‘ವಂದೆ ಮಾತರಂ’ಗೆ 150 ವರ್ಷ: ಭಾರತ ಮಾತೆಗೆ ಜಯ ಘೋಷಿಸಿ ಗೌರವಿಸಿದ ಮುಖಂಡರು

ವಾಡಿ: ವಂದೆ ಮಾತರಂ ಗೀತೆಯ 150ನೇ ವರ್ಷಾಚರಣೆಯನ್ನು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮುಖಂಡರು ಭಾರತಾಂಬೆಗೆ ಪುಷ್ಪ ನಮನ ಸಲ್ಲಿಸಿ, ಸಾಮೂಹಿಕವಾಗಿ ವಂದೆ ಮಾತರಂ ಜಯ ಘೋಷ ಕೂಗಿ ಸಂಭ್ರಮಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ವಂದೆ ಮಾತರಂ ಎಂಬುದು ಕೇವಲ ಒಂದು ದೇಶಭಕ್ತಿ ಗೀತೆಯಲ್ಲ, ಬದಲಿಗೆ ಅಂದಿನ ಬ್ರಿಟಿಷ್ ಆಡಳಿತದ ವಿರುದ್ಧ ಸಮಸ್ತ ಭಾರತೀಯರನ್ನು ಒಗ್ಗೂಡಿಸುವ ಒಂದು ಶಕ್ತಿಯ ಗೀತೆಯಾಗಿ ಪ್ರಚಲಿತಗೊಂಡಿತ್ತು. ಆಗಿನ ಪರಿಸ್ಥಿತಿಯಲ್ಲಿ ಜನರಿಗೆ ದೇಶ ಭಕ್ತಿ ಪರಿಕಲ್ಪನೆ ಇರಲಿಲ್ಲ. ಆಗ ರಚನೆಯಾದ ವಂದೆ […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಕ್ತ ಕನಕದಾಸರ ಜಯಂತಿ ಪ್ರಯುಕ್ತ ಮುಖಂಡರು ಕನಕದಾಸರ ಭಾವಚಿತ್ರಕ್ಕೆ ಭಕ್ತಿ ನಮನ ಸಲ್ಲಿಸಿ ಆಚರಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಕನಕದಾಸರು ದಾಸ ಸಾಹಿತ್ಯದಲ್ಲಿ ಉನ್ನತ ಮತ್ತು ವಿಶಿಷ್ಟವಾದ ವ್ಯಕ್ತಿತ್ವ ಹೊಂದಿದ್ದರು ಎಂದರು. ಜಾತಿ, ಮತ, ಧರ್ಮ ಭೇದಭಾವ ವಿರೋಧಿಸಿ ಮನುಷ್ಯ ಜಾತಿಯೊಂದೆ ಎಂದು ಸಾರಿದರು. ಶ್ರೀ ಹರಿಯ ವಿವಿಧ ಅವತಾರಗಳನ್ನು ತಮ್ಮ ಕೀರ್ತನೆಗಳಲ್ಲಿ ಹಾಡಿ ಹೊಗಳಿದ್ದಾರೆ. ಮೂಢನಂಬಿಕೆಗಳನ್ನು ಬಲವಾಗಿ ಖಂಡಿಸುತ್ತಿದ್ದರು. ಹರಿಭಕ್ತಿ ಸಾರ ಎಂಬ ಕೃತಿಯನ್ನು […]

Continue Reading

98ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ ಅಡ್ವಾಣಿಗೆ ಮೋದಿ ಶುಭ ಹಾರೈಕೆ

ನವದೆಹಲಿ: 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿಗಳು […]

Continue Reading

ವಿಜ್ಞಾನ ಕ್ಷೇತ್ರದಲ್ಲಿ ಬೆಳಕು ಮೂಡಿಸಿದ ರಾಮನ್: ಎಚ್.ಬಿ ಪಾಟೀಲ

 ಕಲಬುರಗಿ: ರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲಿ ‘ಬೆಳಕು’ ಮೂಡಿಸುವ ಮೂಲಕ ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.‌    ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಸರ್ ಸಿ‌.ವಿ ರಾಮನ್’ರ 137ನೇ ಜನ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ್ ಅವರು ‘ಭಾರತ ರತ್ನ’ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತದಲ್ಲಿ ವಿಜ್ಞಾನದ ಬೆಳವಣಿಗೆಗೆ […]

Continue Reading

ಕರ್ನಾಟಕ ಏಕೀಕರಣದ ಯಶೋಗಾಥೆ ಅವಿಸ್ಮರಣೀಯ: ಮುಡಬಿ ಗುಂಡೇರಾವ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಏಕೀರಣದ ಯಶೋಗಾಥೆ ಅವಿಸ್ಮರಣೀಯವಾಗಿದ್ದು, ವಿದ್ಯಾರ್ಥಿ ದಿಸೆಯಿಂದಲೇ ನಾಡು-ನುಡಿಯ ಬಗ್ಗೆ ತಿಳಿದುಕೊಂಡು ಸೇವೆ ಸಲ್ಲಿಸಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ನಗರದ ವಿದ್ಯಾ ನಗರದಲ್ಲಿನ ರಾಜೀವ ಗಾಂಧಿ ಸ್ಮಾರಕ ಅನುದಾನಿತ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಪ್ರಯುಕ್ತ ಗುರುವಾರ ಹಮ್ಮಿಕೊಂಡಿರುವ ಸರಣಿ ಉಪನ್ಯಾಸ-5 : ‘ಕರ್ನಾಟಕದ ಏಕೀಕರಣದ ಯಶೋಗಾಥೆ’ಯ ವಿಷಯದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಮಾತನಾಡುವ ಎಲ್ಲರನ್ನು ಒಟ್ಟುಗೂಡಿಸಿ ಅಖಂಡ […]

Continue Reading

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್.ಬಿ ಹೊಸಮನಿಗೆ ಗೌರವ ಸತ್ಕಾರ

ಸುದ್ದಿ ಸಂಗ್ರಹ ಕಲಬುರಗಿ ಪ್ರಸಕ್ತ ಸಾಲಿನ  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್.ಬಿ ಹೊಸಮನಿ ಅವರಿಗೆ ನಗರದ ಗುಬ್ಬಿ ಕಾಲೋನಿಯಲ್ಲಿರುವ ಹೊಸಮನಿ ಅವರ ಮನೆಯಲ್ಲಿ ಸತ್ಕರಿಸಲಾಯಿತು. ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಸನ್ಮಾನಿಸಿ, ಗೌರವಿಸಲಾಯಿತು. ಕಜಾಪ ಜಿಲಾಧ್ಯಕ್ಷ ಎಂ.ಬಿ ನಿಂಗಪ್ಪ, ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ, ಪ್ರಮುಖರಾದ ಶೀಲವಂತ ಹೊಸಮನಿ,  ಸಾಯಬಣ್ಣ […]

Continue Reading

RSS ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್ ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೆ ಆರ್‌ಎಸ್‌ಎಸ್ ಇತಿಹಾಸ ಅಂದುಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಂದೆ ಮಾತರಂ ಗೀತೆ ರಾಷ್ಟ್ರಗೀತೆ ಆಗಬೇಕಿತ್ತು ಎಂಬ ಸಂಸದ ಕಾಗೇರಿ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಅವರಿಗೆ ಅವರ ಇತಿಹಾಸ ಗೊತ್ತಿಲ್ಲ. ಬಿಜೆಪಿ ನಾಯಕರು, ಸ್ವಯಂ ಸೇವಕರು ಆರ್‌ಎಸ್‌ಎಸ್ ಪತ್ರಿಕೆ ಆರ್ಗನೈಸರ್ ಲೇಖನ ಓದಲಿ. ಅದನ್ನು ಓದಿದರೆ ನೀವು ಎಷ್ಟು ದೊಡ್ಡ […]

Continue Reading

ಕಿಚ್ಚ ಸುದೀಪ್‌ಗೆ ವಿಶೇಷ ಗಿಫ್ಟ್‌ ನೀಡಲಿದ್ದಾರೆ ಮಲ್ಲಮ್ಮ

ಬೆಂಗಳೂರು: ಬಿಗ್‌ಬಾಸ್ ಖ್ಯಾತಿಯ ಮಲ್ಲಮ್ಮ ಐದು ವಾರಗಳ ನಂತರ ಮನೆಯಿಂದ ಹೊರಗೆ ಬಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಮಲ್ಲಮ್ಮ ಯಾದಗಿರಿ ಜಿಲ್ಲೆಯ ಸುರಪುರದ ಸಣ್ಣ ಹಳ್ಳಿಯಿಂದ ಬಂದ ಸಾದಾ ಸೀದಾ ಮಹಿಳೆ ಮಲ್ಲಮ್ಮ. ಸುಮಾರು 15 ವರ್ಷಗಳ ಹಿಂದೆ ಜೀವನ ಕಟ್ಟಿಕೊಳ್ಳಲು ಕೂಲಿ ಕೆಲಸ ಮಾಡುತ್ತಿದ್ದ ಮಲ್ಲಮ್ಮ ಬಿಗ್‌ಬಾಸ್ ಎಂಬ ಖ್ಯಾತ ರಿಯಾಲಿಟಿ ಶೋ ದಲ್ಲಿ ಪಾಲ್ಗೊಂಡು ಇಡಿ ಕರ್ನಾಟಕ ಗುರ್ತಿಸುವ ಮಟ್ಟಿಗೆ ಆಗಿದ್ದಾರೆ. ಬಿಗ್‌ಬಾಸ್ ವೇದಿಕೆ ಮೇಲೆ ಮಲ್ಲಮ್ಮ ಅವರಿಗೆ ಲೆಮೆನ್ ಟೀ ಯಾವಾಗ […]

Continue Reading

ಪ್ರತಿಯೊಬ್ಬರು ಕನ್ನಡ ಕಟ್ಟುವ ಕೆಲಸ ಮಾಡಬೇಕು

ಚಿತ್ತಾಪುರ: ಕನ್ನಡ ಪ್ರತಿಯೊಬ್ಬರ ಉಸಿರಾಗಬೇಕು, ಅನ್ಯ ಭಾಷಿಗರಿಗೆ ಕನ್ನಡ ಕಲಿಸಬೇಕು, ಕನ್ನಡ ಕಟ್ಟುವ ಕೆಲಸ ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದು ಸಾಹಿತಿ ಕಾಶಿರಾಯ ಕಲಾಲ್ ಹೇಳಿದರು.‌  ಪಟ್ಟಣದ ಶಹಾಬಾದ ರಸ್ತೆಯ ಬಸವೇಶ್ವರ ವಿದ್ಯಾ ಸಂಸ್ಥೆಯ ಅಣೆಮ್ಮ ಗೊಬ್ಬರ ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸ ಕಾರ್ಯಕ್ರಮ-3ನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು-ನುಡಿಯ ರಕ್ಷಣೆಗೆ ಮುಂದಾಗಬೇಕು ಎಂದರು.  ಕನ್ನಡ ನಾಡಿಗೆ ಬಸವಾದಿ ಶರಣರ ಕೊಡುಗೆ […]

Continue Reading

ಇಳಿಕೆ ಬೆನ್ನಲ್ಲೆ ನಂದಿನಿ ತುಪ್ಪದ ಬೆಲೆ ಹೆಚ್ಚಳ: ಇಂದಿನಿಂದಲೆ ಜಾರಿ

ಬೆಂಗಳೂರು: ಜಿಎಸ್’ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಶಾಕ್ ನೀಡಿದೆ. ನಂದಿನಿ ತುಪ್ಪದ ದರ ಪ್ರತಿ ಲೀಟರ್​ಗೆ 90 ರೂ ಏರಿಕೆ ಮಾಡಿದೆ. ಇತ್ತೀಚಿಗಷ್ಟೆ ಜಿಎಸ್​ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂ ಇಳಿಕೆಯಾಗಿತ್ತು. ಆದರೆ ಈಗ ಗ್ರಾಹಕರಿಗೆ ಬಿಸಿ ತುಪ್ಪವಾಗಿದೆ. ಇಂದಿನಿಂದಲೆ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ನಂದಿನಿ ತುಪ್ಪದ ಬೆಲೆ ಈ […]

Continue Reading