ವಾಡಿ: ಬಿಜೆಪಿ ಕಛೇರಿಯಲ್ಲಿ ಉಪಾಧ್ಯಾಯರ ಸಂಸ್ಮರಣೆ
ವಾಡಿ: ಬಿಜೆಪಿ ಕಛೇರಿಯಲ್ಲಿ ಪಂಡಿತ್ ದಿನ ದಯಾಳ್ ಉಪಾಧ್ಯಾಯರ 56ನೇ ಪುಣ್ಯಸ್ಮರಣೆ ಪ್ರಯುಕ್ತ ಪಂಡಿತ್ ಜಿ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಭಾರತ ಕಂಡ ಅದ್ಭುತ ದಾರ್ಶನಿಕ,ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ವಿದ್ವಾಂಸ, ಸಂಘಟನಕಾರ,ಅರ್ಥಶಾಸ್ತ್ರಜ್ಞ, ಇತಿಹಾಸಕಾರ, ಪತ್ರಕರ್ತ ಮತ್ತು ಭಾರತೀಯ ಜನ ಸಂಘದ ಸಂಸ್ಥಾಪಕರಾಗಿದ್ದ ಪಂಡಿತ ದೀನದಯಾಳ ಉಪಾಧ್ಯಾಯರು1968ರ ಫೆಬ್ರವರಿ 11 ರಂದು ನಿಗೂಢ ರೀತಿಯಲ್ಲಿ ಸಾವನಪ್ಪಿದ್ದರು.ಅವರ ಪುಣ್ಯಸ್ಮರಣಾ ದಿನವಾದ ಇಂದು ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿ ಕೃತಜ್ಞತೆಯೊಂದಿಗೆ ಗೌರವಿಸುವುದು […]
Continue Reading