ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಗೋಕಾಕ್: ಎಚ್.ಬಿ ಪಾಟೀಲ
ಕಲಬುರಗಿ: ಕವಿ, ಕಾದಂಬರಿಕಾರ, ವಾಗ್ಮಿ, ವಿಮರ್ಶಕ, ಶಿಕ್ಷಣ ತಜ್ಞ, ಪ್ರಾಂಶುಪಾಲ, ಉಪ ಕುಲಪತಿ, ಸಾಂಸ್ಕೃತಿಕ ರಾಯಭಾರಿ, ಕನ್ನಡಪರ ಚಳುವಳಿಗಾರರಾಗಿ ಹೀಗೆ ಹಲವು ವಿಧಗಳಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಡಾ.ವಿ.ಕೃ ಗೋಕಾಕ್ರ ಕೊಡುಗೆ ಅಮೋಘವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಅಲ್ಲಮ ಪ್ರಭು ನಗರದಲ್ಲಿರುವ ನೀಲಕಂಠೇಶ್ವರ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸ-11ರಲ್ಲಿ ‘ಕನ್ನಡಕ್ಕೆ ಗೋಕಾಕರ […]
Continue Reading