ಕುಷ್ಠರೋಗ ಶಾಪವಲ್ಲ, ಚಿಕಿತ್ಸೆಯಿಂದ ಗುಣಪಡಿಸಬಹುದು: ಡಾ.ಅನುಪಮಾ ಎಸ್
ಕಲಬುರಗಿ: ಕುಷ್ಠರೋಗ ಶಾಪ, ಹಿಂದಿನ ಜನ್ಮದ ಪಾಪದ ಪ್ರತಿಫಲ, ಗುಣಪಡಿಸಲು ಅಸಾಧ್ಯವೆಂಬ ನಂಬಿಕೆ ಅಥವಾ ಅಭಿಪ್ರಾಯ ಬೇಡ. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ತಜ್ಞ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ದಿನಾಚರಣೆ ಹಾಗೂ ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೈಕ್ರೋಬ್ಯಾಕ್ಟಿರಿಯಂ ಲೆಪ್ರೆ ಎಂಬ […]
Continue Reading