ವಚನ ಸಾಹಿತ್ಯಕ್ಕೆ ಡಾ.ಫ.ಗು ಹಳಕಟ್ಟಿ ಕೊಡುಗೆ ಅಪಾರ: ಜಗದೀಶ ಮರಪಳ್ಳಿ

ಚಿತ್ತಾಪುರ: ವಚನ ಸಾಹಿತ್ಯವನ್ನು ಇಂದು ನಾವು ಸಮಗ್ರವಾಗಿ, ವ್ಯವಸ್ಥಿತವಾಗಿ ಅಧ್ಯಯನ ಮಾಡುತ್ತಿದ್ದರೆ ಅದು ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಎಂದು ಸಾಹಿತ್ಯ ಪ್ರೇರಕ ಜಗದೀಶ ಮರಪಳ್ಳಿ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನಿರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಜೀವನವನ್ನು […]

Continue Reading

ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ವೋಲ್ವೋ ಕಾರು, 800 ಗ್ರಾಂ ಚಿನ್ನ ಕೊಟ್ಟರು ವರದಕ್ಷಿಣೆ ಕಿರುಕುಳ: ಕಾರಿನಲ್ಲಿ ನವವಿವಾಹಿತೆಯ ಶವ ಪತ್ತೆ

ತಮಿಳುನಾಡು: ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು. ವರದಿಗಳ ಪ್ರಕಾರ, ಮದುವೆಯಲ್ಲಿ 800 ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಆದರೆ […]

Continue Reading

ಆಸ್ತಿ ಮಾಲಿಕರಿಗೆ ಗುಡ್ ನ್ಯೂಸ್: ಪಂಚಾಯತಿಯಲ್ಲೂ ಸಿಗುತ್ತೆ ಇ-ಖಾತಾ

ಬೆಂಗಳೂರು: ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದಿದ್ದ ಇ-ಖಾತಾ ವಿತರಣೆ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲಾನ್ ಮಾಡಿದ್ದು, ಜುಲೈ 15 ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ […]

Continue Reading

ಗ್ರಾಮ ಪಂಚಾಯಿತಿಯಲ್ಲಿ ಇ-ಖಾತಾ: ಇದರ ಉಪಯೋಗವೇನು ?

ಬೆಂಗಳೂರು: ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದಿದ್ದ ಇ-ಖಾತಾ ವಿತರಣೆ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲಾನ್ ಮಾಡಿದ್ದು, ಜುಲೈ 15 ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ […]

Continue Reading

ಬೆದರಿಕೆ ಹಾಕಿದ್ದಕ್ಕೆ ಪತಿಯನ್ನು ಕೊಂದ ಪತ್ನಿ: ಕೊಲೆ ಸುಳಿವು ಕೊಟ್ಟ ಖಾರದಪುಡಿ

ತುಮಕೂರು: ಜಿಲ್ಲೆ ತಿಪಟೂರು ತಾಲೂಕಿನ ಶಂಕರ್ ಮೂರ್ತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾಗಿದ್ದ ಶಂಕರ್ ಮೂರ್ತಿ ಮೃತ ದೇಹ ನೊಣವಿನಕೆರೆ ಬಳಿ ಪತ್ತೆಯಾಗಿದೆ, ಪತ್ನಿಯೇ ಕೊಲೆ ಮಾಡಿ ಗಂಡ ಕಾಣೆಯಾಗಿದ್ದಾನೆ ಎಂದು ದೂರು ನೀಡಿ ನಾಟಕವಾಡಿರುವುದು ಬಟಾಬಯಲಾಗಿದೆ. ನಾಪತ್ತೆಯಾದ ಐದು ದಿನಗಳ ನಂತರ ಶಂಕರ್ ಮೂರ್ತಿ (51) ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ, ಪತ್ನಿ ಸುಮಂಗಲಾ ತನ್ನ ಸಂಬಂಧಿ ನಾಗರಾಜನೊಂದಿಗೆ ಸೇರಿಕೊಂಡು ಶಂಕರ್ ಮೂರ್ತಿಯನ್ನು ಕೊಲೆ ಮಾಡಿದ್ದಾಳೆ. ಬಳಿಕ ಶವವನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು […]

Continue Reading

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಕಣ್ಣೀರು: ಅದೆ ಹೆಣ್ಣಿನಿಂದ ಹೆಣವಾದ ಶಿಕ್ಷಕ

ಉತ್ತರಪ್ರದೇಶ: ವಯಸ್ಸು 45 ಆಯಿತು. ಮದುವೆಯಾಗಲು ಇನ್ನೂ ಒಂದು ಹೆಣ್ಣು ಸಿಗಲಿಲ್ಲ ಎಂದು ಬೇಸರಗೊಂಡಿದ್ದ ವ್ಯಕ್ತಿ, ಹೆಣ್ಣಿನಿಂದಲೇ ಮೋಸ ಹೋಗಿ ಹತ್ಯೆಯಾದ ದುರ್ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ವಧು ಸಿಗುತ್ತಿಲ್ಲ ಎಂದು ತೀರ ಹತಾಶೆಗೊಂಡಿದ್ದ ವ್ಯಕ್ತಿ, ಫೇಸ್​ಬುಕ್​ ವಿಡಿಯೋದಲ್ಲಿ, ತನಗೆ ಯಾರೊಬ್ಬರು ಹೆಣ್ಣು ಕೊಡುತ್ತಿಲ್ಲ. ನನ್ನ ಹೆಸರಿನಲ್ಲಿ 18 ಎಕರೆ ಜಮೀನಿದೆ. ಆದರೆ ಅದನ್ನು ನೋಡಿಕೊಳ್ಳಲು ಯಾರು ಇಲ್ಲದಂತಾಗಿದೆ ನನ್ನ ಜೀವನ ಎಂದು ಗುರುಗಳ ಬಳಿ ಅಳಲು ತೋಡಿಕೊಂಡಿದ್ದ. ಇದುವೆ ಆತನ ಪಾಲಿಗೆ ಮುಳ್ಳಾಯಿತು. ಯಾವ ಹೆಣ್ಣು […]

Continue Reading

ಗಾಂಜಾ ಆರೋಪಿಗಳನ್ನು ಕರೆತರುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಸಾವು: ಪ್ರಕರಣದ ಸುತ್ತ ಹಲವು ಅನುಮಾನ

ಬೆಂಗಳೂರು: ಗಾಂಜಾ ಆರೋಪಿಗಳ ಬಂಧನಕ್ಕೆ ತೆರಳಿದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸಬ್‌ ಇನ್ಸ್‌ಪೆಕ್ಟರ್‌ ಸಾವನ್ನಪ್ಪಿದ ಘಟನೆ ಚಂದಾಪುರದ ಸೂರ್ಯಸಿಟಿಯಲ್ಲಿ ನಡೆದಿದೆ. ಮೃತರನ್ನು ತಲಘಟ್ಟಪುರ ಸಬ್‌ ಇನ್ಸ್‌ಪೆಕ್ಟರ್‌ ಮೈಬೂಬ್ ಗುಡ್ಡಳ್ಳಿ ಎಂದು ಗುರುತಿಸಲಾಗಿದೆ. ಜೂ.24 ರಂದು ಗಾಂಜಾ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಆರೋಪಿಗಳನ್ನು ಅರೆಸ್ಟ್ ಮಾಡಿ ಕಾರಲ್ಲಿ ಕರೆತರುವಾಗ ಸ್ವಲ್ಪ ದೂರ ಬಂದು, ಕಾರಿಂದ ಇಳಿದು ಕಾರಿನ ಹಿಂಭಾಗಕ್ಕೆ ಹೋಗಿ ಫೋನ್‌ನಲ್ಲಿ ಮಾತಾಡುವಾಗ, ಸಬ್ ಇನ್ಸ್‌ಪೆಕ್ಟರ್‌ಗೆ ಸೇರಿ ಕಾರಿಗೆ ಡಿಕ್ಕಿಯಾಗಿದೆ. […]

Continue Reading

ಅಭಿವೃದ್ಧಿಯಲ್ಲಿ ಅಂಕಿ ಅಂಶಗಳ ಪಾತ್ರ ಪ್ರಮುಖ

ಕಲಬುರಗಿ: ರಾಷ್ಟ್ರದ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ನಿಖರವಾದ ಮಾಹಿತಿಯನ್ನು ನೀಡುವ ಮೂಲಕ ಅವುಗಳಿಗೆ ಪರಿಹಾರ ದೊರಕಿಸಿಕೊಡುವಲ್ಲಿ ಅಂಕಿ-ಅಂಶಗಳು ಪ್ರಮುಖ ಪಾತ್ರ ನಿರ್ವಹಿಸುತ್ತಿವೆ ಎಂದು ಗುವಿವಿ ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ವಾಸುದೇವ ಸೇಡಂ ಎಚ್ ಅಭಿಮತಪಟ್ಟರು. ಜಿಲ್ಲೆಯ ಅಫಜಲಪುರ ತಾಲೂಕಿನ ಚಿನ್ಮಯಗಿರಿಯ ಮಹಾಂತೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ವಿಶ್ವ ಸಂಖ್ಯಾಶಾಸ್ತ್ರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಸಂಖ್ಯಾಶಾಸ್ತ್ರವು ರಾಷ್ಟ್ರದ ಸಂಪನ್ಮೂಲಗಳ ಸದ್ಬಳಕೆಯ ಬಗ್ಗೆ ವಿವರಣೆ ನೀಡುತ್ತದೆ. […]

Continue Reading

ಡಾ.ಎಸ್.ಎಸ್ ಗುಬ್ಬಿಯವರಿಗೆ ಅಭಿನಂದನೆ

ಕಲಬುರಗಿ: ಸಮಾಜಮುಖಿ ವೈದ್ಯ ಡಾ. ಎಸ್.ಎಸ್ ಗುಬ್ಬಿಯವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು ಡಾ. ಅನುಪಮಾ ನಿರಂಜನ ವೈದ್ಯ ಸಾಹಿತ್ಯ ಪ್ರಶಸ್ತಿ ದೊರೆತಿರುವ ಪ್ರಯುಕ್ತ ಡಾ.ಎಸ್.ಎಸ್ ಗುಬ್ಬಿ ಅಭಿನಂದನಾ ಸಮಿತಿಯು ನಗರದ ಜಯನಗರದ ಅನುಭವ ಮಂಟಪದಲ್ಲಿ ರವಿವಾರ ಏರ್ಪಡಸಿದ್ದ ಅಭಿನಂದನಾ ಹಾಗೂ ಹೃದಯವಂತ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು. ಬಳಗದ ಗೌರವ ಸಲಹೆಗಾರ ಡಾ.ವಾಸುದೇವ ಸೇಡಂ ಎಚ್, ಅಧ್ಯಕ್ಷ ಎಚ್.ಬಿ ಪಾಟೀಲ, ಸದಸ್ಯರಾದ ಡಾ.ಸಂಗಮೇಶ ಹಿರೇಮಠ, […]

Continue Reading