ಚೆಸ್ ಆಟದಿಂದ ಬುದ್ಧಿಶಕ್ತಿ, ಏಕಾಗ್ರತೆ, ಸೃಜನಶೀಲತೆ ವೃದ್ಧಿ
ಕಲಬುರಗಿ: ಚೆಸ್ ಆಟ ಆಡುವುದರಿಂದ ಏಕಾಗ್ರತೆ, ಬುದ್ಧಿಶಕ್ತಿ ವೃದ್ಧಿಯಾಗುತ್ತದೆ. ಇದು ಮೆದುಳಿಗೆ ವ್ಯಾಯಾಮ ನೀಡಿ, ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಗುರುಲಿಂಗಯ್ಯ ಮಠ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಚೆಸ್ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ಚೆಸ್ ಎಲ್ಲಿ ಬೇಕಾದರೂ ಅಭ್ಯಾಸ ಮಾಡಬಹುದು ಮತ್ತು ಭಾಷೆ, ವಯಸ್ಸು, ಲಿಂಗ, ದೈಹಿಕ ಸಾಮರ್ಥ್ಯ ಅಥವಾ ಸಾಮಾಜಿಕ ಸ್ಥಾನಮಾನದ ಅಡೆತಡೆಗಳನ್ನು ಮೀರಿ ಎಲ್ಲರೂ […]
Continue Reading