ಮಾತೆ ರಮಾಬಾಯಿ ಅಂಬೇಡ್ಕರ್‌ರ ಚರಿತ್ರೆ ಪಠ್ಯಕ್ಕೆ ಸೇರ್ಪಡೆಯಾಗಲಿ

ಕಲಬುರಗಿ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ದೇಶ ಕಟ್ಟುವ ಕಾರ್ಯಕ್ಕೆ ನಿರಂತರವಾಗಿ ಸಹಕಾರ, ಶ್ರಮವಹಿಸಿದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ತ್ಯಾಗ, ಸಾಮಾಜಿಕ ತುಡಿತ, ಕೊಡುಗೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಪರಿಚಯಿಸುವ ನಿಟ್ಟಿನಲ್ಲಿ ಅವರ ಚರಿತೆಯನ್ನು ಪಠ್ಯಕ್ಕೆ ಸೇರ್ಪಡೆಯಾಗಬೇಕು. ಸರ್ಕಾರದ ವತಿಯಿಂದ ಜಯಂತಿ ಆಚರಿಸಬೇಕು. ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಸಾಮಾಜಿಕ ಹೋರಾಟಗಾರ, ಚಿಂತಕ ಡಾ.ಸುನೀಲಕುಮಾರ ಎಚ್.ವಂಟಿ ಸರ್ಕಾರಕ್ಕೆ ಒತ್ತಾಸೆ ಮಾಡಿದರು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಸಮೀಪದ ಬ್ಯಾಂಕ್ ಕಾಲೋನಿಯ ಉದ್ಯಾನವನದಲ್ಲಿ ಬಸವೇಶ್ವರ ಸಮಾಜ […]

Continue Reading

10, 20 ನಾಣ್ಯಗಳ ಬಗ್ಗೆ ಕೇಂದ್ರ ಸರ್ಕಾರದ ಪ್ರಮುಖ ಘೋಷಣೆ

ಇತ್ತೀಚೆಗೆ ಕರೆನ್ಸಿ ಬಗ್ಗೆ ಹಲವು ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. 500 ರೂ ನೋಟುಗಳ ನಕಲಿ ಮಾರುಕಟ್ಟೆಯಲ್ಲಿ ಇರುವುದರಿಂದ ಆರ್‌ಬಿಐ ಅವುಗಳನ್ನು ನಿಷೇಧಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿತ್ತು. 350 ನೋಟುಗಳನ್ನು ಆರ್‌ಬಿಐ ಮುದ್ರಿಸುತ್ತಿದೆ ಎಂಬ ಸುದ್ದಿಯೂ ವೈರಲ್ ಆಗಿತ್ತು. ಇಂತಹ ಹಲವು ವದಂತಿಗಳಿಂದ ಜನರು ಗೊಂದಲಕ್ಕೊಳಗಾಗಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಜನರಿಂದ ಬರುತ್ತಿರುವ ಪ್ರಶ್ನೆಗಳಿಗೆ ಆರ್‌ಬಿಐ ಉತ್ತರಿಸಬೇಕಾಗಿದೆ. ನಕಲಿ ನೋಟುಗಳು ಚಲಾವಣೆಯಲ್ಲಿವೆ, ದೊಡ್ಡ ನೋಟುಗಳನ್ನು ಮತ್ತೆ ರದ್ದುಗೊಳಿಸಲಾಗುವುದು ಎಂಬ ವದಂತಿಗಳಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಆದ್ದರಿಂದ […]

Continue Reading

ನಾನು ಬಿಎಸ್ಸಿ ಪದವೀಧರ, ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಕನ್ನಡದಲ್ಲಿ ಶುಭವಾಗಲಿ ಎಂದು ಬರೆಯಲು ತಡಕಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕನ್ನಡ ಬರೆಯಲು ಬರೊಲ್ಲ ಎಂಬ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲ್ ಆದ ಬಗ್ಗೆ ಮಾತಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸುಳೇಕಲ್‌ನಲ್ಲಿ ಮಾತನಾಡಿರುವ ಅವರು, ನಾನು ಬಿಎಸ್ಸಿ ಪದವೀಧರ. ಕನ್ನಡ ಬರೆಯಲು ಬರದೆ ಇರುವಷ್ಟು ದಡ್ಡ ನಾನಲ್ಲ. […]

Continue Reading

ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡ ಬರೆಯಲು ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶನಿವಾರ ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ ಶುಬವಾಗಲಿ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದಾಗ ಸರಿಯಾಗಿ ಶುಭವಾಗಲಿ ಎಂದು ತಿದ್ದುಪಡಿ ಮಾಡಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ, ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ […]

Continue Reading

ಕಲಬುರಗಿ: ಜೈಲಿನಲ್ಲಿ ದುಡಿದ ಹಣದಿಂದ ಬಂಧಮುಕ್ತನಾದ ಕೈದಿ

ಕಲಬುರಗಿ: ಸನ್ನಡತೆ ಆಧಾರದಡಿ ಜೈಲು ಶಿಕ್ಷೆಯಿಂದವಿನಾಯಿತಿ ಪಡೆದರೂ ಬಡತನದ ಕಾರಣದಿಂದಜೈಲಿನಿಂದ ಹೊರಬರಲು ಕೈದಿಯೊಬ್ಬರು ಮೂರುತಿಂಗಳು ಕಾಯಬೇಕಾಯಿತು. ಕೊನೆಗೆ ಜೈಲಿನಲ್ಲಿ ತಾನೆದುಡಿದ ಹಣದಿಂದ ಬಿಡುಗಡೆಯ ಭಾಗ್ಯ ತಂದು ಕೊಟ್ಟಿದೆ.ಇದು ಜೈಲು ಹಕ್ಕಿ ಬಂಧಮುಕ್ತಗೊಂಡ ಯಶೋಗಾಥೆ.ಇದಕ್ಕೆ ಜೈಲಧಿಕಾರಿ ನೆರವಾಗಿ ಮಾನವೀಯ ಸ್ಪರ್ಶನೀಡಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ದುರ್ಗಪ್ಪಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಹಲವು ವರ್ಷಗಳ ಬಳಿಕ 2013ರಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ಹಾಗೂಕೊಲೆಯಾದ ಕುಟುಂಬಕ್ಕೆ 1 ಲಕ್ಷ ರೂ. ದಂಡದ ರೂಪದಲ್ಲಿನ್ಯಾಯಾಲಯ ವಿಧಿಸಿತ್ತು. ಬಳಿಕ ಸನ್ನಡತೆ ಆಧಾರದಲ್ಲಿ 2023ರ […]

Continue Reading

ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

ಹಾವೇರಿ: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ನರ್ಸ್ ಅನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫೆವಿಕ್ವಿಕ್ ಅಂಟು ದ್ರಾವಣವಾಗಿದ್ದು, ವೈದ್ಯಕೀಯ ಬಳಕೆಯಲ್ಲಿಲ್ಲ. ಮಗುವಿನ ಚಿಕಿತ್ಸೆಗೆ ಫೆವಿಕ್ವಿಕ್ ಬಳಸಿ ಕರ್ತವ್ಯ ಲೋಪವೆಸಗಿದ್ದಾರೆ. ಸ್ಟಾಫ್ ನರ್ಸ್ ಬಗ್ಗೆ ಪ್ರಾಥಮಿಕ ವರದಿ ಪಡೆದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮಗುವಿನ ಆರೋಗ್ಯದಲ್ಲಿ ಅಡ್ಡಪರಿಣಾಮಗಳ ಬಗ್ಗೆ ನಿಗಾ ಇಡಲು ಸೂಚನೆ ನೀಡಿದೆ, ಚಿಕಿತ್ಸೆಗೆ ಒಳಪಟ್ಟಿದ್ದ ಮಗು […]

Continue Reading

ಬಹುಮುಖ ಪ್ರತಿಭೆಯ ಮೇರು ಲೇಖಕ ಡಾ.ಕೆ.ಎಸ್ ನಿಸಾರ ಅಹಮ್ಮದ್

ಕಲಬುರಗಿ: ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅನೇಕ ಸಾಹಿತಿಗಳು ಶ್ರಮಿಸಿದ್ದಾರೆ. ಉತ್ತಮ ಲೇಖಕ, ಶಿಕ್ಷಕ, ಸಾಹಿತಿಯಾಗಿ ಸಮಾಜಮುಖಿ ಚಿಂತನೆಗಳುಳ್ಳ ಸಾಹಿತ್ಯ ಕೃಷಿ ಮಾಡುವ ಮೂಲಕ ‘ನಿತ್ಯೋತ್ಸವ ಕವಿ’ ಎಂದು ಪ್ರಸಿದ್ಧಿ ಪಡೆದಿರುವ ಡಾ.ಕೆ.ಎಸ್ ನಿಸಾರ ಅಹಮ್ಮದ್ ಅವರು ಬಹುಮುಖ ಪ್ರತಿಭೆಯ ಮೇರು ಲೇಖಕರು ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಡಾ.ಕೆ.ಎಸ್ ನಿಸಾರ ಅಹಮ್ಮದ್‌ರ 89ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ನಮನ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ದೂರ

ಕಲಬುರಗಿ: ತಂಬಾಕು, ಮದ್ಯಪಾನ, ರಾಸಾಯನಿಕಯುಕ್ತ ಆಹಾರ ಸೇವನೆ ಮಾಡಿರುವುದು, ಸಮತೋಲಿತ ಆಹಾರ ಸೇವಿಸುವುದು, ತೂಕ ನಿರ್ವಹಣೆ ಮಾಡುವುದು ಸೇರಿದಂತೆ ಮುಂತಾದ ಆರೋಗ್ಯಕರ ಜೀವನ ಶೈಲಿಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕ್ಯಾನ್ಸರ್ ರೋಗ ಬರದಂತೆ ತಡೆಯಬಹುದಾಗಿದೆ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ಅಫಜಲಪುರ ತಾಲೂಕಿನ ಟಾಕಳಿಯಲ್ಲಿ ಕಲಬುರಗಿಯ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಕ್ಯಾನ್ಸರ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ವಯಸ್ಸು, ಲಿಂಗ, ಅನುವಂಶೀಯತೆ, […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗಪುರುಷ, ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ ಎಂದರು. ಚರ್ತುವೇದಗಳಲ್ಲಿ ಒಂದಾದ ಸಂಗೀತ ವೇದ ಎಂದೇ ಕರೆಯಲ್ಪಡುವ ಸಾಮವೇದ ರಚಿಸಿದ ಮಹಾನ್ ಬ್ರಹ್ಮಜ್ಞಾನಿ ಸವಿತಾ ಮಹರ್ಷಿ ಎಂದು ಹೇಳಲಾಗುತ್ತದೆ. ಸಾಮವೇದವು ಸಂಗೀತದ ಮೂಲಗ್ರಂಥವಾಗಿದ್ದು, ಹಾಗಾಗಿ ನಮ್ಮ ಸವಿತಾ ಸಮಾಜದವರು ಸಂಗೀತ, ವೈದ್ಯ ವೃತ್ತಿ ಹಾಗೂ […]

Continue Reading

ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪ: ಬಸವರಾಜ ಹಡಪದ

ಕಲಬುರಗಿ: ನಮ್ಮ ದೇಶದಲ್ಲಿ ಅನೇಕ ಮಹನೀಯರು ತಮ್ಮದೆಯಾದ ಕೊಡುಗೆ ನೀಡಿ, ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಹೆಚ್ಚಿಸಿದ್ದಾರೆ. ಅವರನ್ನು ಯಾವುದೇ ಒಂದು ಜಾತಿ, ಧರ್ಮ, ಜಯಂತಿಗೆ ಮಾತ್ರ ಸೀಮಿತವಾಗಿಸಿದೆ, ಅವರ ನೀಡಿರುವ ತತ್ವ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪವಾಗಿವೆ ಎಂದು ನಿವೃತ್ತ ಮುಖ್ಯ ಶಿಕ್ಷಕ, ಸವಿತಾ ಸಮಾಜದ ಮುಖಂಡ ಬಸವರಾಜ ಹಡಪದ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಮಂಗಳವಾರ ಏರ್ಪಡಿಸಿದ್ದ ‘ಸವಿತಾ […]

Continue Reading