ಸಗರ ನಾಡಿನ ಅನರ್ಘ್ಯ ರತ್ನ ಕಡಿಕೋಳ ಮಡಿವಾಳಪ್ಪ: ಮುಡುಬಿ ಗುಂಡೇರಾವ
ಕಲಬುರಗಿ: ತತ್ವಪದಕಾರ ಕಡಿಕೋಳ ಮಡಿವಾಳಪ್ಪನವರು ಬಿದನೂರಲ್ಲಿ ಜನಿಸಿ, ಚಿಣಮಗೇರಾದಲ್ಲಿ ತತ್ವಪದ ರಚಿಸಿ, ಕಡಕೋಳದಲ್ಲಿ ನೆಲೆನಿಂತು ತತ್ವ ಪದಗಳ ಶಿಖರವಾಗಿದ್ದಾರೆ. ಅವರು ಸಗರ ನಾಡಿನ ಅನರ್ಘ್ಯ ರತ್ನವಾಗಿದ್ದಾರೆ ಎಂದು ಸಂಶೋಧಕ ಸಾಹಿತಿ-ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಅಫಜಲಪುರ ತಾಲೂಕಿನ ಬಿದನೂರು ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-23ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಡಿಕೋಳ ಮಡಿವಾಳಪ್ಪನವರು ಸಾವಿರಾರು ತತ್ವಪದಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಲ್ಯಾಣ ಕರ್ನಾಟಕದ […]
Continue Reading