ಕುಷ್ಠರೋಗ ಶಾಪವಲ್ಲ, ಚಿಕಿತ್ಸೆಯಿಂದ ಗುಣಪಡಿಸಬಹುದು: ಡಾ.ಅನುಪಮಾ ಎಸ್

ಕಲಬುರಗಿ: ಕುಷ್ಠರೋಗ ಶಾಪ, ಹಿಂದಿನ ಜನ್ಮದ ಪಾಪದ ಪ್ರತಿಫಲ, ಗುಣಪಡಿಸಲು ಅಸಾಧ್ಯವೆಂಬ ನಂಬಿಕೆ ಅಥವಾ ಅಭಿಪ್ರಾಯ ಬೇಡ. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ತಜ್ಞ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್‌ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ದಿನಾಚರಣೆ ಹಾಗೂ ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೈಕ್ರೋಬ್ಯಾಕ್ಟಿರಿಯಂ ಲೆಪ್ರೆ ಎಂಬ […]

Continue Reading

ಕುಷ್ಠರೋಗ ಶಾಪವಲ್ಲ, ಚಿಕಿತ್ಸೆಯಿಂದ ಗುಣಪಡಿಸಬಹುದು: ಡಾ.ಅನುಪಮಾ ಎಸ್

ಕಲಬುರಗಿ: ಕುಷ್ಠರೋಗ ಶಾಪ, ಹಿಂದಿನ ಜನ್ಮದ ಪಾಪದ ಪ್ರತಿಫಲ, ಗುಣಪಡಿಸಲು ಅಸಾಧ್ಯವೆಂಬ ನಂಬಿಕೆ ಅಥವಾ ಅಭಿಪ್ರಾಯ ಬೇಡ. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ತಜ್ಞ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್‌ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ದಿನಾಚರಣೆ ಹಾಗೂ ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025’ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡದ ಅವರು, ಮೈಕ್ರೋಬ್ಯಾಕ್ಟಿರಿಯಂ ಲೆಪ್ರೆಂ ಎಂಬ […]

Continue Reading

ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳುವದು ಅವಶ್ಯಕ: ಡಿವೈಎಸ್ಪಿ ಶಂಕರಗೌಡ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರದ ಶ್ರೀಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆಯ ವಿವಿಧ ಪ್ರಕಲ್ಪಗಳ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯರಲ್ಲಿ ಅಸಾಮಾನ್ಯರಾಗಿ ಗುರುತಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬಹುದು,  ವಿದ್ಯಾರ್ಥಿಗಳು ತಮಗೆ ಸಿಗುವ ಸಮಯದ ಮಹತ್ವ ಅರಿತು ಪ್ರತಿ ದಿನ, ಪ್ರತಿಕ್ಷಣವನ್ನು ಸದ್ವಿನಿಯೋಗ ಮಾಡಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ತಮ್ಮ ಗುರಿಯೊಂದಿಗೆ ಉತ್ತಮ ಯೋಜನೆ ಹಾಕಿಕೊಳ್ಳಬೇಕು ಎಂದರು.  […]

Continue Reading

ನಾಲ್ಕು ಸಾವಿರಕ್ಕೂ ಹೆಚ್ಚು ಶಾಲೆಗಳು ಮುಚ್ಚಲು ರಾಜ್ಯ ಸರ್ಕಾರ ಯತ್ನ: ಎಐಡಿಎಸ್ಓ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದಅತಿ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಮಕ್ಕಳ ಹಿತಾಸಕ್ತಿಯನ್ನು ಕಾಯ್ದುಕೊಂಡು ಸದರಿ ಶಾಲೆಗಳನ್ನು ಸಂಯೋಜಿತ ಸೂಚಿಸುತ್ತಿದೆ. ಈ ಸಂಯೋಜಿತ ಶಾಲೆಗಳನ್ನು ಹಬ್ ಹ್ಯಾಂಡ್ ಸ್ಟೋಕ್ ಮಾಡಲು ಎಂಬ ನಾಮಕರಣ ಹೆಸರಿನಲ್ಲಿ ರಾಜ್ಯದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸಿ ಎಐಡಿಎಸ್ಓ ಸಂಘಟನೆಯ ಜಿಲ್ಲಾ ಖಜಾಂಚಿ ವೆಂಕಟೇಶ್ ಹೇಳಿದರು. ನಗರದ ನೆಹರೂ ಚೌಕ್ ನಲ್ಲಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, […]

Continue Reading

ಚಿತ್ತಾಪುರ: ಕೋಲಿ ಸಮಾಜದ ಸಲಹಾ ಸಮಿತಿ ರಚನೆ

ಚಿತ್ತಾಪುರ: ತಾಲೂಕು ಕೋಲಿ ಸಮಾಜದ ಸಂಘಟನೆ ಸದೃಢಗೊಳಿಸಲು ಪದಾಧಿಕಾರಿಗಳಿಗೆ ಸಂಘಟನಾತ್ಮಕವಾಗಿ ಸಲಹೆ ಸೂಚನೆ ನೀಡಿ ಮಾರ್ಗದರ್ಶನ ಮಾಡಲು ಈ ಹಿಂದೆ ಸಮಾಜದ ಸಂಘಟನೆಯಲ್ಲಿ ತೊಡಗಿಸಿಕೊಂಡು ಸಮಾಜಪರವಾಗಿ ಹೋರಾಟ ಮಾಡಿದ ಅನುಭವ ಹೊಂದಿರುವ ಸಮಾಜದ ಹಿರಿಯರನ್ನೊಳಗೊಂಡ ಮುಖಂಡರ ಕೋಲಿ ಸಮಾಜದ ಸಲಹಾ ಸಮಿತಿ ರಚನೆ ಮಾಡಲಾಗಿದೆ ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ ತಿಳಿಸಿದ್ದಾರೆ. ಸಮಾಜದ ಹಿರಿಯ ಮುಖಂಡ ಭೀಮಣ್ಣಾ ಸಾಲಿ, ಬಸವರಾಜ ಚಿನ್ನಮಳ್ಳಿ, ಸುರೇಶ ಬೆನಕನಳ್ಳಿ, ಮಲ್ಲಿಕಾರ್ಜುನ ಎಮ್ಮೆನೋರ್, ಹಣಮಂತ […]

Continue Reading

ದಟ್ಟ ಮಂಜಿನಿಂದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 50 ವಾಹನಗಳ ನಡುವೆ ಅಪಘಾತ

ಲಕ್ನೋ: ದೆಹಲಿ – ಮೀರತ್ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದ ಪರಿಣಾಮ 50 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ, ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಪಘಾತದಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ, ವಿಡಿಯೋ ವೈರಲ್‌ ಆಗಿದೆ. ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೆ ಸಾವುನೋವುಗಳು ಸಂಭವಿಸಿಲ್ಲ. ದಟ್ಟವಾದ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ. ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕಲ್ಬುರ್ಗಿ ವಿಭಾಗ ಮಟ್ಟದ ನಾಯಕತ್ವ ಶಿಬಿರದ 5ನೇ ದಿನದ ಉಪನ್ಯಾಸ

ಕಲಬುರಗಿ: ವಿದ್ಯಾರ್ಥಿಗಳ ಜ್ಞಾನ ಅಭಿವೃದ್ಧಿ ಹಾಗೂ ಜೀವನ ಕೌಶಲ್ಯಗಳು ಈ ವಿಷಯದ ಮೇಲೆ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಝಡ್ ಎನ್ ಜಾಗೀರದಾರ ಉಪನ್ಯಾಸ ನೀಡಿದರು. ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ ಮಲ್ಲಪ್ಪ ವಹಿಸಿದ್ದರು. ವೇದಿಕೆ ಮೇಲೆ ಆರಾಧನಾ ಪಿಯು ಕಾಲೇಜಿನ ಪ್ರಾಂಶುಪಾಲ ಚೇತನ್ ಕುಮಾರ್ ಗಾಂಗಜೀ, ವಿಭಾಗಿಯ ಅಧಿಕಾರಿ ಡಾ. ಚಂದ್ರಶೇಖರ್ ದೊಡ್ಡಮನಿ, ಜಿಲ್ಲಾ ನೋಡಲ್  ಹಾಗೂ ಶಿಬಿರಧಿಕಾರಿ ಪಾಂಡು ಎಲ್ ರಾಠೋಡ್, ಎನ್ ವಿ ಪಿಯು […]

Continue Reading

ಹಗಲಿನಲ್ಲಿ ಮನೆ ಗುರುತಿಸಿ ರಾತ್ರಿ ಕಳ್ಳತನ: ಇರಾನಿ ಗ್ಯಾಂಗ್‌ನ 6 ಜನ ಅರೆಸ್ಟ್

ಬೆಂಗಳೂರು: ಹಗಲಿನಲ್ಲಿ ಮನೆ ಗುರುತಿಸಿ ರಾತ್ರಿ ಕಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್‌ನ್ನು ಕೋಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ, 28 ಲಕ್ಷ ರೂ. ಮೌಲ್ಯದ 450 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ಆಕ್ಟಿವ್ ಆಗಿದ್ದ ಇರಾನಿ ಗ್ಯಾಂಗ್‌ನ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್‌ನವರು ನಗರದಲ್ಲಿ ಸ್ಟೋನ್ ರಿಂಗ್ಸ್ ವ್ಯಾಪಾರ ಮಾಡುತ್ತಿದ್ದರು. ರಸ್ತೆಯಲ್ಲಿ ಓಡಾಡುತ್ತಾ ಮಾರಾಟ ಮಾಡುತ್ತಿದ್ದರು. ಈ ವೇಳೆ ಒಂಟಿ ಮನೆ, ಬೀಗ ಹಾಕಿರುವ ಮನೆಗಳನ್ನ ಗುರುತಿಸುತ್ತಿದ್ದರು. ಹಗಲಿನಲ್ಲಿ ಮನೆ […]

Continue Reading

ನೋಡ ಬನ್ನಿ ನಾಲವಾರದ ಕೋರಿಸಿದ್ದೇಶ್ವರ ಜಾತ್ರಾ ವೈಭವ

ಚಿತ್ತಾಪುರ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ, ಪವಾಡ ಪುರುಷ, ಸಿದ್ಧಕುಲಚಕ್ರವರ್ತಿ, ಗುರುಕುಲಸಾರ್ವಭೌಮ ನಾಲವಾರದ ಮಹಾತ್ಮಾ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಹಾ ಶಿವಯೋಗಿಗಳ ಜಾತ್ರಾಮಹೋತ್ಸವವು ಜ. 29 ಮತ್ತು 30 ರಂದು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಪೀಠಾಧಿಪತಿ ಡಾ. ಸಿದ್ಧತೋಟೇಂದ್ರ ಮಹಾಸ್ವಾಮಿಗಳ ದಿಗ್ದರ್ಶನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹತ್ತು ಹಲವು ವೈಶಿಷ್ಟ್ಯಪೂರ್ಣ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜ.29 ರಂದು ಬುಧವಾರ ಮಧ್ಯರಾತ್ರಿ ದಕ್ಷಿಣ ಭಾರತದ ಮಹಾದೀಪಮೇಳವೆಂದೇ ಪ್ರಖ್ಯಾತವಾದ ಭಕ್ತರ ಹರಕೆಯ “ತನಾರತಿ” ಮಹೋತ್ಸವ ಕಾರ್ಯಕ್ರಮ ನಡೆಯಲಿದೆ […]

Continue Reading

ಮಾನವನ ಬದುಕಿಗೆ ಭೌಗೋಳಿಕ ಜ್ಞಾನ ಅಗತ್ಯ

ಕಲಬುರಗಿ: ಯಾವುದೆ ಜೀವಿಯು ಜನಿಸಿ, ಬೆಳವಣಿಗೆ ಹೊಂದಿ ಜೀವನ ಸಾಗಿಸಬೇಕಾದರೆ ನಿಸರ್ಗ, ಹವಾಮಾನ ವಾತಾವರಣ ಅವಶ್ಯಕವಾಗಿದೆ. ಸುತ್ತ-ಮುತ್ತಲಿನ ಪರಿಸರ, ವಾತಾವರಣದ ಬಗ್ಗೆ ಮಾಹಿತಿ ನೀಡುವ ಭೌಗೋಳಿಕ ಜ್ಞಾನ ಮಾನವನ ಬದುಕಿಗೆ ಅಗತ್ಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ರಾಷ್ಟ್ರೀಯ ಭೌಗೋಳಿಕ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೌಗೋಳವು ನಿರ್ದಿಷ್ಟ ಸ್ಥಳ, ಪ್ರದೇಶ, ಮಾನವ-ಪರಿಸರದ ನಡುವಿನ ಕ್ರಿಯೆಯನ್ನು ತಿಳಿಸುತ್ತದೆ. […]

Continue Reading