ದಾಳಿ ವೇಳೆ ಅರಣ್ಯ ಅಧಿಕಾರಿ ಮನೆಯಲ್ಲಿದ್ದ ಹಣ ಎಣಿಸಿ ಎಣಿಸಿ ಅಧಿಕಾರಿಗಳು ಸುಸ್ತು
ಭುವನೇಶ್ವರ: ಭ್ರಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟಲು ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಮುಂದಾಗಿದ್ದು ಇದರ ಭಾಗವಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಮನೆಯ ಮೇಲೆ ಶುಕ್ರವಾರ(ಜು.25) ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ವೇಳೆ ಅಧಿಕಾರಿಯ ಮನೆಯಲ್ಲಿ ಚಿನ್ನದ ನಾಣ್ಯ ಸೇರಿದಂತೆ ಕೋಟ್ಯಾಂತರ ಮೌಲ್ಯದ ನಗದು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ಶುಕ್ರವಾರ ಕೊರಾಪುಟ್ ಜಿಲ್ಲೆಯ ಜೆಪೋರ್ ಅರಣ್ಯ ವಿಭಾಗದ ಜೇಪೋರ್ ಅರಣ್ಯ ಶ್ರೇಣಿಯ ಉಪ ರೇಂಜರ್ ರಾಮ […]
Continue Reading