ನಾಡಿನ ಶೈಕ್ಷಣಿಕ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅನನ್ಯ: ಡಾ.ಮೋಹನ್ ಆಳ್ವಾ
ಚಿತ್ತಾಪುರ: ಕನ್ನಡ ನಾಡಿನಾದ್ಯಂತ ಸರಕಾರಕ್ಕಿಂತ ಮೊದಲು ಮಠ ಮಾನ್ಯಗಳು ಉಚಿತವಾಗಿ ಅನ್ನ, ಅಕ್ಷರ, ಆಶ್ರಯ ನೀಡುತ್ತಾ ಬಂದಿದ್ದು ಜನರಲ್ಲಿ ಅಕ್ಷರ ಸಂಸ್ಕೃತಿ ಬಿತ್ತುವಲ್ಲಿ ಮಠಗಳ ಪಾತ್ರ ಅನನ್ಯ ಎಂದು ಮೂಡಬಿದಿರೆಯ ಆಳ್ವಾಸ್ ಸಂಸ್ಥೆಯ ಸಂಸ್ಥಾಪಕ, ನಾಡೋಜ ಡಾ.ಮೋಹನ್ ಆಳ್ವಾ ಹೇಳಿದರು. ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಸಂಸ್ಥಾನ ಮಠದ ವತಿಯಿಂದ ಪ್ರದಾನ ಮಾಡಿದ ಪ್ರತಿಷ್ಠಿತ “ಶ್ರೀ ಸಿದ್ಧತೋಟೇಂದ್ರ ಶಿಕ್ಷಣ ರತ್ನ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ನಾಡು ಸಂಸ್ಕಾರಯುತವಾಗಿ ಬೆಳೆಯಲು ಮಠಗಳು ಜನಮನದಲ್ಲಿ ಬಿತ್ತಿದ ಆಧ್ಯಾತ್ಮಿಕ ಮೌಲ್ಯಗಳೇ […]
Continue Reading