ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಬೆಳೆಸುವ ಕೆಲಸ ರಾವೂರ ಸಂಸ್ಥೆ ಯಶಸ್ವಿಯಾಗಿ ಮಾಡುತ್ತಿದೆ: ಕೋಟೇಶ್ವರರಾವ
ರಾವೂರ: ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡಿ ಬೆಳೆಸುವ ಕೆಲಸ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಯಶಸ್ವಿಯಾಗಿ ಮಾಡುತ್ತಿದೆ ಎಂದು ಎಸಿಸಿಯ ಸಿ ಎಸ್ ಆರ್ ಕ್ಲಸ್ಟರ್ ಹೆಡ್ ಕೋಟೇಶ್ವರರಾವ ಹೇಳಿದರು. ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ 42ನೇ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಸಂಸ್ಕಾರ ಮನೆಯಲ್ಲಿ ಮತ್ತು ಶಾಲೆಗಳಲ್ಲಿ ಸಿಗದೆ ವಿಚಿತ್ರ ಪೀಳಿಗೆ ಹುಟ್ಟುತ್ತಿದೆ. ಸಮಾಜದಲ್ಲಿ ಇಂತಹ ಪೀಳಿಗೆ ಸಮಾಜಘಾತುಕ ಚಟುವಟಿಕೆ ಮಾಡುತ್ತಿವೆ. ಸಂಸ್ಕಾರದ ಕೊರತೆಯಾದಲ್ಲಿ […]
Continue Reading