ಮಾತೆ ರಮಾಬಾಯಿ ಅಂಬೇಡ್ಕರ್ರ ಚರಿತ್ರೆ ಪಠ್ಯಕ್ಕೆ ಸೇರ್ಪಡೆಯಾಗಲಿ
ಕಲಬುರಗಿ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ದೇಶ ಕಟ್ಟುವ ಕಾರ್ಯಕ್ಕೆ ನಿರಂತರವಾಗಿ ಸಹಕಾರ, ಶ್ರಮವಹಿಸಿದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ತ್ಯಾಗ, ಸಾಮಾಜಿಕ ತುಡಿತ, ಕೊಡುಗೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಪರಿಚಯಿಸುವ ನಿಟ್ಟಿನಲ್ಲಿ ಅವರ ಚರಿತೆಯನ್ನು ಪಠ್ಯಕ್ಕೆ ಸೇರ್ಪಡೆಯಾಗಬೇಕು. ಸರ್ಕಾರದ ವತಿಯಿಂದ ಜಯಂತಿ ಆಚರಿಸಬೇಕು. ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಸಾಮಾಜಿಕ ಹೋರಾಟಗಾರ, ಚಿಂತಕ ಡಾ.ಸುನೀಲಕುಮಾರ ಎಚ್.ವಂಟಿ ಸರ್ಕಾರಕ್ಕೆ ಒತ್ತಾಸೆ ಮಾಡಿದರು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಸಮೀಪದ ಬ್ಯಾಂಕ್ ಕಾಲೋನಿಯ ಉದ್ಯಾನವನದಲ್ಲಿ ಬಸವೇಶ್ವರ ಸಮಾಜ […]
Continue Reading