ಕನ್ನಡ ಉಳಿಸಿ, ಬೆಳೆಸುವ ಕಾರ್ಯ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಮುಡಬಿ ಗುಂಡೇರಾವ
ಕಲಬುರಗಿ: ಸಾವಿರಾರು ವರ್ಷಗಳ ಭವ್ಯವಾದ ಇತಿಹಾಸ, ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ, ಬೆಳೆಸಿ, ಮುಂದಿನ ಜನಾಂಗಕ್ಕೆ ತಲುಪಿಸುವ ಕಾರ್ಯ ಪ್ರತಿಯೊಬ್ಬ ಕನ್ನಡಿಗನ ಆದ್ಯ ಜವಾಬ್ದಾರಿಯಾಗಿದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ವಿವೇಕಾನಂದ ನಗರದಲ್ಲಿನ ಭೊಗೇಶ್ವರ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸಕ ಕಾರ್ಯಕ್ರಮ-20ರಲ್ಲಿ ‘ಕನ್ನಡ ನಾಡು-ನುಡಿಯ ಸಂರಕ್ಷಣೆ ಎಲ್ಲರ […]
Continue Reading