30 ವರ್ಷಗಳಲ್ಲಿ ಮೊದಲ ಬಾರಿಗೆ ಘಾನಾ ದೇಶಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ

ಅಕ್ರಾ: ಪ‍್ರಧಾನಿ ನರೇಂದ್ರ ಮೋದಿ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ, 30 ವರ್ಷಗಳಲ್ಲಿ ಇದೆ ಮೊದಲ ಬಾರಿಗೆ ಘಾನಾ ದೇಶಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಐದು ದೇಶಗಳ ಪ್ರವಾಸ ಕೈಗೊಂಡಿರುವ ಪ‍್ರಧಾನಿ ನರೇಂದ್ರ ಮೋದಿ ಮೊದಲಿಗೆ ಘಾನಾಕ್ಕೆ ಭೇಟಿ ನೀಡಿದರು.ಇದಾದ ಕೆಲವು ಗಂಟೆಗಳಲ್ಲಿ ಉಭಯ ರಾಷ್ಟ್ರಗಳ ನಿಯೋಗವು ಮಾತುಕತೆ ನಡೆಸಿತು. ಘಾನಾ ಅಧ್ಯಕ್ಷ ಜಾನ್‌ ಡ್ರಾಮಾನಿ ಅವರೆ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಆ ಮೂಲಕ ಕಳೆದ ಮೂರು […]

Continue Reading

ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ:  ಪ್ಲಾಸ್ಟಿಕ್ ಬಳಕೆ ಹಳ್ಳಿ, ನಗರ ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಇಂದು ಜಗತ್ತನ್ನು ಆಳುತ್ತಿರುವುದು  ಪ್ಲಾಸ್ಟಿಕ್, ಮಣ್ಣಲ್ಲಿ ಕೊಳೆಯದ, ನೀರಲ್ಲಿ ಕರಗದ, ಗಾಳಿಯಲ್ಲಿ ಲೀನವಾಗದೆ ಭೂಮಿಯ ಮೇಲೆ ರಾಶಿ-ರಾಶಿ ಕಸವಾಗಿ, ಮಾಲಿನ್ಯವಾಗಿ ಪರಿಸರ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು.     ನಗರದ ಆಳಂದ ರಸ್ತೆಯ ಜೆ.ಆರ್.ನಗರದಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಪ್ಲಾಸ್ಟಿಕ್ […]

Continue Reading

ಕರ್ನಾಟಕದ ಕಬೀರ ಸಂತ ಶಿಶುನಾಳ ಶರೀಫ

ಕಲಬುರಗಿ: ಹಿಂದೂ ಮತ್ತು ಮುಸ್ಲಿಂ ಧರ್ಮಗಳ ನಡುವೆ ಸಮನ್ವಯತೆ ತರಲು ಶ್ರಮಿಸಿದ, ಎಲ್ಲರನ್ನು ಸಮದೃಷ್ಟಿಯಿಂದ ನೋಡಿದ ತತ್ವಜ್ಞಾನಿ ಸಂತ ಶಿಶುನಾಳ ಶರೀಫ ಅವರು ಕರ್ನಾಟಕದ ಕಬೀರರಾಗಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.   ನಗರದ ಆಳಂದ ರಸ್ತೆಯ ಶಿವನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಸಂತ ಶಿಶುನಾಳ ಶರೀಫ್ ರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶರೀಫ್ ಅವರು ಮಾತನಾಡಿ, ಸಮಾನತೆಯ ಹರಿಕಾರ. ವಿಚಾರವಾದಿ, ವಿಮರ್ಶಕರು, ಸಮಾಜ ಸುಧಾರಕರು, ನೀತಿ […]

Continue Reading

ಹಳಕಟ್ಟಿಯವರ ಜೀವನ ಕೊಡುಗೆ ಪಠ್ಯದಲ್ಲಿ ಸೇರ್ಪಡೆಯಾಗಲಿ

ಕಲಬುರಗಿ: ಡಾ.ಫ.ಗು ಹಳಕಟ್ಟಿಯವರ ಜೀವನ-ಸಾಧನೆ-ಕೊಡುಗೆಯನ್ನು ಶಾಲಾ-ಕಾಲೇಜುಗಳ ಪಠ್ಯದಲ್ಲಿ ಸೇರ್ಪಡೆಗೊಳ್ಳಬೇಕು ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಫ.ಗು ಹಳಕಟ್ಟಿಯವರ 145ನೇ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಅದ್ಭುತ ಬದುಕನ್ನು ಕಟ್ಟಿಕೊಡುವ ಶ್ರೇಷ್ಠವಾದದ್ದು ವಚನ ಸಾಹಿತ್ಯವಾಗಿದೆ. ತಮ್ಮ ಆಸ್ತಿಯನ್ನು ಮಾರಾಟ ಮಾಡಿ, ಮುದ್ರಣ ಘಟಕ ಸ್ಥಾಪಿಸಿ, ವಚನಗಳನ್ನು […]

Continue Reading

ಕಣ್ಣು ಕಾಣದ, ಕಿವಿ ಕೇಳದ, ಮಾತನಾಡಲು ಬರದಿದ್ದರೂ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ

ಇಂದೋರ್: ಸಾಧಿಸುವ ಛಲವೊಂದಿದ್ದರೆ ಎಂತಹ ಕೆಲಸವನ್ನು ಬೇಕಾದರೂ ಮಾಡಬಹುದು, ಅಸಾಧ್ಯವಾದದ್ದು ಸಾಧ್ಯ ಎಂದು ತೋರಿಸಬಹುದು. ದೈಹಿಕವಾಗಿ ಗಟ್ಟಿಮುಟ್ಟಾಗಿದ್ದರೆ ಏನು ಬೇಕಾದರೂ ಮಾಡಬಹುದು. ಆದರೆ ದೈಹಿಕ ನ್ಯೂನತೆಯಿದ್ದರೂ ಇಡಿ ದೇಶವೇ ಕೊಂಡಾಡುವಂತ ಸಾಧನೆಯೊಂದು ಇಂದೋರ್‌ನ ಮಹಿಳೆಯೊಬ್ಬರು ಮಾಡಿ ತೋರಿಸಿದ್ದಾರೆ. ಗುರುದೀಪ್ ಕೌರ್ ವಾಸು 34 ವರ್ಷ ವಯಸ್ಸಿನ ಇವರು ಊರಿನಲ್ಲಿ ‘Indore’s Helen Keller’ ಎಂದೇ ಪ್ರಖ್ಯಾತಿ ಪಡೆದುಕೊಂಡಿದ್ದಾರೆ. (ಹೆಲೆನ್ ಆಡಮ್ಸ್ ಕೆಲ್ಲರ್ – ಅಮೆರಿಕ ಮೂಲದ ಕಿವುಡು ಮತ್ತು ಅಂಧ ವ್ಯಕ್ತಿಯಾಗಿ ಕಲಾ ಪದವಿ ಪಡೆದ ಪ್ರಪ್ರಥಮ […]

Continue Reading

ಬಲೂನಿನಂತೆ ಊದಿಕೊಂಡ ಈಕೆಯ ಹೊಟ್ಟೆಯಲ್ಲಿ ಮಕ್ಕಳೆಷ್ಟು ಗೊತ್ತಾ ?

ಗರ್ಭಧಾರಣೆ ಮಹಿಳೆಯ ಜೀವನದ ಪ್ರಮುಖ ಘಟ್ಟವಾಗಿದೆ. ಇಲ್ಲೊಬ್ಬ ತಾಯಿಯ ಹೊಟ್ಟೆಯಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 4 ಮಕ್ಕಳು ಬೆಳೆಯುತ್ತಿವೆ. ಇದರಿಂದ ಆಕೆಯ ಹೊಟ್ಟೆ ಬಲೂನಿನಂತೆ ಊದಿಕೊಂಡಿದ್ದು, ಇದರಿಂದ ಆಕೆಗೆ ನಡೆಯಲು, ಕುಳಿತುಕೊಳ್ಳಲು ತುಂಬಾ ಕಷ್ಟಪಡುವಂತಾಗಿದೆ. ಆಕೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೋಡುಗರು ಬೆಚ್ಚಿಬೀಳುವಂತೆ ಮಾಡಿದೆ. ಈ ವಿಡಿಯೊ ಈಗಾಗಲೇ ಲಕ್ಷಾಂತರ ವ್ಯೂವ್ಸ್ ಗಳಿಸಿದೆ. ವೈರಲ್ ಆದ ವಿಡಿಯೊದಲ್ಲಿ, 4 ಶಿಶುಗಳನ್ನು ಹೊತ್ತು ಆಕೆ ನಡೆಯಲು ಕಷ್ಟಪಡುವ ದೃಶ್ಯ ಸೆರೆಯಾಗಿದೆ. ತನ್ನ ಹೊಟ್ಟೆಯಲ್ಲಿ 4 ಮಕ್ಕಳು […]

Continue Reading

ಹಾಸನದ ಹೃದಯಾಘಾತದ ಪ್ರಾಥಮಿಕ ವರದಿ ಸಿದ್ಧ: ಇದುವೆ ಮುಖ್ಯ ಕಾರಣ ಅಂತಿದ್ದಾರೆ ತಜ್ಞರು

ಬೆಂಗಳೂರು: ಹಾಸನದಲ್ಲಿ ಆಗುತ್ತಿರುವ ಸರಣಿ ಸಾವುಗಳು ಇಡಿ ಆರೋಗ್ಯ ಇಲಾಖೆ ಫೀಲ್ಡ್‌ಗೆ ಇಳಿಯುವಂತೆ ಮಾಡಿದೆ, ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಕಳವಳಗೊಂಡಿದ್ದಾರೆ. ಕೇವಲ 42 ದಿನಗಳಲ್ಲಿ 26 ಜನ ಬಲಿಯಾಗಿದ್ದಾರೆ. ಸಾವಿನ ತನಿಖೆಗೆ ತಜ್ಞರ ಸಮಿತಿ ರಚಿಸಲಾಗಿದೆ. ಈ ಮಧ್ಯೆ ಹೃದಯಾಘಾತದ ಬಗ್ಗೆ ತಾಂತ್ರಿಕ ಸಮಿತಿ ಪ್ರಾಥಮಿಕ ವರದಿ ಸಿದ್ಧ ಪಡಿಸಿದೆ, ವರದಿಯಲ್ಲಿ ಶಾಕಿಂಗ್ ಅಂಶ ಪತ್ತೆಯಾಗಿದೆ. ಪ್ರಾಥಮಿಕ ವರದಿಯಲ್ಲಿ ಏನಿದೆ ? ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿದ್ದು, ಸಾವಿಗೆ ಕಾರಣ ಏನು ಎನ್ನುವುದನ್ನು […]

Continue Reading

200 ರೂ. ವಂಚಿಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧಿಸಿದ ಶಿರಸಿ ಪೊಲೀಸರು

ಕಾರವಾರ: ಕಳೆದ 30 ವರ್ಷಗಳ ಹಿಂದೆ ನೌಕರಿ ನೀಡುವುದಾಗಿ ನಂಬಿಸಿ 200 ರೂ. ವಂಚನೆ ಮಾಡಿದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಪೊಲೀಸರು ತೀವ್ರ ಹುಡುಕಾಟದ ನಂತರ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ವಂಚನೆಯ ಮೊತ್ತಕ್ಕಿಂತ ಪ್ರಕರಣದ ಗಂಭೀರತೆ ಮತ್ತು ಕಾಲಾವಧಿ ಗಮನ ಸೆಳೆಯುತ್ತಿದೆ. ಘಟನೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 30 ವರ್ಷಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಉದ್ಯೋಗ ಕೊಡುವುದಾಗಿ ಭರವಸೆ ನೀಡಿ ಆರೋಪಿ 200 ರೂ. ತೆಗೆದುಕೊಂಡಿದ್ದನು. ಆದರೆ ನೌಕರಿ […]

Continue Reading

ಬಾಲಕನ ಕೋರಿಕೆ ಹಿಂದಿದೆ ಹೃದಯ ಹಿಂಡುವ ಕಥೆ: ಸಹಾಯಕ್ಕೆ ಡಿಸಿ ಅಸ್ತು

ಬೆಳಗಿನ ತಿಂಡಿ ಮಳಿಗೆಯನ್ನು ನಡೆಸುತ್ತಿದ್ದ ಮಹಿಳೆಯ ಅಂಗಡಿಯನ್ನು ರಸ್ತೆ ಅಗಲೀಕರಣದ ಸಲುವಾಗಿ ಅಧಿಕಾರಿಗಳು ಎತ್ತಂಗಡಿ ಮಾಡಿಸಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ವರದಿಯಾಗಿದೆ. ಜಿಲ್ಲಾಧಿಕಾರಿ ನಾಗಲಕ್ಷ್ಮಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಆಗಮಿಸಿದ ಯಶವಂತ್ ಎಂಬ ಪುಟ್ಟ ಬಾಲಕ ತನ್ನ ಸಮಸ್ಯೆಯ ಬಗ್ಗೆ ಬರೆದ ಪತ್ರವನ್ನು ಕೈಯಲ್ಲಿ ಹಿಡಿದು ಬಂದಿರುವುದು ಸಿಬ್ಬಂದಿಗಳ ಗಮನ ಸೆಳೆದಿದೆ. ಇದನ್ನು ಓದಿದ ಬಳಿಕ ಅಧಿಕಾರಿಗಳ ಕಣ್ಣಂಚಲ್ಲಿ ನೀರು ಮೂಡಿದೆ. ಪತ್ರದಲ್ಲಿ ‘ನನ್ನ […]

Continue Reading

ಗೋ ಸಾಗಾಣೆ ವಾಹನ ಹಿಡಿದು ಠಾಣೆಗೆ ತಂದರೂ ನಿರ್ಲಕ್ಷ್ಯ: ಪಿಎಸ್ಐ ಸಸ್ಪೆಂಡ್

ಬೆಳಗಾವಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದವರ ವಿರುದ್ಧ ಎಫ್​ಐಆರ್ ದಾಖಲಿಸದೆ ಬಿಟ್ಟು ಕಳುಹಿಸಿದ್ದಕ್ಕೆ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್​ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಿ ಎಸ್​ಪಿ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂ.26 ರಂದು ಶ್ರೀರಾಮಸೇನೆ ಕಾರ್ಯಕರ್ತರು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು. ಪಿಎಸ್​ಐ ನಿಖಿಲ್​ ಕಾಂಬ್ಳೆ ಅಕ್ರಮವಾಗಿ ಗೋವು ಸಾಗಣೆ ಸಂಬಂಧ ಕೇಸ್ ದಾಖಲಿಸದೆ ಅವರನ್ನು ಬಿಟ್ಟು ಕಳುಹಿಸಿದ್ದರು. ಅಲ್ಲದೆ ಮೇಲಾಧಿಕಾರಿಗಳ ಗಮನಕ್ಕೂ ತಂದಿರಲಿಲ್ಲ. ಪೊಲೀಸ್​ ಠಾಣೆಗೆ ಬಂದ ಶ್ರೀರಾಮಸೇನೆ ಕಾರ್ಯಕರ್ತರಲ್ಲಿ ಗಡಿಪಾರಾದ […]

Continue Reading