ಬೆಂಗಳೂರಿನ ಬೆಡಗಿ ಜೊತೆ ಆಮೀರ್ ಖಾನ್ 3ನೇ ಮದುವೆ ?

ಬಾಲಿವುಡ್ ನಟ ಆಮೀರ್ ಖಾನ್ ಸಿನಿಮಾಗಿಂತ ವೈಯಕ್ತಿಕ ವಿಚಾರವಾಗಿಯೇ ಭಾರಿ ಸುದ್ದಿಯಾಗ್ತಿದ್ದಾರೆ. ಎರಡು ಬಾರಿ ಮದುವೆಯಾಗಿ ಡಿವೋರ್ಸ್ ಪಡೆದಿರುವ ಆಮೀರ್ ಈಗ 3ನೇ ಮದುವೆಗೆ ಸಿದ್ಧರಾಗಿದ್ದಾರೆ. ಬೆಂಗಳೂರಿನ ಬ್ಯೂಟಿ ಜೊತೆಗೆ ಆಮೀರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಆಮೀರ್ ಖಾನ್ ಬೆಂಗಳೂರಿನ ಬೆಡಗಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರವೊಂದು ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಟಾಪಿಕ್ ಆಗಿದೆ. ಆ ಯುವತಿಯನ್ನು ನಟ ತಮ್ಮ ಕುಟುಂಬಸ್ಥರಿಗೆ ಪರಿಚಯಿಸಿದ್ದಾರಂತೆ. ಇಬ್ಬರೂ ಸೀರಿಯಸ್ ರಿಲೇಷನ್‌ಶಿಪ್‌ನಲ್ಲಿದ್ದಾರೆ […]

Continue Reading

ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್‌ ಫ್ರೈ ಕೊಡಿ: ಅಂಗನವಾಡಿ ಬಾಲಕನ ಮನವಿಗೆ ಸಚಿವರ ಒಪ್ಪಿಗೆ

ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಒಪ್ಪಿಗೆ ಸೂಚಿಸಿದ್ದಾರೆ. ಊಟದ ಮೆನುವಿನಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ, ಚಿಕನ್‌ ಫ್ರೈ ನೀಡಬೇಕು ಎಂದು ಪುಟ್ಟ ಬಾಲಕ ಮನವಿ ಮಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ವೀಡಿಯೋಗೆ ಸಚಿವರು ಸ್ಪಂದಿಸಿದ್ದಾರೆ. ಅಂಗನವಾಡಿಗಳಲ್ಲಿನ ಆಹಾರ ಮೆನುವನ್ನು ಪರಿಶೀಲಿಸಲು ಮತ್ತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಶಂಕು ಎಂಬ ಮಗು ಮುಗ್ಧ […]

Continue Reading

ಡಾ.ಎಚ್.ತಿಪ್ಪೇರುದ್ರಸ್ವಾಮಿ ಬಹುಮುಖ ಸಾಹಿತಿ

ಕಲಬುರಗಿ: ಡಾ.ಹೊನ್ನಾಳಿ ತಿಪ್ಪೇರುದ್ರಸ್ವಾಮಿ ಅವರು ಕವಿ, ಲೇಖಕ, ಪ್ರಾಧ್ಯಾಪಕ. ಸಣ್ಣಕತೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ ಹೀಗೆ ಬಹುಮುಖ ಸಾಹಿತ್ಯ ಕೃಷಿ ಮಾಡಿದ್ದಾರೆ. ವಿಶೇಷವಾಗಿ ಶರಣರ ಮಹನೀಯರ ಕುರಿತು ಐತಿಹಾಸಿಕ ಕಾದಂಬರಿಗಳನ್ನು ರಚಿಸಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಿದ್ದ ‘ಡಾ.ಎಚ್.ತಿಪ್ಪೇರುದ್ರಸ್ವಾಮಿಯವರ 97ನೇ ಜನ್ಮದಿನಾಚಣೆ’ಯಲ್ಲಿ ಮಾತನಾಡಿದ ಅವರು, ಡಾ. ತಿಪ್ಪೇರುದ್ರಸ್ವಾಮಿ […]

Continue Reading

ಚಿತ್ತಾಪುರ: ಸ್ಟೇಷನ್ ತಾಂಡಾದಲ್ಲಿ‌ ವಿಜೃಂಭಣೆಯಿಂದ ಜರುಗಿದ ಪಲ್ಲಕ್ಕಿ ಉತ್ಸವ

ಚಿತ್ತಾಪುರ: ಸ್ಟೇಷನ್ ತಾಂಡಾದಲ್ಲಿ 8 ನಾಯಕರ ನೇತೃತ್ವದಲ್ಲಿ ಎರಡನೇ ವರ್ಷದ ಪಲ್ಲಕ್ಕಿ ಉತ್ಸವ ಬಹು ವಿಜೃಂಭಣೆಯಿಂದ ಮೆರವಣಿ ಮುಖಾಂತರ ಸದ್ಗುರು ಸೇವಾಲಾಲ್ ಮಹಾರಾಜರ ಜಗದಂಬಾ ದೇವಿಯ ಭಾವಚಿತ್ರದೊಂದಿಗೆ ಸ್ಟೇಷನ್ ತಾಂಡದ ಮುಖ್ಯ ಓಣಿಯಲ್ಲಿ ಪಲ್ಲಕ್ಕಿಯನ್ನು ಪೂಜಿಸುತ್ತಾ ಬಂಜಾರ ಸಮಾಜದ ಸಂಸ್ಕೃತಿಯನ್ನು ಎತ್ತಿ ಹೊಡೆಯುತ್ತಾ ಬಗೆ ಬಗೆಯ ಬಂಜಾರ ವೇಷಗಳನ್ನು ಧರಿಸಿ ಯುವತಿಯರು ಕುಂಭಮೇಳ ಆರುತಿ ಹೊಡೆದುಕೊಂಡು ಭಜನೆ ಮುಖಾಂತರ ಡೊಳ್ಳು ಡಿಜೆ ಮುಖಾಂತರ ಪಲ್ಲಕಿಯು ಸೇವಾಲಾಲ್ ದೇವಸ್ಥಾನಕ್ಕೆ ತಲುಪಿತು. ಈ ಸಂದರ್ಭದಲ್ಲಿ ಕಿಶನ್ ರೂಪಲಾ ನಾಯಕ, ಕಿರಣ್ಭೀಮಾ […]

Continue Reading

ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವಕ್ಕೆ ಕಂಬಳೇಶ್ವರ ಶ್ರೀ ಚಾಲನೆ

ಚಿತ್ತಾಪುರ: ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವಕ್ಕೆ ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯರು ಚಾಲನೆ ನೀಡಿದರು. ತುಕಾರಾಮ ಖೀರು ನಾಯಕ ಅವರ ಮನೆಯಿಂದ ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವ ಪ್ರಾರಂಭಗೊಂಡು ಮರಿಯಮ್ಮ ಸೇವಾಲಾಲ ಮಹಾರಾಜ ದೇವಸ್ಥಾನದಿಂದ ತುಕಾರಾಮ ತಾಂಡಾದ ಪ್ರಮುಖ ಬೀದಿಗಳ ಮುಖಾಂತರ ತಾಂಡಾದ ಎಲ್ಲಾ ಬೀದಿಗಳಲ್ಲಿ ಪಲ್ಲಕ್ಕಿಯ ಮೇರೇವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಂಡಾದ ನಾಯಕರಾದ ತುಕಾರಾಮ ಖೀರು ನಾಯಕ, ಕನ್ನು ಯಂಕು ನಾಯಕ, ಚಂದ್ರಾಮ ಚವ್ಹಾಣ, ಡಾವ ಕಿಶನ, ಕಿಶನ ಕಾರಭಾರಿ, […]

Continue Reading

ಯಲ್ಲಾಲಿಂಗ ಮಹಾರಾಜರ 39ನೇ ಪುಣ್ಯಾರಾಧನೆ ನಾಳೆ

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಸಮಸ್ತ ಸದ್ಭಕ್ತ ಮಂಡಳಿಯಿಂದ ಫೆ.4 ಮತ್ತು 5 ರಂದು ಮುಗಳಖೋಡದ ಲಿಂ.ಯಲ್ಲಾಲಿಂಗ ಮಹಾರಾಜರ 39ನೇ ಪುಣ್ಯಾರಾಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾರಾಯಣ ಹಡಪದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪುಣ್ಯಾರಾಧನೆ ಕಾರ್ಯಕ್ರಮದ ನಿಮಿತ್ಯ ವಿಶೇಷ ಪೂಜೆ, ಆರಾಧನೆ ನಡೆಯಲಿದೆ‌, ಭಕ್ತರಿಗೆ ಪ್ರಸಾದ ವ್ಯವಸ್ಥೆ ಇರುತ್ತದೆ. ವಿಶೇಷ ಭಜನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮುಗಳಖೋಡದ ಅಪ್ಪಾಜಿ ಸಂಗೀತ ಬಳಗದ ತಂಡದಿಂದ ಭಜನಾ ಕಾರ್ಯಕ್ರಮ ನಡೆಸಲಿದೆ. ಖ್ಯಾತ ಗಾಯಕ ಅಶೋಕಕುಮಾರ ಮನಗೋಳಿ, ತಬಲಾ ವಾದಕ ಆನಂದ, ಡೋಲಕ್ […]

Continue Reading

ಡೋಣಗಾಂವ: ಭೀಮಣ್ಣ ಸಾಲಿ ಹುಟ್ಟುಹಬ್ಬ ಆಚರಣೆ

ಚಿತ್ತಾಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ, ಕೋಲಿ ಸಮಾಜದ ಹಿರಿಯ ಮುಖಂಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಮುಖಂಡರು, ಯುವಕರು ಹುಟ್ಟು ಹಬ್ಬ ಶುಭಾಶಯ ಕೋರಿದರು. ತಾಲೂಕಿನ ಡೋಣಗಾಂವ ಗ್ರಾಮದಲ್ಲಿ ಕೋಲಿ ಸಮಾಜದ ಹಿರಿಯ ಮುಖಂಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ವಿವಿಧ ಸಮಾಜದ ಮುಖಂಡರು, ಯುವಕರು ಹುಟ್ಟು ಹಬ್ಬದ ಶುಭಾಶಯ ಕೋರಿದರು. ನಂತರ ಕೇಕ್ ಕತ್ತರಿಸಿ ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಕೋಲಿ ಸಮಾಜದ ತಾಲೂಕು […]

Continue Reading

ಕುಡಿದ ಮತ್ತಿನಲ್ಲಿ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಭೂಪ

ಕೋಲಾರ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್‌ ಆಗಿದೆ. ಕಾರು ಮಾಲೀಕ ರಾಕೇಶ್‌ ಎಂಬಾತ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಈ ಅವಾಂತರ ಸೃಷ್ಟಿಸಿದ್ದಾನೆ. ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಕಾರು ತೆರವುಗೊಳಿಸಿದ್ದಾರೆ. ಬಂಗಾರಪೇಟೆ ರೈಲ್ವೆ ಪೊಲೀಸರು ಕಾರು ಮಾಲೀಕ ರಾಕೇಶ್‌ನನ್ನು […]

Continue Reading

ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್: ಎಚ್.ಬಿ ಪಾಟೀಲ

ಕಲಬುರಗಿ: ಈ ವರ್ಷದ ಬಜೆಟ್‌ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ,‌ ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್ ಇದಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಕೇಂದ್ರ ಬಜೆಟ್ ಯುವಕರು, ರೈತರು, ಮಹಿಳೆಯರು, ಮಧ್ಯಮ ವರ್ಗದವರ ಅಭಿವೃದ್ದಿಗೆ ಸಂಬಂಧಿಸಿದಂತೆ ಹೊಸ ಯೋಜನೆಗಳು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಬಡತನ ನಿರ್ಮೂಲನೆ, ಕ್ಯಾನ್ಸರ್ ಮಹಾಮಾರಿ ಚಿಕಿತ್ಸೆ, ರೈಲು ಸೌಲಭ್ಯ, ಜೀವರಕ್ಷಕ ಔಷಧಿಗಳಿಗೆ ಸುಂಕ ಕಡಿತ, ಹಿರಿಯ ನಾಗರಿಕರಿಗೆ ಟಿಡಿಸ್ ಕಡಿತ […]

Continue Reading

ಬಜೆಟ್ 2025: 12 ಲಕ್ಷದವರೆಗೆ ತೆರಿಗೆ ವಿನಾಯಿತಿ

ನವದೆಹಲಿ: ಬಜೆಟ್‌ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್‌ ಅವರು ಬರೋಬ್ಬರಿ […]

Continue Reading