯೇಕಿಸಿ ನೋಡಬಾರದು ಎಂದು ಶಾಸಕ ಬಸವರಾಜ ಮತ್ತಿಮೂಡ ಹೇಳಿದರು. ನಗರದ ಖುರ್ಷಿದ್ ಮೋಹಲ್ಲಾದಲಿ ನಡೆದ ಸವಿತಾ ಮಹರ್ಷಿ ಜಯಂತೋತ್ಸವ ಹಾಗೂ ಸವಿತಾ ಸಮಾಜದ ಸಮುದಾಯ ಭವನದ ಕಾಂಪೌಂಡ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜವು ಆರ್ಥಿಕವಾಗಿ ಹಿಂದೆ ಉಳಿದಿರಬಹುದು, ಆದರೆ ಶೈಕ್ಷಣಿಕವಾಗಿ ಮುಂದೆ ಬರುತ್ತಿರುವುದು ಸಂತೋಷದಾಯಕ, ಮುಂದೆ ಯಾವುದೆ ಕೆಲಸ ಕಾರ್ಯಕ್ಕೆ ನಾನು […]

Continue Reading

ವಾಡಿ: ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಲತವಾಡ ವೀರೇಶ ಶರಣರ ಪುರಾಣ ಪ್ರಾರಂಭ

ವಾಡಿ: ಪಟ್ಟಣದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿನಾಲತವಾಡ ವೀರೇಶ ಶರಣರ ಪುರಾಣ ಫೆ.12 ರಿಂದ 26 ರವರೆಗೆ ನೆರವೆರುವುದು ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ ಹೇಳಿದ್ದಾರೆ. ಈ ಪುರಾಣ ಕಾರ್ಯಕ್ರಮದಲ್ಲಿ ರಾವೂರಿನ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಪುರಾಣ, ಪ್ರವಚನಕಾರ ಶಿವಪೂರದ, ಶಿವಲಿಂಗೇಶ್ವರ ಸಂಸ್ಥಾನ ಮಠದ ಶಿವಲಿಂಗ ಮಹಾಸ್ವಾಮಿಗಳು, ಸಂಗೀತಕಾರ ಮಹೇಶ ನರಬೋಳ, ತಬಲಾವಾದಕ ತೋಟೇಂದ್ರ ಕರದಾಳ ಕಲ್ಲಾ ಭಾಗವಹಿಸುವರು. ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆವರೆಗೆ […]

Continue Reading