‘ವಂದೆ ಮಾತರಂ’ಗೆ 150 ವರ್ಷ: ಭಾರತ ಮಾತೆಗೆ ಜಯ ಘೋಷಿಸಿ ಗೌರವಿಸಿದ ಮುಖಂಡರು
ವಾಡಿ: ವಂದೆ ಮಾತರಂ ಗೀತೆಯ 150ನೇ ವರ್ಷಾಚರಣೆಯನ್ನು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮುಖಂಡರು ಭಾರತಾಂಬೆಗೆ ಪುಷ್ಪ ನಮನ ಸಲ್ಲಿಸಿ, ಸಾಮೂಹಿಕವಾಗಿ ವಂದೆ ಮಾತರಂ ಜಯ ಘೋಷ ಕೂಗಿ ಸಂಭ್ರಮಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ವಂದೆ ಮಾತರಂ ಎಂಬುದು ಕೇವಲ ಒಂದು ದೇಶಭಕ್ತಿ ಗೀತೆಯಲ್ಲ, ಬದಲಿಗೆ ಅಂದಿನ ಬ್ರಿಟಿಷ್ ಆಡಳಿತದ ವಿರುದ್ಧ ಸಮಸ್ತ ಭಾರತೀಯರನ್ನು ಒಗ್ಗೂಡಿಸುವ ಒಂದು ಶಕ್ತಿಯ ಗೀತೆಯಾಗಿ ಪ್ರಚಲಿತಗೊಂಡಿತ್ತು. ಆಗಿನ ಪರಿಸ್ಥಿತಿಯಲ್ಲಿ ಜನರಿಗೆ ದೇಶ ಭಕ್ತಿ ಪರಿಕಲ್ಪನೆ ಇರಲಿಲ್ಲ. ಆಗ ರಚನೆಯಾದ ವಂದೆ […]
Continue Reading